AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದಲ್ಲಿ ‘ಎಕ್ಕ’ ಚಿತ್ರತಂಡ, ಮಿಂಚು ಹರಿಸಿದ ಯುವ-ಸಂಪದಾ

Yuva Rajkumar and Sampada: ‘ಎಕ್ಕ’ ಸಿನಿಮಾ ನಾಳೆ (ಶುಕ್ರವಾರ) ಬಿಡುಗಡೆ ಆಗಲಿದ್ದು, ಚಿತ್ರತಂಡ ರಾಜ್ಯದಾದ್ಯಂತ ಸಂಚರಿಸಿ ಸಿನಿಮಾದ ಪ್ರಚಾರದಲ್ಲಿ ತೊಡಗಿಕೊಂಡಿದೆ. ರಾಮನಗರದ ಕರಗ ಮಹೋತ್ಸವ ಕಾರ್ಯಕ್ರಮದಲ್ಲಿ ‘ಎಕ್ಕ’ ಸಿನಿಮಾದ ನಾಯಕ ಯುವ ರಾಜ್​ಕುಮಾರ್ ಮತ್ತು ನಾಯಕಿ ಸಂಪದ ಭಾಗಿ ಆಗಿದ್ದರು. ಇಲ್ಲಿವೆ ಕೆಲವು ಸುಂದರ ಚಿತ್ರಗಳು.

ಮಂಜುನಾಥ ಸಿ.
|

Updated on: Jul 17, 2025 | 5:01 PM

Share
ಯುವ ರಾಜ್​ಕುಮಾರ್, ಸಂಪದಾ, ಸಂಜನಾ ನಟಿಸಿರುವ ‘ಎಕ್ಕ’ ಸಿನಿಮಾ ಇದೇ ವಾರ ಬಿಡುಗಡೆ ಆಗಲಿದೆ. ಸಿನಿಮಾ ಈಗಾಗಲೇ ಬಹಳ ನಿರೀಕ್ಷೆ ಹುಟ್ಟಿಸಿದೆ.

ಯುವ ರಾಜ್​ಕುಮಾರ್, ಸಂಪದಾ, ಸಂಜನಾ ನಟಿಸಿರುವ ‘ಎಕ್ಕ’ ಸಿನಿಮಾ ಇದೇ ವಾರ ಬಿಡುಗಡೆ ಆಗಲಿದೆ. ಸಿನಿಮಾ ಈಗಾಗಲೇ ಬಹಳ ನಿರೀಕ್ಷೆ ಹುಟ್ಟಿಸಿದೆ.

1 / 7
ಸಿನಿಮಾದ ಪ್ರಚಾರದಲ್ಲಿ ‘ಎಕ್ಕ’ ಚಿತ್ರತಂಡ ತೊಡಗಿಕೊಂಡಿದ್ದು, ರಾಜ್ಯದ ಹಲವು ಪ್ರಮುಖ ಜಿಲ್ಲೆಗಳಿಗೆ ಹೋಗಿ ಬಲು ಅದ್ಧೂರಿಯಾಗಿ ಸಿನಿಮಾ ಪ್ರಚಾರ ಮಾಡುತ್ತಿದೆ.

ಸಿನಿಮಾದ ಪ್ರಚಾರದಲ್ಲಿ ‘ಎಕ್ಕ’ ಚಿತ್ರತಂಡ ತೊಡಗಿಕೊಂಡಿದ್ದು, ರಾಜ್ಯದ ಹಲವು ಪ್ರಮುಖ ಜಿಲ್ಲೆಗಳಿಗೆ ಹೋಗಿ ಬಲು ಅದ್ಧೂರಿಯಾಗಿ ಸಿನಿಮಾ ಪ್ರಚಾರ ಮಾಡುತ್ತಿದೆ.

2 / 7
ರಾಮನಗರದ ಕರಗ ಉತ್ಸವದಲ್ಲಿ ‘ಎಕ್ಕ’ ಚಿತ್ರತಂಡ ಭಾಗಿ ಆಗಿತ್ತು. ಸಿನಿಮಾದ ನಾಯಕ ಯುವ ರಾಜ್​ಕುಮಾರ್, ನಾಯಕಿಯರಲ್ಲಿ ಒಬ್ಬರಾದ ಸಂಪದ ಇಬ್ಬರೂ ವೇದಿಕೆಯಲ್ಲಿದ್ದರು.

ರಾಮನಗರದ ಕರಗ ಉತ್ಸವದಲ್ಲಿ ‘ಎಕ್ಕ’ ಚಿತ್ರತಂಡ ಭಾಗಿ ಆಗಿತ್ತು. ಸಿನಿಮಾದ ನಾಯಕ ಯುವ ರಾಜ್​ಕುಮಾರ್, ನಾಯಕಿಯರಲ್ಲಿ ಒಬ್ಬರಾದ ಸಂಪದ ಇಬ್ಬರೂ ವೇದಿಕೆಯಲ್ಲಿದ್ದರು.

3 / 7
ಯುವ ರಾಜ್​ಕುಮಾರ್ ಹಾಗೂ ಸಂಪದಾ ಇಬ್ಬರೂ ಸಹ ರಾಮನಗರದ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದರು. ತಮ್ಮ ‘ಎಕ್ಕ’ ಸಿನಿಮಾ ನೋಡುವಂತೆ ಮನವಿ ಮಾಡಿದರು.

ಯುವ ರಾಜ್​ಕುಮಾರ್ ಹಾಗೂ ಸಂಪದಾ ಇಬ್ಬರೂ ಸಹ ರಾಮನಗರದ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದರು. ತಮ್ಮ ‘ಎಕ್ಕ’ ಸಿನಿಮಾ ನೋಡುವಂತೆ ಮನವಿ ಮಾಡಿದರು.

4 / 7
ಯುವ ರಾಜ್​ಕುಮಾರ್ ಹಾಗೂ ಸಂಪದಾ ಇಬ್ಬರೂ ಸಹ ಕರಗ ಉತ್ಸವದ ವೇದಿಕೆ ಮೇಲೆ ‘ಎಕ್ಕ’ ಸಿನಿಮಾದ ಬ್ಯಾಂಗಲ್ ಬಂಗಾರಿ ಹಾಡಿಗೆ ಸ್ಟೆಪ್ ಹಾಕಿದರು.

ಯುವ ರಾಜ್​ಕುಮಾರ್ ಹಾಗೂ ಸಂಪದಾ ಇಬ್ಬರೂ ಸಹ ಕರಗ ಉತ್ಸವದ ವೇದಿಕೆ ಮೇಲೆ ‘ಎಕ್ಕ’ ಸಿನಿಮಾದ ಬ್ಯಾಂಗಲ್ ಬಂಗಾರಿ ಹಾಡಿಗೆ ಸ್ಟೆಪ್ ಹಾಕಿದರು.

5 / 7
ರಾಮನಗರ ಕರಗಕ್ಕೆ ಅತಿಥಿಗಳಾಗಿ ಬಂದಿದ್ದ ಯುವ ರಾಜ್​ಕುಮಾರ್ ಹಾಗೂ ಸಂಪದಾ ಅವರನ್ನು ಮಾಜಿ ಸಂಸದ ಡಿಕೆ ಸುರೇಶ್ ಅವರು ಸನ್ಮಾನಿಸಿದರು.

ರಾಮನಗರ ಕರಗಕ್ಕೆ ಅತಿಥಿಗಳಾಗಿ ಬಂದಿದ್ದ ಯುವ ರಾಜ್​ಕುಮಾರ್ ಹಾಗೂ ಸಂಪದಾ ಅವರನ್ನು ಮಾಜಿ ಸಂಸದ ಡಿಕೆ ಸುರೇಶ್ ಅವರು ಸನ್ಮಾನಿಸಿದರು.

6 / 7
ಯುವ ರಾಜ್​ಕುಮಾರ್, ಸಂಪದ, ಸಂಜನಾ ಇನ್ನಿತರರು ನಟಿಸಿ ರೋಹಿತ್ ಪದಕಿ ನಿರ್ದೇಶನ ಮಾಡಿರುವ ‘ಎಕ್ಕ’ ಸಿನಿಮಾ ನಾಳೆ (ಶುಕ್ರವಾರ) ರಾಜ್ಯದಾದ್ಯಂತ ಬಿಡುಗಡೆ ಆಗಲಿದೆ.

ಯುವ ರಾಜ್​ಕುಮಾರ್, ಸಂಪದ, ಸಂಜನಾ ಇನ್ನಿತರರು ನಟಿಸಿ ರೋಹಿತ್ ಪದಕಿ ನಿರ್ದೇಶನ ಮಾಡಿರುವ ‘ಎಕ್ಕ’ ಸಿನಿಮಾ ನಾಳೆ (ಶುಕ್ರವಾರ) ರಾಜ್ಯದಾದ್ಯಂತ ಬಿಡುಗಡೆ ಆಗಲಿದೆ.

7 / 7
Follow Us
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ