AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Ali Khan: ಪ್ರಕೃತಿ-ಪ್ರಾಣಿಗಳ ಜೊತೆ ಕಳೆದು ಹೋದ ಸಾರಾ ಅಲಿ ಖಾನ್

ಸಾರಾ ಅಲಿ ಖಾನ್ ಅವರು ಕಾಶ್ಮೀರದ ಕಡೆಗಳಲ್ಲಿ ಸುತ್ತಾಟ ನಡೆಸಿದ್ದಾರೆ. ಇದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 20, 2023 | 1:18 PM

Share
ನಟಿ ಸಾರಾ ಅಲಿ ಖಾನ್ ಅವರು ಸಮಯ ಸಿಕ್ಕಾಗಲೆಲ್ಲ ಸುತ್ತಾಟಕ್ಕೆ ತೆರಳುತ್ತಾರೆ. ದೇಶ ವಿದೇಶ ಸುತ್ತುತ್ತಾರೆ. ಪ್ರಕೃತಿ ಮಧ್ಯೆ ಕಳೆದು ಹೋಗಲು ಸಾರಾ ಅಲಿ ಖಾನ್ ಇಷ್ಟಪಡುತ್ತಾರೆ.

ನಟಿ ಸಾರಾ ಅಲಿ ಖಾನ್ ಅವರು ಸಮಯ ಸಿಕ್ಕಾಗಲೆಲ್ಲ ಸುತ್ತಾಟಕ್ಕೆ ತೆರಳುತ್ತಾರೆ. ದೇಶ ವಿದೇಶ ಸುತ್ತುತ್ತಾರೆ. ಪ್ರಕೃತಿ ಮಧ್ಯೆ ಕಳೆದು ಹೋಗಲು ಸಾರಾ ಅಲಿ ಖಾನ್ ಇಷ್ಟಪಡುತ್ತಾರೆ.

1 / 6
ಈಗ ಸಾರಾ ಅಲಿ ಖಾನ್ ಅವರು ಕಾಶ್ಮೀರದ ಕಡೆಗಳಲ್ಲಿ ಸುತ್ತಾಟ ನಡೆಸಿದ್ದಾರೆ. ಇದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈಗ ಸಾರಾ ಅಲಿ ಖಾನ್ ಅವರು ಕಾಶ್ಮೀರದ ಕಡೆಗಳಲ್ಲಿ ಸುತ್ತಾಟ ನಡೆಸಿದ್ದಾರೆ. ಇದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 6
ಕುರಿಮರಿಯ ಜೊತೆ ಕುಳಿತಿರುವ ಫೋಟೋನ ಸಾರಾ ಅಲಿ ಖಾನ್ ಪೋಸ್ಟ್ ಮಾಡಿದ್ದಾರೆ. ಈ ಫೋಟೋ ಫ್ಯಾನ್ಸ್​ಗೆ ಇಷ್ಟವಾಗಿದೆ.

ಕುರಿಮರಿಯ ಜೊತೆ ಕುಳಿತಿರುವ ಫೋಟೋನ ಸಾರಾ ಅಲಿ ಖಾನ್ ಪೋಸ್ಟ್ ಮಾಡಿದ್ದಾರೆ. ಈ ಫೋಟೋ ಫ್ಯಾನ್ಸ್​ಗೆ ಇಷ್ಟವಾಗಿದೆ.

3 / 6
ಸಾರಾ ಅಲಿ ಖಾನ್ ಅವರು ಈ ಮೊದಲು ಕೂಡ ಈ ರೀತಿ ಅನೇಕ ಕಡೆಗಳಲ್ಲಿ ಸುತ್ತಾಟ ನಡೆಸಿದ್ದಿದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ಸಾರಾ ಅಲಿ ಖಾನ್ ಅವರು ಈ ಮೊದಲು ಕೂಡ ಈ ರೀತಿ ಅನೇಕ ಕಡೆಗಳಲ್ಲಿ ಸುತ್ತಾಟ ನಡೆಸಿದ್ದಿದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

4 / 6
ಸೈಫ್ ಅಲಿ ಖಾನ್ ಮಗಳು ಎನ್ನುವ ಕಾರಣಕ್ಕೆ ಸಾರಾ ಅಲಿ ಖಾನ್​ಗೆ ಬೇಡಿಕೆ ಸೃಷ್ಟಿ ಆಗಿದೆ. ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಸೈಫ್ ಅಲಿ ಖಾನ್ ಮಗಳು ಎನ್ನುವ ಕಾರಣಕ್ಕೆ ಸಾರಾ ಅಲಿ ಖಾನ್​ಗೆ ಬೇಡಿಕೆ ಸೃಷ್ಟಿ ಆಗಿದೆ. ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

5 / 6
ಇತ್ತೀಚೆಗೆ ಸಾರಾ ಅಲಿ ಖಾನ್ ನಟನೆಯ ‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾ ಗೆಲುವು ಕಂಡಿತು. ಇದೇ ಖುಷಿಯಲ್ಲಿ ಅವರು ಗುಡ್ಡ-ಬೆಟ್ಟದಲ್ಲಿ ಸುತ್ತಾಟ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚೆಗೆ ಸಾರಾ ಅಲಿ ಖಾನ್ ನಟನೆಯ ‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾ ಗೆಲುವು ಕಂಡಿತು. ಇದೇ ಖುಷಿಯಲ್ಲಿ ಅವರು ಗುಡ್ಡ-ಬೆಟ್ಟದಲ್ಲಿ ಸುತ್ತಾಟ ನಡೆಸಿದ್ದಾರೆ ಎನ್ನಲಾಗುತ್ತಿದೆ.

6 / 6
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ