AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಪರಿಷತ್​ ಸಭಾನಾಯಕರನ್ನಾಗಿ ಎನ್​ಎಸ್​​ ಬೋಸರಾಜು ನೇಮಕ: ಸರ್ಕಾರ ಆದೇಶ

ವಿಧಾನ ಪರಿಷತ್ತಿನ ಸಭಾನಾಯಕರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್​ಎಸ್​ ಬೋಸರಾಜು ಅವರನ್ನು ಸರ್ಕಾರ ಸೋಮವಾರ ನಾಮನಿರ್ದೇಶನ ಮಾಡಿದೆ.

ವಿಧಾನ ಪರಿಷತ್​ ಸಭಾನಾಯಕರನ್ನಾಗಿ ಎನ್​ಎಸ್​​ ಬೋಸರಾಜು ನೇಮಕ: ಸರ್ಕಾರ ಆದೇಶ
ಎನ್​ಎಸ್​​ ಬೋಸರಾಜು
TV9 Web
| Edited By: |

Updated on:Jul 03, 2023 | 8:09 PM

Share

ಬೆಂಗಳೂರು: ವಿಧಾನ ಪರಿಷತ್ತಿನ ಸಭಾನಾಯಕರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್​ಎಸ್​ ಬೋಸರಾಜು (NS boseraju) ಅವರನ್ನು ಸರ್ಕಾರ ಸೋಮವಾರ ನಾಮನಿರ್ದೇಶನ ಮಾಡಿದೆ. ಈ ಕುರಿತು ಸೂಕ್ತ ವಿಧಿ ವಿಧಾನಗಳನ್ನು ಅನುಸರಿಸುವಂತೆ ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ. ಇತ್ತೀತ್ತಿಗೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಗೆಲುವು ಸಾಧಿಸಿದ ಬಳಿಕ ವಿಧಾನಸಭೆ ಹಾಗೂ ಪರಿಷತ್‌ ಸದಸ್ಯರಲ್ಲದ ಎನ್​ಎಸ್​ ಬೋಸರಾಜು ಅವರಿಗೆ ಸಚಿವ ಸ್ಥಾನ ಲಭಿಸಿತ್ತು.

ರಾಹುಲ್ ಗಾಂಧೀ ಅವರೇ ಬೋಸರಾಜ್ ಜೊತೆ ಮಾತುಕತೆ ನಡೆಸಿ, ಸರ್ಕಾರ ಬಂದರೆ ಎಂಎಲ್​ಸಿ ಮಾಡಿ ಪ್ರಮುಖ ಹುದ್ದೆ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆಯೇ ಬೋಸರಾಜ್​ಗೆ ಮಂತ್ರಿ ಸ್ಥಾನ ಒಲಿದುಬಂದಿತ್ತು.

ಇದನ್ನೂ ಓದಿ: ವೈಎಸ್​ಟಿ ಜೊತೆಗೆ ಪೇಸಿಎಂ, ಪೇ ಸೋನಿಯಾ, ಪೇ ವೇಣುಗೋಪಾಲ್ ಇದೆ: ಬಿಜೆಪಿ ಶಾಸಕ ಯತ್ನಾಳ್

ಎನ್​ಎಸ್​ ಬೋಸರಾಜು ಅವರು ಕಾಂಗ್ರೆಸ್​ ಪಕ್ಷಕ್ಕಾಗಿ ಮೊದಲಿನಿಂದಲ್ಲೂ ಸಾಕಷ್ಟು ದುಡಿದಿದ್ದಾರೆ. ಜೊತೆಗೆ ಹೈಕಮಾಂಡ್​ ಜೊತೆ ಒಳ್ಳೆಯ ಸಂಪರ್ಕವನ್ನು ಹೊಂದಿದ್ದೇ ಅವರಿಗೆ ಸಚಿವ ಸ್ಥಾನ ಸಿಗಲು ಕಾರಣ ಎಂಬ ಮಾತುಗಳು ಸಹ ಕೇಳಿಬಂದಿದ್ದವು.

ಇದನ್ನೂ ಓದಿ: ರಾಜ್ಯದ ಇತಿಹಾಸದಲ್ಲಿ ವಿಪಕ್ಷ ನಾಯಕನಿಲ್ಲದೆ ಮೊದಲ ಅಧಿವೇಶನ: ಇದು ದುರ್ದೈವ ಎಂದ ಸಚಿವ ಹೆಚ್​ಕೆ ಪಾಟೀಲ್

ಸಚಿವ ಸಂಭವನೀಯರ ಪಟ್ಟಿಯಲ್ಲಿ ಬೋಸರಾಜ್ ಅವರ ಹೆಸರು ಬಂದಾಗ ರಾಯಚೂರಿನ ಕಾಂಗ್ರೆಸ್​ನಲ್ಲಿ ಅಮಾಧಾನ ಸ್ಫೋಟಗೊಂಡಿತ್ತು. ಯಾವುದೇ ಕಾರಣಕ್ಕೂ ಬೋಸರಾಜ್ ಅವರಿಗೆ ಸಚಿವ ಸ್ಥಾನ ನೀಡಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆಯಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:17 pm, Mon, 3 July 23

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ