AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವತ್ತಿನ ದಿನದಲ್ಲಿ ರಾಜಕಾರಣದ ಬಗ್ಗೆ ಮಾತನಾಡದಿರುವುದೇ ಒಳ್ಳೇದು; ಬಸವರಾಜ್​ ಹೊರಟ್ಟಿ ಬೇಸರ

ರಾಜಕೀಯ ಕಲುಷಿತವಾಗಿದೆ. ಚುನಾವಣೆಯಲ್ಲಿ ಗೆದ್ದ ಮೇಲೆ ಎಲ್ಲರ ಯೋಗಕ್ಷೇಮ ನೋಡಬೇಕು. ಇದೀಗ ಬೆಳಗಾವಿಯಲ್ಲಿ ಅಧಿವೇಶನ ಮಾಡಲು ನಾನು ಪತ್ರ ಬರೆದಿದ್ದೇನೆ. ನಾಲ್ಕೈದು ಕೋಟಿ ಖರ್ಚು ಮಾಡಿ ಅದನ್ನು ಭೂತ ಬಂಗಲೇ ಮಾಡುವುದು ಸರಿ ಅಲ್ಲ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು.

ಇವತ್ತಿನ ದಿನದಲ್ಲಿ ರಾಜಕಾರಣದ ಬಗ್ಗೆ ಮಾತನಾಡದಿರುವುದೇ ಒಳ್ಳೇದು; ಬಸವರಾಜ್​ ಹೊರಟ್ಟಿ ಬೇಸರ
ಬಸವರಾಜ್​ ಹೊರಟ್ಟಿ
ಶಿವಕುಮಾರ್ ಪತ್ತಾರ್
| Edited By: |

Updated on: Oct 22, 2023 | 2:08 PM

Share

ಹುಬ್ಬಳ್ಳಿ, ಅ.22: ಇವತ್ತಿನ ದಿನದಲ್ಲಿ ರಾಜಕಾರಣದ ಬಗ್ಗೆ ಮಾತನಾಡದಿರುವುದೇ ಒಳ್ಳೇದು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ(Basavaraj Horatti) ಹೇಳಿದರು. ಹುಬ್ಬಳ್ಳಿ(Hubballi)ಯಲ್ಲಿ ಮಾತನಾಡಿದ ಅವರು ‘ಇವತ್ತಿ‌ನ ದಿನಮಾನದಲ್ಲಿ ರಾಜಕೀಯ ಬಗ್ಗೆ ಕಡಿಮೆ ಮಾತಾಡಿದ್ರೆ ಒಳ್ಳೇದು. ಇವತ್ತು ಕಮಿಟ್​ಮೆಂಟ್ ಅನ್ನೋದೆ ಇಲ್ಲ. ಜನರೂ ಕೂಡ ಯಾರು ಕೆಲಸ ಮಾಡುತ್ತಾರೆ, ಯಾರಿಗೆ ವೋಟ್ ಹಾಕಬೇಕು ಎನ್ನುವ ಯೋಚನೆಯೂ ಇಲ್ಲ. ದಿನೇ ದಿನೇ ಕಮಿಟ್​ಮೆಂಟ್ ಕಡಿಮೆ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಬರ, ಅತಿವೃಷ್ಟಿ ಇದ್ದಾಗ ರಾಜ್ಯದ ಅಭಿವೃದ್ಧಿ ಬಗ್ಗೆ ಯೋಚನೆ ಮಾಡಬೇಕು. ದಿನೇ ದಿನೆ ಅವರನ್ನ,ಇವರನ್ನ ಬೈಯ್ಯೋದೇ ಆಗಿದೆ. ನಾವು ಕಠಿಣ ಸಂದರ್ಭದಲ್ಲಿ ಇದ್ದೇವೆ, ಆಳುವ ಪಕ್ಷ, ವಿರೋಧ ಪಕ್ಷ ಯಾರೇ ಮಾಡಿದರೂ ಸರಿ ಅಲ್ಲ. ರಾಜಕೀಯ ಕಲುಷಿತವಾಗಿದೆ. ಚುನಾವಣೆಯಲ್ಲಿ ಗೆದ್ದ ಮೇಲೆ ಎಲ್ಲರ ಯೋಗಕ್ಷೇಮ ನೋಡಬೇಕು. ಇದೀಗ ಬೆಳಗಾವಿಯಲ್ಲಿ ಅಧಿವೇಶನ ಮಾಡಲು ನಾನು ಪತ್ರ ಬರೆದಿದ್ದೇನೆ. ನಾಲ್ಕೈದು ಕೋಟಿ ಖರ್ಚು ಮಾಡಿ ಅದನ್ನು ಭೂತ ಬಂಗಲೇ ಮಾಡುವುದು ಸರಿ ಅಲ್ಲ,  ಸುವರ್ಣ ಸೌಧ ಕಟ್ಟಿದ ಮೇಲೆ ಇಲ್ಲಿನ ಜನರ ಸಮಸ್ಯೆ ಆಲಿಸಬೇಕು ಎಂದರು.

ಇದನ್ನೂ ಓದಿ:CM Ibrahim: ರಾಜ್ಯದ ರಾಜಕಾರಣ ಗಂಭೀರ ಸ್ಥಿತಿಯಲ್ಲಿ ಸಾಗುತ್ತಿರುವಾಗ ಅದಕ್ಕೊಂದು ಮನರಂಜನೆಯ ತಿರುವು ನೀಡಿದ್ದು ಸಿ.ಎಂ .ಇಬ್ರಾಹಿಂ..!

 ಸುವರ್ಣಸೌಧದಲ್ಲಿ 10 ದಿನ ಅಧಿವೇಶನ ನಡೆಯಲಿದೆ ಎಂದಿದ್ದ ಸಚಿವ ಸತೀಶ್ ಜಾರಕಿಹೊಳಿ

ಹೌದು, ನಿನ್ನೆಯಷ್ಟೇ​​  ಡಿಸೆಂಬರ್​.4 ರಿಂದ ಡಿ.15 ರವರೆಗೆ ಸುವರ್ಣಸೌಧದಲ್ಲಿ 10 ದಿನ ಅಧಿವೇಶನ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದರು. ನಗರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ್ದ ಅವರು, ‘ಈಗಾಗಲೇ ಅಧಿವೇಶನಕ್ಕೆ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಈ ಬಾರಿ ಅಧಿವೇಶನ ಅದ್ದೂರಿಯಾಗಿ ಮಾಡೋಣ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು