AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zaid Khan: ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಜಮೀರ್​ ಪುತ್ರ ಝೈದ್​ ಖಾನ್​ ಭೇಟಿ; ‘ಬನಾರಸ್​​’ ಬಿಡುಗಡೆಗೆ ಸಜ್ಜು

Zaid Khan | Bande Mahakali Temple: ‘ಬನಾರಸ್​​’ ಸಿನಿಮಾ ಮೂಲಕ ಜಮೀರ್​ ಅಹ್ಮದ್​ ಪುತ್ರ ಝೈದ್​ ಖಾನ್​ ಅವರು ಹೀರೋ ಆಗಿದ್ದಾರೆ. ನವೆಂಬರ್​ 4ರಂದು ಈ ಚಿತ್ರ ಬಿಡುಗಡೆ ಆಗಲಿದೆ.

TV9 Web
| Edited By: |

Updated on:Sep 25, 2022 | 7:52 PM

Share
ಝೈದ್​ ಖಾನ್​ ಅವರಿಗೆ ‘ಬನಾರಸ್​’ ಮೊದಲ ಸಿನಿಮಾ. ಈ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಂದರ್ಭದಲ್ಲಿ ಝೈದ್​ ಖಾನ್​ ಅವರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

Zameer Ahmed son Zaid Khan visits Bande Mahakali temple ahead of Banaras movie release

1 / 5
ಈ ವರ್ಷ ಝೈದ್​ ಖಾನ್​ ಅವರು ಗಣೇಶ ಚತುರ್ಥಿ ಆಚರಿಸಿದ್ದು ಕೂಡ ಸುದ್ದಿ ಆಗಿತ್ತು. ಈಗ ಅವರು ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ಗಮನ ಸೆಳೆಯುತ್ತಿದ್ದಾರೆ.

Zameer Ahmed son Zaid Khan visits Bande Mahakali temple ahead of Banaras movie release

2 / 5
ಮಹಾಲಯ ಅಮವಾಸ್ಯೆ ಪ್ರಯುಕ್ತ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಝೈದ್ ಖಾನ್ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇದರಲ್ಲಿ ಝೈದ್ ಖಾನ್​ ಭಾಗಿಯಾದರು.

ಮಹಾಲಯ ಅಮವಾಸ್ಯೆ ಪ್ರಯುಕ್ತ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಝೈದ್ ಖಾನ್ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇದರಲ್ಲಿ ಝೈದ್ ಖಾನ್​ ಭಾಗಿಯಾದರು.

3 / 5
ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಝೈದ್​ ಖಾನ್​ ಬಂದಾಗ ಅವರ ಜೊತೆ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಿಕೊಂಡರು. ಭಕ್ತಿಪೂರ್ವಕ ವಾತಾವರಣದ ನಡುವೆಯೇ ಅಭಿಮಾನಿಗಳ ಜೊತೆ ಫೋಟೋಗೆ ಝೈದ್​ ಖಾನ್​ ಪೋಸ್​ ನೀಡಿದರು.

ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಝೈದ್​ ಖಾನ್​ ಬಂದಾಗ ಅವರ ಜೊತೆ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಿಕೊಂಡರು. ಭಕ್ತಿಪೂರ್ವಕ ವಾತಾವರಣದ ನಡುವೆಯೇ ಅಭಿಮಾನಿಗಳ ಜೊತೆ ಫೋಟೋಗೆ ಝೈದ್​ ಖಾನ್​ ಪೋಸ್​ ನೀಡಿದರು.

4 / 5
‘ಬನಾರಸ್​’ ಸಿನಿಮಾಗೆ ಜಯತೀರ್ಥ ನಿರ್ದೇಶನ ಮಾಡಿದ್ದಾರೆ. ಝೈದ್​ ಖಾನ್​ ಅವರಿಗೆ ಜೋಡಿಯಾಗಿ ಸೋನಲ್ ಮಾಂಥೆರೋ ನಟಿಸಿದ್ದಾರೆ. ಈಗಾಗಲೇ ಈ ಸಿನಿಮಾದ ‘ಮಾಯಗಂಗೆ..’ ಹಾಡು ಸೂಪರ್​ ಹಿಟ್​ ಆಗಿದೆ.

‘ಬನಾರಸ್​’ ಸಿನಿಮಾಗೆ ಜಯತೀರ್ಥ ನಿರ್ದೇಶನ ಮಾಡಿದ್ದಾರೆ. ಝೈದ್​ ಖಾನ್​ ಅವರಿಗೆ ಜೋಡಿಯಾಗಿ ಸೋನಲ್ ಮಾಂಥೆರೋ ನಟಿಸಿದ್ದಾರೆ. ಈಗಾಗಲೇ ಈ ಸಿನಿಮಾದ ‘ಮಾಯಗಂಗೆ..’ ಹಾಡು ಸೂಪರ್​ ಹಿಟ್​ ಆಗಿದೆ.

5 / 5

Published On - 7:52 pm, Sun, 25 September 22

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ