- Kannada News Photo gallery Zameer Ahmed son Zaid Khan visits Bande Mahakali temple ahead of Banaras movie release
Zaid Khan: ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಜಮೀರ್ ಪುತ್ರ ಝೈದ್ ಖಾನ್ ಭೇಟಿ; ‘ಬನಾರಸ್’ ಬಿಡುಗಡೆಗೆ ಸಜ್ಜು
Zaid Khan | Bande Mahakali Temple: ‘ಬನಾರಸ್’ ಸಿನಿಮಾ ಮೂಲಕ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ಅವರು ಹೀರೋ ಆಗಿದ್ದಾರೆ. ನವೆಂಬರ್ 4ರಂದು ಈ ಚಿತ್ರ ಬಿಡುಗಡೆ ಆಗಲಿದೆ.
Updated on:Sep 25, 2022 | 7:52 PM

Zameer Ahmed son Zaid Khan visits Bande Mahakali temple ahead of Banaras movie release

Zameer Ahmed son Zaid Khan visits Bande Mahakali temple ahead of Banaras movie release

ಮಹಾಲಯ ಅಮವಾಸ್ಯೆ ಪ್ರಯುಕ್ತ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಝೈದ್ ಖಾನ್ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇದರಲ್ಲಿ ಝೈದ್ ಖಾನ್ ಭಾಗಿಯಾದರು.

ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಝೈದ್ ಖಾನ್ ಬಂದಾಗ ಅವರ ಜೊತೆ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಿಕೊಂಡರು. ಭಕ್ತಿಪೂರ್ವಕ ವಾತಾವರಣದ ನಡುವೆಯೇ ಅಭಿಮಾನಿಗಳ ಜೊತೆ ಫೋಟೋಗೆ ಝೈದ್ ಖಾನ್ ಪೋಸ್ ನೀಡಿದರು.

‘ಬನಾರಸ್’ ಸಿನಿಮಾಗೆ ಜಯತೀರ್ಥ ನಿರ್ದೇಶನ ಮಾಡಿದ್ದಾರೆ. ಝೈದ್ ಖಾನ್ ಅವರಿಗೆ ಜೋಡಿಯಾಗಿ ಸೋನಲ್ ಮಾಂಥೆರೋ ನಟಿಸಿದ್ದಾರೆ. ಈಗಾಗಲೇ ಈ ಸಿನಿಮಾದ ‘ಮಾಯಗಂಗೆ..’ ಹಾಡು ಸೂಪರ್ ಹಿಟ್ ಆಗಿದೆ.
Published On - 7:52 pm, Sun, 25 September 22
Related Photo Gallery

ಮುಂದಿನ ಪಂದ್ಯಕ್ಕೂ ಮುನ್ನ ಡೆಲ್ಲಿ ತಂಡಕ್ಕೆ ಬಂತು ಆನೆಬಲ

ವಿಶ್ವ ದಾಖಲೆ: ಪಾಕಿಸ್ತಾನ್ ತಂಡದಲ್ಲೊಬ್ಬ 'ಡಕ್'ಮ್ಯಾನ್

IPL 2025: ಪ್ಲೇಆಫ್ ಹಂತಕ್ಕೇರುವ 4 ತಂಡಗಳನ್ನು ಹೆಸರಿಸಿದ ಮೈಕಲ್ ವಾನ್

ದಾವಣಗೆರೆ: ತುಂಗಭದ್ರೆಯ ಒಡಲು ಖಾಲಿ ಖಾಲಿ, ಪವಿತ್ರ ನದಿಗೆ ಕಲುಷಿತ ನೀರು

ಅಂಗೈ ತುರಿಕೆ ಕಂಡರೆ ನಿಜವಾಗಿಯೂ ಹಣ ಬರುತ್ತದೆಯೇ?

3 ಸಿಕ್ಸ್, 8 ಫೋರ್: ಮೊದಲ ಪಂದ್ಯದಲ್ಲೇ ಮೊಹಮ್ಮದ್ ಸಿರಾಜ್ ಅರ್ಧಶತಕ

ಆರಂಭವಾಗಿದೆ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಬೀದರ್ನ ಅಷ್ಟೂರು ಜಾತ್ರೆ

ಸಂಜಯ್ ಲೀಲಾ ಭನ್ಸಾಲಿ ಚಿತ್ರದ ಹೀರೋಯಿನ್ ರೀತಿ ಕಾಣ್ತಿದ್ದಾರೆ ಕನ್ನಡದ ನಭಾ

ಐಪಿಎಲ್ನಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಮ್ಯಾಕ್ಸ್ವೆಲ್

6,6,6,6,6,6,6: ಸಿಕ್ಸ್ ಸಿಡಿಸಿ ವಿಶ್ವ ದಾಖಲೆ ಬರೆದ ಪೂರನ್
ಕನ್ನಡಿಗ ವೈಶಾಕ್ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್

ದೆಹಲಿಯಲ್ಲಿ ಹೆಚ್ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್ಲಾಲ್

ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್

ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್ಸಿಬಿ ತಂಡ

ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!

ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ

ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್ಗೆ ಸೇರ್ಪಡೆ

ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್ಡಿಕೆಯನ್ನು ಭೇಟಿಯಾದ ಸತೀಶ್
