AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Ali Khan: ಪ್ರಕೃತಿ-ಪ್ರಾಣಿಗಳ ಜೊತೆ ಕಳೆದು ಹೋದ ಸಾರಾ ಅಲಿ ಖಾನ್

ಸಾರಾ ಅಲಿ ಖಾನ್ ಅವರು ಕಾಶ್ಮೀರದ ಕಡೆಗಳಲ್ಲಿ ಸುತ್ತಾಟ ನಡೆಸಿದ್ದಾರೆ. ಇದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 20, 2023 | 1:18 PM

Share
ನಟಿ ಸಾರಾ ಅಲಿ ಖಾನ್ ಅವರು ಸಮಯ ಸಿಕ್ಕಾಗಲೆಲ್ಲ ಸುತ್ತಾಟಕ್ಕೆ ತೆರಳುತ್ತಾರೆ. ದೇಶ ವಿದೇಶ ಸುತ್ತುತ್ತಾರೆ. ಪ್ರಕೃತಿ ಮಧ್ಯೆ ಕಳೆದು ಹೋಗಲು ಸಾರಾ ಅಲಿ ಖಾನ್ ಇಷ್ಟಪಡುತ್ತಾರೆ.

ನಟಿ ಸಾರಾ ಅಲಿ ಖಾನ್ ಅವರು ಸಮಯ ಸಿಕ್ಕಾಗಲೆಲ್ಲ ಸುತ್ತಾಟಕ್ಕೆ ತೆರಳುತ್ತಾರೆ. ದೇಶ ವಿದೇಶ ಸುತ್ತುತ್ತಾರೆ. ಪ್ರಕೃತಿ ಮಧ್ಯೆ ಕಳೆದು ಹೋಗಲು ಸಾರಾ ಅಲಿ ಖಾನ್ ಇಷ್ಟಪಡುತ್ತಾರೆ.

1 / 6
ಈಗ ಸಾರಾ ಅಲಿ ಖಾನ್ ಅವರು ಕಾಶ್ಮೀರದ ಕಡೆಗಳಲ್ಲಿ ಸುತ್ತಾಟ ನಡೆಸಿದ್ದಾರೆ. ಇದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈಗ ಸಾರಾ ಅಲಿ ಖಾನ್ ಅವರು ಕಾಶ್ಮೀರದ ಕಡೆಗಳಲ್ಲಿ ಸುತ್ತಾಟ ನಡೆಸಿದ್ದಾರೆ. ಇದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 6
ಕುರಿಮರಿಯ ಜೊತೆ ಕುಳಿತಿರುವ ಫೋಟೋನ ಸಾರಾ ಅಲಿ ಖಾನ್ ಪೋಸ್ಟ್ ಮಾಡಿದ್ದಾರೆ. ಈ ಫೋಟೋ ಫ್ಯಾನ್ಸ್​ಗೆ ಇಷ್ಟವಾಗಿದೆ.

ಕುರಿಮರಿಯ ಜೊತೆ ಕುಳಿತಿರುವ ಫೋಟೋನ ಸಾರಾ ಅಲಿ ಖಾನ್ ಪೋಸ್ಟ್ ಮಾಡಿದ್ದಾರೆ. ಈ ಫೋಟೋ ಫ್ಯಾನ್ಸ್​ಗೆ ಇಷ್ಟವಾಗಿದೆ.

3 / 6
ಸಾರಾ ಅಲಿ ಖಾನ್ ಅವರು ಈ ಮೊದಲು ಕೂಡ ಈ ರೀತಿ ಅನೇಕ ಕಡೆಗಳಲ್ಲಿ ಸುತ್ತಾಟ ನಡೆಸಿದ್ದಿದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ಸಾರಾ ಅಲಿ ಖಾನ್ ಅವರು ಈ ಮೊದಲು ಕೂಡ ಈ ರೀತಿ ಅನೇಕ ಕಡೆಗಳಲ್ಲಿ ಸುತ್ತಾಟ ನಡೆಸಿದ್ದಿದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

4 / 6
ಸೈಫ್ ಅಲಿ ಖಾನ್ ಮಗಳು ಎನ್ನುವ ಕಾರಣಕ್ಕೆ ಸಾರಾ ಅಲಿ ಖಾನ್​ಗೆ ಬೇಡಿಕೆ ಸೃಷ್ಟಿ ಆಗಿದೆ. ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಸೈಫ್ ಅಲಿ ಖಾನ್ ಮಗಳು ಎನ್ನುವ ಕಾರಣಕ್ಕೆ ಸಾರಾ ಅಲಿ ಖಾನ್​ಗೆ ಬೇಡಿಕೆ ಸೃಷ್ಟಿ ಆಗಿದೆ. ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

5 / 6
ಇತ್ತೀಚೆಗೆ ಸಾರಾ ಅಲಿ ಖಾನ್ ನಟನೆಯ ‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾ ಗೆಲುವು ಕಂಡಿತು. ಇದೇ ಖುಷಿಯಲ್ಲಿ ಅವರು ಗುಡ್ಡ-ಬೆಟ್ಟದಲ್ಲಿ ಸುತ್ತಾಟ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚೆಗೆ ಸಾರಾ ಅಲಿ ಖಾನ್ ನಟನೆಯ ‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾ ಗೆಲುವು ಕಂಡಿತು. ಇದೇ ಖುಷಿಯಲ್ಲಿ ಅವರು ಗುಡ್ಡ-ಬೆಟ್ಟದಲ್ಲಿ ಸುತ್ತಾಟ ನಡೆಸಿದ್ದಾರೆ ಎನ್ನಲಾಗುತ್ತಿದೆ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ