AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zaid Khan: ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಜಮೀರ್​ ಪುತ್ರ ಝೈದ್​ ಖಾನ್​ ಭೇಟಿ; ‘ಬನಾರಸ್​​’ ಬಿಡುಗಡೆಗೆ ಸಜ್ಜು

Zaid Khan | Bande Mahakali Temple: ‘ಬನಾರಸ್​​’ ಸಿನಿಮಾ ಮೂಲಕ ಜಮೀರ್​ ಅಹ್ಮದ್​ ಪುತ್ರ ಝೈದ್​ ಖಾನ್​ ಅವರು ಹೀರೋ ಆಗಿದ್ದಾರೆ. ನವೆಂಬರ್​ 4ರಂದು ಈ ಚಿತ್ರ ಬಿಡುಗಡೆ ಆಗಲಿದೆ.

TV9 Web
| Edited By: |

Updated on:Sep 25, 2022 | 7:52 PM

Share
ಝೈದ್​ ಖಾನ್​ ಅವರಿಗೆ ‘ಬನಾರಸ್​’ ಮೊದಲ ಸಿನಿಮಾ. ಈ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಂದರ್ಭದಲ್ಲಿ ಝೈದ್​ ಖಾನ್​ ಅವರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

Zameer Ahmed son Zaid Khan visits Bande Mahakali temple ahead of Banaras movie release

1 / 5
ಈ ವರ್ಷ ಝೈದ್​ ಖಾನ್​ ಅವರು ಗಣೇಶ ಚತುರ್ಥಿ ಆಚರಿಸಿದ್ದು ಕೂಡ ಸುದ್ದಿ ಆಗಿತ್ತು. ಈಗ ಅವರು ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ಗಮನ ಸೆಳೆಯುತ್ತಿದ್ದಾರೆ.

Zameer Ahmed son Zaid Khan visits Bande Mahakali temple ahead of Banaras movie release

2 / 5
ಮಹಾಲಯ ಅಮವಾಸ್ಯೆ ಪ್ರಯುಕ್ತ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಝೈದ್ ಖಾನ್ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇದರಲ್ಲಿ ಝೈದ್ ಖಾನ್​ ಭಾಗಿಯಾದರು.

ಮಹಾಲಯ ಅಮವಾಸ್ಯೆ ಪ್ರಯುಕ್ತ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಝೈದ್ ಖಾನ್ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇದರಲ್ಲಿ ಝೈದ್ ಖಾನ್​ ಭಾಗಿಯಾದರು.

3 / 5
ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಝೈದ್​ ಖಾನ್​ ಬಂದಾಗ ಅವರ ಜೊತೆ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಿಕೊಂಡರು. ಭಕ್ತಿಪೂರ್ವಕ ವಾತಾವರಣದ ನಡುವೆಯೇ ಅಭಿಮಾನಿಗಳ ಜೊತೆ ಫೋಟೋಗೆ ಝೈದ್​ ಖಾನ್​ ಪೋಸ್​ ನೀಡಿದರು.

ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಝೈದ್​ ಖಾನ್​ ಬಂದಾಗ ಅವರ ಜೊತೆ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಿಕೊಂಡರು. ಭಕ್ತಿಪೂರ್ವಕ ವಾತಾವರಣದ ನಡುವೆಯೇ ಅಭಿಮಾನಿಗಳ ಜೊತೆ ಫೋಟೋಗೆ ಝೈದ್​ ಖಾನ್​ ಪೋಸ್​ ನೀಡಿದರು.

4 / 5
‘ಬನಾರಸ್​’ ಸಿನಿಮಾಗೆ ಜಯತೀರ್ಥ ನಿರ್ದೇಶನ ಮಾಡಿದ್ದಾರೆ. ಝೈದ್​ ಖಾನ್​ ಅವರಿಗೆ ಜೋಡಿಯಾಗಿ ಸೋನಲ್ ಮಾಂಥೆರೋ ನಟಿಸಿದ್ದಾರೆ. ಈಗಾಗಲೇ ಈ ಸಿನಿಮಾದ ‘ಮಾಯಗಂಗೆ..’ ಹಾಡು ಸೂಪರ್​ ಹಿಟ್​ ಆಗಿದೆ.

‘ಬನಾರಸ್​’ ಸಿನಿಮಾಗೆ ಜಯತೀರ್ಥ ನಿರ್ದೇಶನ ಮಾಡಿದ್ದಾರೆ. ಝೈದ್​ ಖಾನ್​ ಅವರಿಗೆ ಜೋಡಿಯಾಗಿ ಸೋನಲ್ ಮಾಂಥೆರೋ ನಟಿಸಿದ್ದಾರೆ. ಈಗಾಗಲೇ ಈ ಸಿನಿಮಾದ ‘ಮಾಯಗಂಗೆ..’ ಹಾಡು ಸೂಪರ್​ ಹಿಟ್​ ಆಗಿದೆ.

5 / 5

Published On - 7:52 pm, Sun, 25 September 22

Follow Us
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು