AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zaid Khan: ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಜಮೀರ್​ ಪುತ್ರ ಝೈದ್​ ಖಾನ್​ ಭೇಟಿ; ‘ಬನಾರಸ್​​’ ಬಿಡುಗಡೆಗೆ ಸಜ್ಜು

Zaid Khan | Bande Mahakali Temple: ‘ಬನಾರಸ್​​’ ಸಿನಿಮಾ ಮೂಲಕ ಜಮೀರ್​ ಅಹ್ಮದ್​ ಪುತ್ರ ಝೈದ್​ ಖಾನ್​ ಅವರು ಹೀರೋ ಆಗಿದ್ದಾರೆ. ನವೆಂಬರ್​ 4ರಂದು ಈ ಚಿತ್ರ ಬಿಡುಗಡೆ ಆಗಲಿದೆ.

TV9 Web
| Updated By: ಮದನ್​ ಕುಮಾರ್​

Updated on:Sep 25, 2022 | 7:52 PM

ಝೈದ್​ ಖಾನ್​ ಅವರಿಗೆ ‘ಬನಾರಸ್​’ ಮೊದಲ ಸಿನಿಮಾ. ಈ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಂದರ್ಭದಲ್ಲಿ ಝೈದ್​ ಖಾನ್​ ಅವರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

Zameer Ahmed son Zaid Khan visits Bande Mahakali temple ahead of Banaras movie release

1 / 5
ಈ ವರ್ಷ ಝೈದ್​ ಖಾನ್​ ಅವರು ಗಣೇಶ ಚತುರ್ಥಿ ಆಚರಿಸಿದ್ದು ಕೂಡ ಸುದ್ದಿ ಆಗಿತ್ತು. ಈಗ ಅವರು ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ಗಮನ ಸೆಳೆಯುತ್ತಿದ್ದಾರೆ.

Zameer Ahmed son Zaid Khan visits Bande Mahakali temple ahead of Banaras movie release

2 / 5
ಮಹಾಲಯ ಅಮವಾಸ್ಯೆ ಪ್ರಯುಕ್ತ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಝೈದ್ ಖಾನ್ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇದರಲ್ಲಿ ಝೈದ್ ಖಾನ್​ ಭಾಗಿಯಾದರು.

ಮಹಾಲಯ ಅಮವಾಸ್ಯೆ ಪ್ರಯುಕ್ತ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಝೈದ್ ಖಾನ್ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇದರಲ್ಲಿ ಝೈದ್ ಖಾನ್​ ಭಾಗಿಯಾದರು.

3 / 5
ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಝೈದ್​ ಖಾನ್​ ಬಂದಾಗ ಅವರ ಜೊತೆ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಿಕೊಂಡರು. ಭಕ್ತಿಪೂರ್ವಕ ವಾತಾವರಣದ ನಡುವೆಯೇ ಅಭಿಮಾನಿಗಳ ಜೊತೆ ಫೋಟೋಗೆ ಝೈದ್​ ಖಾನ್​ ಪೋಸ್​ ನೀಡಿದರು.

ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಝೈದ್​ ಖಾನ್​ ಬಂದಾಗ ಅವರ ಜೊತೆ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಿಕೊಂಡರು. ಭಕ್ತಿಪೂರ್ವಕ ವಾತಾವರಣದ ನಡುವೆಯೇ ಅಭಿಮಾನಿಗಳ ಜೊತೆ ಫೋಟೋಗೆ ಝೈದ್​ ಖಾನ್​ ಪೋಸ್​ ನೀಡಿದರು.

4 / 5
‘ಬನಾರಸ್​’ ಸಿನಿಮಾಗೆ ಜಯತೀರ್ಥ ನಿರ್ದೇಶನ ಮಾಡಿದ್ದಾರೆ. ಝೈದ್​ ಖಾನ್​ ಅವರಿಗೆ ಜೋಡಿಯಾಗಿ ಸೋನಲ್ ಮಾಂಥೆರೋ ನಟಿಸಿದ್ದಾರೆ. ಈಗಾಗಲೇ ಈ ಸಿನಿಮಾದ ‘ಮಾಯಗಂಗೆ..’ ಹಾಡು ಸೂಪರ್​ ಹಿಟ್​ ಆಗಿದೆ.

‘ಬನಾರಸ್​’ ಸಿನಿಮಾಗೆ ಜಯತೀರ್ಥ ನಿರ್ದೇಶನ ಮಾಡಿದ್ದಾರೆ. ಝೈದ್​ ಖಾನ್​ ಅವರಿಗೆ ಜೋಡಿಯಾಗಿ ಸೋನಲ್ ಮಾಂಥೆರೋ ನಟಿಸಿದ್ದಾರೆ. ಈಗಾಗಲೇ ಈ ಸಿನಿಮಾದ ‘ಮಾಯಗಂಗೆ..’ ಹಾಡು ಸೂಪರ್​ ಹಿಟ್​ ಆಗಿದೆ.

5 / 5

Published On - 7:52 pm, Sun, 25 September 22

Follow us
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ