AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zaid Khan: ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಜಮೀರ್​ ಪುತ್ರ ಝೈದ್​ ಖಾನ್​ ಭೇಟಿ; ‘ಬನಾರಸ್​​’ ಬಿಡುಗಡೆಗೆ ಸಜ್ಜು

Zaid Khan | Bande Mahakali Temple: ‘ಬನಾರಸ್​​’ ಸಿನಿಮಾ ಮೂಲಕ ಜಮೀರ್​ ಅಹ್ಮದ್​ ಪುತ್ರ ಝೈದ್​ ಖಾನ್​ ಅವರು ಹೀರೋ ಆಗಿದ್ದಾರೆ. ನವೆಂಬರ್​ 4ರಂದು ಈ ಚಿತ್ರ ಬಿಡುಗಡೆ ಆಗಲಿದೆ.

TV9 Web
| Edited By: |

Updated on:Sep 25, 2022 | 7:52 PM

Share
ಝೈದ್​ ಖಾನ್​ ಅವರಿಗೆ ‘ಬನಾರಸ್​’ ಮೊದಲ ಸಿನಿಮಾ. ಈ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಂದರ್ಭದಲ್ಲಿ ಝೈದ್​ ಖಾನ್​ ಅವರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

Zameer Ahmed son Zaid Khan visits Bande Mahakali temple ahead of Banaras movie release

1 / 5
ಈ ವರ್ಷ ಝೈದ್​ ಖಾನ್​ ಅವರು ಗಣೇಶ ಚತುರ್ಥಿ ಆಚರಿಸಿದ್ದು ಕೂಡ ಸುದ್ದಿ ಆಗಿತ್ತು. ಈಗ ಅವರು ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ಗಮನ ಸೆಳೆಯುತ್ತಿದ್ದಾರೆ.

Zameer Ahmed son Zaid Khan visits Bande Mahakali temple ahead of Banaras movie release

2 / 5
ಮಹಾಲಯ ಅಮವಾಸ್ಯೆ ಪ್ರಯುಕ್ತ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಝೈದ್ ಖಾನ್ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇದರಲ್ಲಿ ಝೈದ್ ಖಾನ್​ ಭಾಗಿಯಾದರು.

ಮಹಾಲಯ ಅಮವಾಸ್ಯೆ ಪ್ರಯುಕ್ತ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಝೈದ್ ಖಾನ್ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇದರಲ್ಲಿ ಝೈದ್ ಖಾನ್​ ಭಾಗಿಯಾದರು.

3 / 5
ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಝೈದ್​ ಖಾನ್​ ಬಂದಾಗ ಅವರ ಜೊತೆ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಿಕೊಂಡರು. ಭಕ್ತಿಪೂರ್ವಕ ವಾತಾವರಣದ ನಡುವೆಯೇ ಅಭಿಮಾನಿಗಳ ಜೊತೆ ಫೋಟೋಗೆ ಝೈದ್​ ಖಾನ್​ ಪೋಸ್​ ನೀಡಿದರು.

ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಝೈದ್​ ಖಾನ್​ ಬಂದಾಗ ಅವರ ಜೊತೆ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಿಕೊಂಡರು. ಭಕ್ತಿಪೂರ್ವಕ ವಾತಾವರಣದ ನಡುವೆಯೇ ಅಭಿಮಾನಿಗಳ ಜೊತೆ ಫೋಟೋಗೆ ಝೈದ್​ ಖಾನ್​ ಪೋಸ್​ ನೀಡಿದರು.

4 / 5
‘ಬನಾರಸ್​’ ಸಿನಿಮಾಗೆ ಜಯತೀರ್ಥ ನಿರ್ದೇಶನ ಮಾಡಿದ್ದಾರೆ. ಝೈದ್​ ಖಾನ್​ ಅವರಿಗೆ ಜೋಡಿಯಾಗಿ ಸೋನಲ್ ಮಾಂಥೆರೋ ನಟಿಸಿದ್ದಾರೆ. ಈಗಾಗಲೇ ಈ ಸಿನಿಮಾದ ‘ಮಾಯಗಂಗೆ..’ ಹಾಡು ಸೂಪರ್​ ಹಿಟ್​ ಆಗಿದೆ.

‘ಬನಾರಸ್​’ ಸಿನಿಮಾಗೆ ಜಯತೀರ್ಥ ನಿರ್ದೇಶನ ಮಾಡಿದ್ದಾರೆ. ಝೈದ್​ ಖಾನ್​ ಅವರಿಗೆ ಜೋಡಿಯಾಗಿ ಸೋನಲ್ ಮಾಂಥೆರೋ ನಟಿಸಿದ್ದಾರೆ. ಈಗಾಗಲೇ ಈ ಸಿನಿಮಾದ ‘ಮಾಯಗಂಗೆ..’ ಹಾಡು ಸೂಪರ್​ ಹಿಟ್​ ಆಗಿದೆ.

5 / 5

Published On - 7:52 pm, Sun, 25 September 22

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?