Sign In

By signing in or creating an account, you agree with Associated Broadcasting Company's Terms & Conditions and Privacy Policy.

Zaid Khan: ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಜಮೀರ್​ ಪುತ್ರ ಝೈದ್​ ಖಾನ್​ ಭೇಟಿ; ‘ಬನಾರಸ್​​’ ಬಿಡುಗಡೆಗೆ ಸಜ್ಜು

Zaid Khan | Bande Mahakali Temple: ‘ಬನಾರಸ್​​’ ಸಿನಿಮಾ ಮೂಲಕ ಜಮೀರ್​ ಅಹ್ಮದ್​ ಪುತ್ರ ಝೈದ್​ ಖಾನ್​ ಅವರು ಹೀರೋ ಆಗಿದ್ದಾರೆ. ನವೆಂಬರ್​ 4ರಂದು ಈ ಚಿತ್ರ ಬಿಡುಗಡೆ ಆಗಲಿದೆ.

TV9 Web
| Updated By: ಮದನ್​ ಕುಮಾರ್​

Updated on:Sep 25, 2022 | 7:52 PM

ಝೈದ್​ ಖಾನ್​ ಅವರಿಗೆ ‘ಬನಾರಸ್​’ ಮೊದಲ ಸಿನಿಮಾ. ಈ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಂದರ್ಭದಲ್ಲಿ ಝೈದ್​ ಖಾನ್​ ಅವರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

Zameer Ahmed son Zaid Khan visits Bande Mahakali temple ahead of Banaras movie release

1 / 5
ಈ ವರ್ಷ ಝೈದ್​ ಖಾನ್​ ಅವರು ಗಣೇಶ ಚತುರ್ಥಿ ಆಚರಿಸಿದ್ದು ಕೂಡ ಸುದ್ದಿ ಆಗಿತ್ತು. ಈಗ ಅವರು ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ಗಮನ ಸೆಳೆಯುತ್ತಿದ್ದಾರೆ.

Zameer Ahmed son Zaid Khan visits Bande Mahakali temple ahead of Banaras movie release

2 / 5
ಮಹಾಲಯ ಅಮವಾಸ್ಯೆ ಪ್ರಯುಕ್ತ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಝೈದ್ ಖಾನ್ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇದರಲ್ಲಿ ಝೈದ್ ಖಾನ್​ ಭಾಗಿಯಾದರು.

ಮಹಾಲಯ ಅಮವಾಸ್ಯೆ ಪ್ರಯುಕ್ತ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಝೈದ್ ಖಾನ್ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇದರಲ್ಲಿ ಝೈದ್ ಖಾನ್​ ಭಾಗಿಯಾದರು.

3 / 5
ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಝೈದ್​ ಖಾನ್​ ಬಂದಾಗ ಅವರ ಜೊತೆ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಿಕೊಂಡರು. ಭಕ್ತಿಪೂರ್ವಕ ವಾತಾವರಣದ ನಡುವೆಯೇ ಅಭಿಮಾನಿಗಳ ಜೊತೆ ಫೋಟೋಗೆ ಝೈದ್​ ಖಾನ್​ ಪೋಸ್​ ನೀಡಿದರು.

ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಝೈದ್​ ಖಾನ್​ ಬಂದಾಗ ಅವರ ಜೊತೆ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಿಕೊಂಡರು. ಭಕ್ತಿಪೂರ್ವಕ ವಾತಾವರಣದ ನಡುವೆಯೇ ಅಭಿಮಾನಿಗಳ ಜೊತೆ ಫೋಟೋಗೆ ಝೈದ್​ ಖಾನ್​ ಪೋಸ್​ ನೀಡಿದರು.

4 / 5
‘ಬನಾರಸ್​’ ಸಿನಿಮಾಗೆ ಜಯತೀರ್ಥ ನಿರ್ದೇಶನ ಮಾಡಿದ್ದಾರೆ. ಝೈದ್​ ಖಾನ್​ ಅವರಿಗೆ ಜೋಡಿಯಾಗಿ ಸೋನಲ್ ಮಾಂಥೆರೋ ನಟಿಸಿದ್ದಾರೆ. ಈಗಾಗಲೇ ಈ ಸಿನಿಮಾದ ‘ಮಾಯಗಂಗೆ..’ ಹಾಡು ಸೂಪರ್​ ಹಿಟ್​ ಆಗಿದೆ.

‘ಬನಾರಸ್​’ ಸಿನಿಮಾಗೆ ಜಯತೀರ್ಥ ನಿರ್ದೇಶನ ಮಾಡಿದ್ದಾರೆ. ಝೈದ್​ ಖಾನ್​ ಅವರಿಗೆ ಜೋಡಿಯಾಗಿ ಸೋನಲ್ ಮಾಂಥೆರೋ ನಟಿಸಿದ್ದಾರೆ. ಈಗಾಗಲೇ ಈ ಸಿನಿಮಾದ ‘ಮಾಯಗಂಗೆ..’ ಹಾಡು ಸೂಪರ್​ ಹಿಟ್​ ಆಗಿದೆ.

5 / 5

Published On - 7:52 pm, Sun, 25 September 22

Follow us
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ