AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದಲ್ಲಿ ‘ಎಕ್ಕ’ ಚಿತ್ರತಂಡ, ಮಿಂಚು ಹರಿಸಿದ ಯುವ-ಸಂಪದಾ

Yuva Rajkumar and Sampada: ‘ಎಕ್ಕ’ ಸಿನಿಮಾ ನಾಳೆ (ಶುಕ್ರವಾರ) ಬಿಡುಗಡೆ ಆಗಲಿದ್ದು, ಚಿತ್ರತಂಡ ರಾಜ್ಯದಾದ್ಯಂತ ಸಂಚರಿಸಿ ಸಿನಿಮಾದ ಪ್ರಚಾರದಲ್ಲಿ ತೊಡಗಿಕೊಂಡಿದೆ. ರಾಮನಗರದ ಕರಗ ಮಹೋತ್ಸವ ಕಾರ್ಯಕ್ರಮದಲ್ಲಿ ‘ಎಕ್ಕ’ ಸಿನಿಮಾದ ನಾಯಕ ಯುವ ರಾಜ್​ಕುಮಾರ್ ಮತ್ತು ನಾಯಕಿ ಸಂಪದ ಭಾಗಿ ಆಗಿದ್ದರು. ಇಲ್ಲಿವೆ ಕೆಲವು ಸುಂದರ ಚಿತ್ರಗಳು.

ಮಂಜುನಾಥ ಸಿ.
|

Updated on: Jul 17, 2025 | 5:01 PM

Share
ಯುವ ರಾಜ್​ಕುಮಾರ್, ಸಂಪದಾ, ಸಂಜನಾ ನಟಿಸಿರುವ ‘ಎಕ್ಕ’ ಸಿನಿಮಾ ಇದೇ ವಾರ ಬಿಡುಗಡೆ ಆಗಲಿದೆ. ಸಿನಿಮಾ ಈಗಾಗಲೇ ಬಹಳ ನಿರೀಕ್ಷೆ ಹುಟ್ಟಿಸಿದೆ.

ಯುವ ರಾಜ್​ಕುಮಾರ್, ಸಂಪದಾ, ಸಂಜನಾ ನಟಿಸಿರುವ ‘ಎಕ್ಕ’ ಸಿನಿಮಾ ಇದೇ ವಾರ ಬಿಡುಗಡೆ ಆಗಲಿದೆ. ಸಿನಿಮಾ ಈಗಾಗಲೇ ಬಹಳ ನಿರೀಕ್ಷೆ ಹುಟ್ಟಿಸಿದೆ.

1 / 7
ಸಿನಿಮಾದ ಪ್ರಚಾರದಲ್ಲಿ ‘ಎಕ್ಕ’ ಚಿತ್ರತಂಡ ತೊಡಗಿಕೊಂಡಿದ್ದು, ರಾಜ್ಯದ ಹಲವು ಪ್ರಮುಖ ಜಿಲ್ಲೆಗಳಿಗೆ ಹೋಗಿ ಬಲು ಅದ್ಧೂರಿಯಾಗಿ ಸಿನಿಮಾ ಪ್ರಚಾರ ಮಾಡುತ್ತಿದೆ.

ಸಿನಿಮಾದ ಪ್ರಚಾರದಲ್ಲಿ ‘ಎಕ್ಕ’ ಚಿತ್ರತಂಡ ತೊಡಗಿಕೊಂಡಿದ್ದು, ರಾಜ್ಯದ ಹಲವು ಪ್ರಮುಖ ಜಿಲ್ಲೆಗಳಿಗೆ ಹೋಗಿ ಬಲು ಅದ್ಧೂರಿಯಾಗಿ ಸಿನಿಮಾ ಪ್ರಚಾರ ಮಾಡುತ್ತಿದೆ.

2 / 7
ರಾಮನಗರದ ಕರಗ ಉತ್ಸವದಲ್ಲಿ ‘ಎಕ್ಕ’ ಚಿತ್ರತಂಡ ಭಾಗಿ ಆಗಿತ್ತು. ಸಿನಿಮಾದ ನಾಯಕ ಯುವ ರಾಜ್​ಕುಮಾರ್, ನಾಯಕಿಯರಲ್ಲಿ ಒಬ್ಬರಾದ ಸಂಪದ ಇಬ್ಬರೂ ವೇದಿಕೆಯಲ್ಲಿದ್ದರು.

ರಾಮನಗರದ ಕರಗ ಉತ್ಸವದಲ್ಲಿ ‘ಎಕ್ಕ’ ಚಿತ್ರತಂಡ ಭಾಗಿ ಆಗಿತ್ತು. ಸಿನಿಮಾದ ನಾಯಕ ಯುವ ರಾಜ್​ಕುಮಾರ್, ನಾಯಕಿಯರಲ್ಲಿ ಒಬ್ಬರಾದ ಸಂಪದ ಇಬ್ಬರೂ ವೇದಿಕೆಯಲ್ಲಿದ್ದರು.

3 / 7
ಯುವ ರಾಜ್​ಕುಮಾರ್ ಹಾಗೂ ಸಂಪದಾ ಇಬ್ಬರೂ ಸಹ ರಾಮನಗರದ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದರು. ತಮ್ಮ ‘ಎಕ್ಕ’ ಸಿನಿಮಾ ನೋಡುವಂತೆ ಮನವಿ ಮಾಡಿದರು.

ಯುವ ರಾಜ್​ಕುಮಾರ್ ಹಾಗೂ ಸಂಪದಾ ಇಬ್ಬರೂ ಸಹ ರಾಮನಗರದ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದರು. ತಮ್ಮ ‘ಎಕ್ಕ’ ಸಿನಿಮಾ ನೋಡುವಂತೆ ಮನವಿ ಮಾಡಿದರು.

4 / 7
ಯುವ ರಾಜ್​ಕುಮಾರ್ ಹಾಗೂ ಸಂಪದಾ ಇಬ್ಬರೂ ಸಹ ಕರಗ ಉತ್ಸವದ ವೇದಿಕೆ ಮೇಲೆ ‘ಎಕ್ಕ’ ಸಿನಿಮಾದ ಬ್ಯಾಂಗಲ್ ಬಂಗಾರಿ ಹಾಡಿಗೆ ಸ್ಟೆಪ್ ಹಾಕಿದರು.

ಯುವ ರಾಜ್​ಕುಮಾರ್ ಹಾಗೂ ಸಂಪದಾ ಇಬ್ಬರೂ ಸಹ ಕರಗ ಉತ್ಸವದ ವೇದಿಕೆ ಮೇಲೆ ‘ಎಕ್ಕ’ ಸಿನಿಮಾದ ಬ್ಯಾಂಗಲ್ ಬಂಗಾರಿ ಹಾಡಿಗೆ ಸ್ಟೆಪ್ ಹಾಕಿದರು.

5 / 7
ರಾಮನಗರ ಕರಗಕ್ಕೆ ಅತಿಥಿಗಳಾಗಿ ಬಂದಿದ್ದ ಯುವ ರಾಜ್​ಕುಮಾರ್ ಹಾಗೂ ಸಂಪದಾ ಅವರನ್ನು ಮಾಜಿ ಸಂಸದ ಡಿಕೆ ಸುರೇಶ್ ಅವರು ಸನ್ಮಾನಿಸಿದರು.

ರಾಮನಗರ ಕರಗಕ್ಕೆ ಅತಿಥಿಗಳಾಗಿ ಬಂದಿದ್ದ ಯುವ ರಾಜ್​ಕುಮಾರ್ ಹಾಗೂ ಸಂಪದಾ ಅವರನ್ನು ಮಾಜಿ ಸಂಸದ ಡಿಕೆ ಸುರೇಶ್ ಅವರು ಸನ್ಮಾನಿಸಿದರು.

6 / 7
ಯುವ ರಾಜ್​ಕುಮಾರ್, ಸಂಪದ, ಸಂಜನಾ ಇನ್ನಿತರರು ನಟಿಸಿ ರೋಹಿತ್ ಪದಕಿ ನಿರ್ದೇಶನ ಮಾಡಿರುವ ‘ಎಕ್ಕ’ ಸಿನಿಮಾ ನಾಳೆ (ಶುಕ್ರವಾರ) ರಾಜ್ಯದಾದ್ಯಂತ ಬಿಡುಗಡೆ ಆಗಲಿದೆ.

ಯುವ ರಾಜ್​ಕುಮಾರ್, ಸಂಪದ, ಸಂಜನಾ ಇನ್ನಿತರರು ನಟಿಸಿ ರೋಹಿತ್ ಪದಕಿ ನಿರ್ದೇಶನ ಮಾಡಿರುವ ‘ಎಕ್ಕ’ ಸಿನಿಮಾ ನಾಳೆ (ಶುಕ್ರವಾರ) ರಾಜ್ಯದಾದ್ಯಂತ ಬಿಡುಗಡೆ ಆಗಲಿದೆ.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!