AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಲ್ಟ್’ ಸಿನಿಮಾ: ಝೈದ್ ಖಾನ್ ಎದುರು ರಚಿತಾ ನಾಯಕಿ, ಮುಹೂರ್ತದ ಚಿತ್ರಗಳು ಇಲ್ಲಿವೆ

Zaid Khan: ಝೈದ್ ಖಾನ್ ಎರಡನೇ ಸಿನಿಮಾಕ್ಕೆ ರಚಿತಾ ರಾಮ್ ನಾಯಕಿ. ಅಂದಹಾಗೆ ಈ ಸಿನಿಮಾದ ಮತ್ತೊಬ್ಬ ನಾಯಕಿ ಪಾತ್ರದಲ್ಲಿ ಮಲೈಕಾ ವಸುಪಾಲ್ ನಟಿಸಿದ್ದಾರೆ.

ಮಂಜುನಾಥ ಸಿ.
|

Updated on:Sep 08, 2024 | 9:05 AM

Share
ಸಚಿವ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ಇದೀಗ ತಮ್ಮ ಎರಡನೇ ಸಿನಿಮಾದಲ್ಲಿ ನಟಿಸಲು ರೆಡಿಯಾಗಿದ್ದಾರೆ. ಸಿನಿಮಾದ ಮುಹೂರ್ತ ನಡೆದಿದೆ.

ಸಚಿವ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ಇದೀಗ ತಮ್ಮ ಎರಡನೇ ಸಿನಿಮಾದಲ್ಲಿ ನಟಿಸಲು ರೆಡಿಯಾಗಿದ್ದಾರೆ. ಸಿನಿಮಾದ ಮುಹೂರ್ತ ನಡೆದಿದೆ.

1 / 7
ಝೈದ್ ಖಾನ್ ನಟನೆಯ ಎರಡನೇ ಸಿನಿಮಾಕ್ಕೆ ‘ಕಲ್ಟ್’ ಎಂದು ಹೆಸರಿಡಲಾಗಿದ್ದು, ಸಿನಿಮಾದಲ್ಲಿ ಇಬ್ಬರು ನಾಯಕಿಯರು ನಟಿಸಲಿದ್ದಾರೆ.

ಝೈದ್ ಖಾನ್ ನಟನೆಯ ಎರಡನೇ ಸಿನಿಮಾಕ್ಕೆ ‘ಕಲ್ಟ್’ ಎಂದು ಹೆಸರಿಡಲಾಗಿದ್ದು, ಸಿನಿಮಾದಲ್ಲಿ ಇಬ್ಬರು ನಾಯಕಿಯರು ನಟಿಸಲಿದ್ದಾರೆ.

2 / 7
ಸಿನಿಮಾದಲ್ಲಿ ರಚಿತಾ ರಾಮ್ ಹಾಗೂ ‘ಉಪಾಧ್ಯಕ್ಷ’ ನಟಿ ಮಲೈಕಾ ನಾಯಕಿಯರಾಗಿ ನಟಿಸಲಿದ್ದಾರೆ. ಮಲೈಕಾಗೆ ಇದು ಎರಡನೇ ಸಿನಿಮಾ.

ಸಿನಿಮಾದಲ್ಲಿ ರಚಿತಾ ರಾಮ್ ಹಾಗೂ ‘ಉಪಾಧ್ಯಕ್ಷ’ ನಟಿ ಮಲೈಕಾ ನಾಯಕಿಯರಾಗಿ ನಟಿಸಲಿದ್ದಾರೆ. ಮಲೈಕಾಗೆ ಇದು ಎರಡನೇ ಸಿನಿಮಾ.

3 / 7
ಝೈದ್ ಖಾನ್, ರಚಿತಾ, ಮಲೈಕಾರ ಹೊಸ ಸಿನಿಮಾದ ಮುಹೂರ್ತ ಗಣೇಶ ಹಬ್ಬದಂದು ಅದ್ಧೂರಿಯಾಗಿ ಗಣೇಶ ದೇವಾಲಯದಲ್ಲಿ ನೆರವೇರಿದೆ.

ಝೈದ್ ಖಾನ್, ರಚಿತಾ, ಮಲೈಕಾರ ಹೊಸ ಸಿನಿಮಾದ ಮುಹೂರ್ತ ಗಣೇಶ ಹಬ್ಬದಂದು ಅದ್ಧೂರಿಯಾಗಿ ಗಣೇಶ ದೇವಾಲಯದಲ್ಲಿ ನೆರವೇರಿದೆ.

4 / 7
ಝೈದ್ ಖಾನ್-ರಚಿತಾರ ಸಿನಿಮಾವನ್ನು ಮಾರ್ಚ್ ತಿಂಗಳಲ್ಲೇ ಘೋಷಿಸಲಾಗಿತ್ತು. ಆದರೆ ನಟಿಯರು, ತಂತ್ರಜ್ಞರ ಆಯ್ಕೆ ಅಂತಿಮಗೊಳಿಸಲು ಹೆಚ್ಚು ಸಮಯ ಹಿಡಿದಿದೆ.

ಝೈದ್ ಖಾನ್-ರಚಿತಾರ ಸಿನಿಮಾವನ್ನು ಮಾರ್ಚ್ ತಿಂಗಳಲ್ಲೇ ಘೋಷಿಸಲಾಗಿತ್ತು. ಆದರೆ ನಟಿಯರು, ತಂತ್ರಜ್ಞರ ಆಯ್ಕೆ ಅಂತಿಮಗೊಳಿಸಲು ಹೆಚ್ಚು ಸಮಯ ಹಿಡಿದಿದೆ.

5 / 7
ರಚಿತಾ ರಾಮ್, ಈ ಸಿನಿಮಾದಲ್ಲಿ ಭಿನ್ನ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದ ಪೋಸ್ಟರ್​ನಲ್ಲಿ ಯುವತಿಯೊಬ್ಬಾಕೆ ಕಾಲಿನಿಂದ ಝೈದ್ ಖಾನ್​ಗೆ ಸಿಗರೇಟು ಸೇದಿಸುತ್ತಿರುವ ದೃಶ್ಯವಿದೆ.

ರಚಿತಾ ರಾಮ್, ಈ ಸಿನಿಮಾದಲ್ಲಿ ಭಿನ್ನ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದ ಪೋಸ್ಟರ್​ನಲ್ಲಿ ಯುವತಿಯೊಬ್ಬಾಕೆ ಕಾಲಿನಿಂದ ಝೈದ್ ಖಾನ್​ಗೆ ಸಿಗರೇಟು ಸೇದಿಸುತ್ತಿರುವ ದೃಶ್ಯವಿದೆ.

6 / 7
ಝೈದ್ ಖಾನ್ ಈ ಹಿಂದೆ ‘ಬನಾರಸ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದರು. ಜಯತೀರ್ಥ ನಿರ್ದೇಶನ ಮಾಡಿದ್ದರು. ಸಿನಿಮಾಕ್ಕೆ ಉತ್ತಮ ವಿಮರ್ಶೆ ದೊರೆತಿತ್ತು.

ಝೈದ್ ಖಾನ್ ಈ ಹಿಂದೆ ‘ಬನಾರಸ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದರು. ಜಯತೀರ್ಥ ನಿರ್ದೇಶನ ಮಾಡಿದ್ದರು. ಸಿನಿಮಾಕ್ಕೆ ಉತ್ತಮ ವಿಮರ್ಶೆ ದೊರೆತಿತ್ತು.

7 / 7

Published On - 9:04 am, Sun, 8 September 24

Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ