AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ನೂರಕ್ಕೆ 99%ರಷ್ಟು ವರುಣಾ ಕ್ಷೇತ್ರದಿಂದಲೇ ನಿಲ್ತಾರೆ: ಬಿಜೆಪಿ ಹಿರಿಯ ನಾಯಕ ಭವಿಷ್ಯ

ಸಿದ್ದರಾಮಯ್ಯ ನೂರಕ್ಕೆ 99%ರಷ್ಟು ವರುಣಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಭವಿಷ್ಯ ನುಡಿದಿದ್ದಾರೆ.

ಸಿದ್ದರಾಮಯ್ಯ ನೂರಕ್ಕೆ 99%ರಷ್ಟು ವರುಣಾ ಕ್ಷೇತ್ರದಿಂದಲೇ ನಿಲ್ತಾರೆ: ಬಿಜೆಪಿ ಹಿರಿಯ ನಾಯಕ ಭವಿಷ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on: Nov 27, 2022 | 2:31 PM

Share

ಹುಬ್ಬಳ್ಳಿ: ಒಂದೆಡೆ ಕರ್ನಾಟಕದಲ್ಲಿ ಮುಂಬರುವ ವಿಧಾನಸಭೆ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಮತ್ತೊಂದೆಡೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವ ಚರ್ಚೆ ಜೋರಾಗಿದೆ. ಅಲ್ಲದೇ ಇದು ಭಾರೀ ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವ ಕೇವಲ ಸುಳಿವು ಮಾತ್ರ ಕೊಟ್ಟಿದ್ದಾರೆ. ಆದ್ರೆ, ಸಿದ್ದರಾಮಯ್ಯ ನೂರಕ್ಕೆ 99%ರಷ್ಟು ವರುಣಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಭವಿಷ್ಯ ನುಡಿದಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು)ನ.27) ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಬಸವರಾಜ್ ಹೊರಟ್ಟಿ, ನನಗೆ ಬಹಳ ಚೆನ್ನಾಗಿ ರಾಜಕಾರಣ ಗೊತ್ತಿದೆ. ಸಿದ್ದರಾಮಯ್ಯ ನೂರಕ್ಕೆ 99%ರಷ್ಟು ವರುಣಾ ಕ್ಷೇತ್ರದಿಂದಲೇ ನಿಲ್ಲುತ್ತಾರೆ. ಬಹಳ ಪಾಪ್ಯುಲರ್ ಆದ್ರೆ ಹೀಗೆ ಆಗತ್ತೆ. ಸಿದ್ದರಾಮಯ್ಯ ಬದಾಮಿಗೆ ಜಾತಿ ಮೇಲೆ ಬಂದು ನಿಂತ್ರು ಎಂದು ಹೇಳಿದರು.

ಸೋಲು ಗೆಲವು ಮುಖ್ಯ ಅಲ್ಲ ಎಂದು ಸಿದ್ದರಾಮಯ್ಯಗೆ ನಾನು ಹೇಳಿದ್ದೆ. ಒಂದು ಕ್ಷೇತ್ರ ಆಯ್ಕೆ ಮಾಡಕೊಬೇಕು. ಹೀಗಾಗಿ ಅವರು ವರುಣಾಗೆ ನಿಲ್ಲುತ್ತಾರೆ. ಸಿದ್ದರಾಮಯ್ಯ ,ಡಿಕೆಶಿವಕುಮಾರ್ ಇಬ್ಬರು ಮುಖ್ಯಮಂತ್ರಿ ಆಗಬೇಕು ಅಂತಿದ್ದಾರೆ. ಏನಾದ್ರೂ ಮಾಡಿ ಸಿದ್ದರಾಮಯ್ಯ ಹೋಗಲಿ‌ ಅಂತಾ ಡಿಕೆಶಿವಕುಮಾರ್, ಡಿಕೆ ಶಿವಕುಮಾರ್ ಹೋಗಲಿ ಅಂತಾ ಸಿದ್ದರಾಮಯ್ಯ. ಆ ಕಾರಣಕ್ಕೆ ಹೀಗೆ ಆಗ್ತಿದೆ ಎಂದು ಹೊರಟ್ಟಿ ಲೇವಡಿ ಮಾಡಿದರು.

ಸಭಾಪತಿ ಸ್ಥಾನ ಕೊಡುವುದಾಗಿ ಬಿಜೆಪಿ ಹೇಳಿತ್ತು. ಬಿಜೆಪಿಯವರು ನನಗೆ ಕೊಟ್ಟ ಮಾತು ಉಳಸಿಕೊಂಡಿಲ್ಲ. ಮಾತು ಕೊಟ್ಟಂಗೆ nಡೆಯಬೇಕಿತ್ತು.ಇದೀಗ ನನಗೆ ಅದರ ಮೇಲೆ ಅಸೆನೇ ಹೋಗಿದೆ ಎಂದ ಬಸವರಾಜ ಹೊರಟ್ಟಿ ಅಸಮಾಧಾನ ಹೊರಹಾಕಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್