AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಮುಖ್ಯ ಸಚೇತಕ ಮಹೇಶ್ ಜೋಶಿ ರಾಜೀನಾಮೆ ಅಂಗೀಕರಿಸಿದ ಅಶೋಕ್ ಗೆಹ್ಲೋಟ್

ರಾಜಸ್ಥಾನ ವಿಧಾನಸಭೆಯ ಕಾಂಗ್ರೆಸ್ ಮುಖ್ಯ ಸಚೇತಕ ಮಹೇಶ್ ಜೋಶಿ ಅವರು ಕಳೆದ ತಿಂಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಮತ್ತು ರಾಜೀನಾಮೆಯನ್ನು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಇಂದು ಅಂಗೀಕರಿಸಿದ್ದಾರೆ.

ಕಾಂಗ್ರೆಸ್ ಮುಖ್ಯ ಸಚೇತಕ ಮಹೇಶ್ ಜೋಶಿ ರಾಜೀನಾಮೆ ಅಂಗೀಕರಿಸಿದ ಅಶೋಕ್ ಗೆಹ್ಲೋಟ್
ಮಹೇಶ್ ಜೋಶಿ
ಅಕ್ಷಯ್​ ಪಲ್ಲಮಜಲು​​
|

Updated on:Feb 18, 2023 | 10:13 AM

Share

ಜೈಪುರ: ರಾಜಸ್ಥಾನ (Rajasthan )ವಿಧಾನಸಭೆಯ ಕಾಂಗ್ರೆಸ್ ಮುಖ್ಯ ಸಚೇತಕ ಮಹೇಶ್ ಜೋಶಿ ಅವರು ಕಳೆದ ತಿಂಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಮತ್ತು ರಾಜೀನಾಮೆಯನ್ನು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಇಂದು ಅಂಗೀಕರಿಸಿದ್ದಾರೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ಸಾರ್ವಜನಿಕ ಆರೋಗ್ಯ ಮತ್ತು ಎಂಜಿನಿಯರಿಂಗ್ ಇಲಾಖೆ (ಪಿಎಚ್‌ಇಡಿ) ಖಾತೆಯನ್ನು ಸಹ ಹೊಂದಿರುವ ಕಾರಣ ಜೋಶಿ ಮುಖ್ಯ ಸಚೇತಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವಕ್ತಾರರು ಶುಕ್ರವಾರ ತಿಳಿಸಿದ್ದಾರೆ.

ಇದನ್ನೂ ಓದಿ:Rajasthan Political Crisis: ಅಶೋಕ್ ಗೆಹ್ಲೋಟ್ ಇಂದು ಸೋನಿಯಾ ಗಾಂಧಿಯನ್ನು ಭೇಟಿ ಮಾಡುವ ಸಾಧ್ಯತೆ

ಜನವರಿ 23 ರಂದು ಬಜೆಟ್ ಅಧಿವೇಶನ ಪ್ರಾರಂಭವಾಗುವ ಮೊದಲು ಜೋಶಿ ಅವರು ರಾಜೀನಾಮೆ ಸಲ್ಲಿಸಿದ್ದರು.ರಾಜೀನಾಮೆಯನ್ನು ಮುಖ್ಯಮಂತ್ರಿ ಗೆಹ್ಲೋಟ್ ಶುಕ್ರವಾರ ಅಂಗೀಕರಿಸಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.

Published On - 10:13 am, Sat, 18 February 23

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ