ವಿಚಿತ್ರ ಉಡುಪು ಧರಿಸಿ ಗಮನ ಸೆಳೆದ ‘ಸ್ಪೈಡರ್ ಮ್ಯಾನ್’ ನಟಿ ಜೆಂಡೆಯಾ

Zendaya Dress: ‘ಸ್ಪೈಡರ್ ಮ್ಯಾನ್’ ಸಿನಿಮಾದ ನಾಯಕಿ ತಮ್ಮ ನಟನೆಯ ಹೊಸ ಸಿನಿಮಾ ‘ಡ್ಯೂನ್ 2’ ಪ್ರೀಮಿಯರ್​ಗೆ ಧರಿಸಿದ್ದ ಉಡುಗೆ ಸಖತ್ ವೈರಲ್ ಆಗುತ್ತಿದೆ.

|

Updated on: Feb 16, 2024 | 9:45 PM

ಹಾಲಿವುಡ್ ನಟಿ ಜೆಂಡೆಯಾ ‘ಸ್ಪೈಡರ್​ಮ್ಯಾನ್’ ಸಿನಿಮಾದಿಂದ ಖ್ಯಾತಿ ಗಳಿಸಿದವರು. ಇದೀಗ ತಮ್ಮ ವಿಚಿತ್ ಉಡುಗೆಯಿಂದ ಸಖತ್ ಸದ್ದು ಮಾಡುತ್ತಿದ್ದಾರೆ.

ಹಾಲಿವುಡ್ ನಟಿ ಜೆಂಡೆಯಾ ‘ಸ್ಪೈಡರ್​ಮ್ಯಾನ್’ ಸಿನಿಮಾದಿಂದ ಖ್ಯಾತಿ ಗಳಿಸಿದವರು. ಇದೀಗ ತಮ್ಮ ವಿಚಿತ್ ಉಡುಗೆಯಿಂದ ಸಖತ್ ಸದ್ದು ಮಾಡುತ್ತಿದ್ದಾರೆ.

1 / 7
‘ಜೆಂಡೆಯಾ’ ಡ್ಯೂನ್ ಹೆಸರಿನ ಹಾಲಿವುಡ್ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾದ ಎರಡನೇ ಭಾಗ ಇದೀಗ ಬಿಡುಗಡೆಗೆ ರೆಡಿಯಾಗಿದೆ.

‘ಜೆಂಡೆಯಾ’ ಡ್ಯೂನ್ ಹೆಸರಿನ ಹಾಲಿವುಡ್ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾದ ಎರಡನೇ ಭಾಗ ಇದೀಗ ಬಿಡುಗಡೆಗೆ ರೆಡಿಯಾಗಿದೆ.

2 / 7
‘ಡ್ಯೂನ್ 2’ ಸಿನಿಮಾದ ಪ್ರೀಮಿಯರ್ ಶೋ ಲಂಡನ್​ನಲ್ಲಿ ಆಯೋಜಿಸಲಾಗಿತ್ತು. ಪ್ರೀಮಿಯರ್​ಗೆ ಈ ರೀತಿಯ ವಿಚಿತ್ರ ಉಡುಗೆ ತೊಟ್ಟು ಬಂದಿದ್ದರು ಜೆಂಡೆಯಾ.

‘ಡ್ಯೂನ್ 2’ ಸಿನಿಮಾದ ಪ್ರೀಮಿಯರ್ ಶೋ ಲಂಡನ್​ನಲ್ಲಿ ಆಯೋಜಿಸಲಾಗಿತ್ತು. ಪ್ರೀಮಿಯರ್​ಗೆ ಈ ರೀತಿಯ ವಿಚಿತ್ರ ಉಡುಗೆ ತೊಟ್ಟು ಬಂದಿದ್ದರು ಜೆಂಡೆಯಾ.

3 / 7
ಭವಿಷ್ಯ, ಭೂತಕಾಲಗಳ ವಿಚಿತ್ರ ಕತೆಯನ್ನು ‘ಡ್ಯೂನ್’ ಸಿನಿಮಾ ಒಳಗೊಂಡಿದ್ದು, ಸಿನಿಮಾದ ನಾಯಕಿಯ ಪಾತ್ರದಲ್ಲಿ ಜೆಂಡೆಯಾ ಮಿಂಚಿದ್ದಾರೆ.

ಭವಿಷ್ಯ, ಭೂತಕಾಲಗಳ ವಿಚಿತ್ರ ಕತೆಯನ್ನು ‘ಡ್ಯೂನ್’ ಸಿನಿಮಾ ಒಳಗೊಂಡಿದ್ದು, ಸಿನಿಮಾದ ನಾಯಕಿಯ ಪಾತ್ರದಲ್ಲಿ ಜೆಂಡೆಯಾ ಮಿಂಚಿದ್ದಾರೆ.

4 / 7
ಜೆಂಡೆಯಾರ ವಿಚಿತ್ರ ಉಡುಪಿನ ಚಿತ್ರ, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ. ಜೆಂಡೆಯಾರ ಉಡುಪನ್ನು ಟ್ರೋಲ್ ಮಾಡಲಾಗುತ್ತಿದೆ.

ಜೆಂಡೆಯಾರ ವಿಚಿತ್ರ ಉಡುಪಿನ ಚಿತ್ರ, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ. ಜೆಂಡೆಯಾರ ಉಡುಪನ್ನು ಟ್ರೋಲ್ ಮಾಡಲಾಗುತ್ತಿದೆ.

5 / 7
ಜೆಂಡೆಯಾ ಕಳೆದ ವರ್ಷ ಭಾರತಕ್ಕೆ ಸಹ ಬಂದಿದ್ದರು. ಜಿಯೋ ಕಲ್ಚರಲ್ ಸೆಂಟರ್ ಉದ್ಘಾಟನೆಗೆ ಸ್ಪೈಡರ್ ಮ್ಯಾನ್ ಖ್ಯಾತಿಯ ಟಾಮ್ ಹಾಲೆಂಡ್ ಜೊತೆ ಜೆಂಡೆಯಾ ಆಗಮಿಸಿದ್ದರು.

ಜೆಂಡೆಯಾ ಕಳೆದ ವರ್ಷ ಭಾರತಕ್ಕೆ ಸಹ ಬಂದಿದ್ದರು. ಜಿಯೋ ಕಲ್ಚರಲ್ ಸೆಂಟರ್ ಉದ್ಘಾಟನೆಗೆ ಸ್ಪೈಡರ್ ಮ್ಯಾನ್ ಖ್ಯಾತಿಯ ಟಾಮ್ ಹಾಲೆಂಡ್ ಜೊತೆ ಜೆಂಡೆಯಾ ಆಗಮಿಸಿದ್ದರು.

6 / 7
‘ಡ್ಯೂನ್ 2’ ಸಿನಿಮಾ ಪ್ರೀಮಿಯರ್ ಶೋ ಲಂಡನ್​ನಲ್ಲಿ ನಡೆದಿದ್ದು ಕೆಲವೇ ದಿನಗಳಲ್ಲಿ ಭಾರತ ಸೇರಿದಂತೆ ವಿಶ್ವದಾದ್ಯಂತ ಬಿಡುಗಡೆ ಆಗಲಿದೆ.

‘ಡ್ಯೂನ್ 2’ ಸಿನಿಮಾ ಪ್ರೀಮಿಯರ್ ಶೋ ಲಂಡನ್​ನಲ್ಲಿ ನಡೆದಿದ್ದು ಕೆಲವೇ ದಿನಗಳಲ್ಲಿ ಭಾರತ ಸೇರಿದಂತೆ ವಿಶ್ವದಾದ್ಯಂತ ಬಿಡುಗಡೆ ಆಗಲಿದೆ.

7 / 7
Follow us
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ