AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ನೂರಕ್ಕೆ 99%ರಷ್ಟು ವರುಣಾ ಕ್ಷೇತ್ರದಿಂದಲೇ ನಿಲ್ತಾರೆ: ಬಿಜೆಪಿ ಹಿರಿಯ ನಾಯಕ ಭವಿಷ್ಯ

ಸಿದ್ದರಾಮಯ್ಯ ನೂರಕ್ಕೆ 99%ರಷ್ಟು ವರುಣಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಭವಿಷ್ಯ ನುಡಿದಿದ್ದಾರೆ.

ಸಿದ್ದರಾಮಯ್ಯ ನೂರಕ್ಕೆ 99%ರಷ್ಟು ವರುಣಾ ಕ್ಷೇತ್ರದಿಂದಲೇ ನಿಲ್ತಾರೆ: ಬಿಜೆಪಿ ಹಿರಿಯ ನಾಯಕ ಭವಿಷ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on: Nov 27, 2022 | 2:31 PM

Share

ಹುಬ್ಬಳ್ಳಿ: ಒಂದೆಡೆ ಕರ್ನಾಟಕದಲ್ಲಿ ಮುಂಬರುವ ವಿಧಾನಸಭೆ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಮತ್ತೊಂದೆಡೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವ ಚರ್ಚೆ ಜೋರಾಗಿದೆ. ಅಲ್ಲದೇ ಇದು ಭಾರೀ ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವ ಕೇವಲ ಸುಳಿವು ಮಾತ್ರ ಕೊಟ್ಟಿದ್ದಾರೆ. ಆದ್ರೆ, ಸಿದ್ದರಾಮಯ್ಯ ನೂರಕ್ಕೆ 99%ರಷ್ಟು ವರುಣಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಭವಿಷ್ಯ ನುಡಿದಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು)ನ.27) ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಬಸವರಾಜ್ ಹೊರಟ್ಟಿ, ನನಗೆ ಬಹಳ ಚೆನ್ನಾಗಿ ರಾಜಕಾರಣ ಗೊತ್ತಿದೆ. ಸಿದ್ದರಾಮಯ್ಯ ನೂರಕ್ಕೆ 99%ರಷ್ಟು ವರುಣಾ ಕ್ಷೇತ್ರದಿಂದಲೇ ನಿಲ್ಲುತ್ತಾರೆ. ಬಹಳ ಪಾಪ್ಯುಲರ್ ಆದ್ರೆ ಹೀಗೆ ಆಗತ್ತೆ. ಸಿದ್ದರಾಮಯ್ಯ ಬದಾಮಿಗೆ ಜಾತಿ ಮೇಲೆ ಬಂದು ನಿಂತ್ರು ಎಂದು ಹೇಳಿದರು.

ಸೋಲು ಗೆಲವು ಮುಖ್ಯ ಅಲ್ಲ ಎಂದು ಸಿದ್ದರಾಮಯ್ಯಗೆ ನಾನು ಹೇಳಿದ್ದೆ. ಒಂದು ಕ್ಷೇತ್ರ ಆಯ್ಕೆ ಮಾಡಕೊಬೇಕು. ಹೀಗಾಗಿ ಅವರು ವರುಣಾಗೆ ನಿಲ್ಲುತ್ತಾರೆ. ಸಿದ್ದರಾಮಯ್ಯ ,ಡಿಕೆಶಿವಕುಮಾರ್ ಇಬ್ಬರು ಮುಖ್ಯಮಂತ್ರಿ ಆಗಬೇಕು ಅಂತಿದ್ದಾರೆ. ಏನಾದ್ರೂ ಮಾಡಿ ಸಿದ್ದರಾಮಯ್ಯ ಹೋಗಲಿ‌ ಅಂತಾ ಡಿಕೆಶಿವಕುಮಾರ್, ಡಿಕೆ ಶಿವಕುಮಾರ್ ಹೋಗಲಿ ಅಂತಾ ಸಿದ್ದರಾಮಯ್ಯ. ಆ ಕಾರಣಕ್ಕೆ ಹೀಗೆ ಆಗ್ತಿದೆ ಎಂದು ಹೊರಟ್ಟಿ ಲೇವಡಿ ಮಾಡಿದರು.

ಸಭಾಪತಿ ಸ್ಥಾನ ಕೊಡುವುದಾಗಿ ಬಿಜೆಪಿ ಹೇಳಿತ್ತು. ಬಿಜೆಪಿಯವರು ನನಗೆ ಕೊಟ್ಟ ಮಾತು ಉಳಸಿಕೊಂಡಿಲ್ಲ. ಮಾತು ಕೊಟ್ಟಂಗೆ nಡೆಯಬೇಕಿತ್ತು.ಇದೀಗ ನನಗೆ ಅದರ ಮೇಲೆ ಅಸೆನೇ ಹೋಗಿದೆ ಎಂದ ಬಸವರಾಜ ಹೊರಟ್ಟಿ ಅಸಮಾಧಾನ ಹೊರಹಾಕಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ