AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Election: ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿಗೆ ಠಕ್ಕರ್ ನೀಡಲು ಕಾಂಗ್ರೆಸ್ ಹೊಸ ತಂತ್ರ; ಏನದು?

ಬಿಜೆಪಿ ವಿಗಂಡಿಸಿದ್ದ 243 ವಾರ್ಡ್​​ಗಳನ್ನ 250 ಕ್ಕೆ ಹೆಚ್ಚಿಸಲು ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ. ವಾರ್ಡ್​​​ಗಳನ್ನು ಹೆಚ್ಚಿಸುವ ಬಗ್ಗೆ ಬೆಂಗಳೂರಿನ ಸಚಿವರು, ಶಾಸಕರು ಹಾಗೂ ಹಿರಿಯ ಮಾಜಿ ಮೇಯರ್​​​ಗಳು ಸಲಹೆ ನೀಡಿದ್ದಾರೆ.

BBMP Election: ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿಗೆ ಠಕ್ಕರ್ ನೀಡಲು ಕಾಂಗ್ರೆಸ್ ಹೊಸ ತಂತ್ರ; ಏನದು?
ಬಿಬಿಎಂಪಿ
Ganapathi Sharma
|

Updated on:Jun 05, 2023 | 4:18 PM

Share

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆಯಲ್ಲಿ ಬಿಜೆಪಿಗೆ ಠಕ್ಕರ್ ನೀಡಲು ಹೊಸ ರಣತಂತ್ರ ಹೆಣೆಯಲು ಕಾಂಗ್ರೆಸ್ ಮುಂದಾಗಿದೆ. ಬಿಬಿಎಂಪಿ ವಾರ್ಡ್​ಗಳ ಸಂಖ್ಯೆಯನ್ನು 250 ಕ್ಕೇರಿಸಲು ಕಾಂಗ್ರೆಸ್ ಸರ್ಕಾರ ಮಾಸ್ಟರ್ ಪ್ಲಾನ್ ರೂಪಿಸಿದೆ. ಬಿಜೆಪಿ ಆಡಳಿತದಲ್ಲಿದ್ದಾಗ ಪಾಲಿಕೆಯ ವಾರ್ಡ್​​ಗಳನ್ನು ಅನಕ್ಕೂಲಕ್ಕೆ ತಕ್ಕಂತೆ ವಿಗಂಡಿಸಿ, 198 ವಾರ್ಡ್​​​ಗಳನ್ನು 243 ಕ್ಕೇ ಏರಿಸಿತ್ತು. ಈಗ ಕಾಂಗ್ರೆಸ್ ಅಧಿಕಾರಕ್ಕೆ ಬರ್ತಿದ್ದಂತೆ ಮರು ವಿಗಂಡನೆಗೆ ಯೋಜನೆ ರೂಪಿಸಿದೆ ಎನ್ನಲಾಗಿದೆ.

ಬಿಜೆಪಿ ವಿಗಂಡಿಸಿದ್ದ 243 ವಾರ್ಡ್​​ಗಳನ್ನ 250 ಕ್ಕೆ ಹೆಚ್ಚಿಸಲು ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ. ವಾರ್ಡ್​​​ಗಳನ್ನು ಹೆಚ್ಚಿಸುವ ಬಗ್ಗೆ ಬೆಂಗಳೂರಿನ ಸಚಿವರು, ಶಾಸಕರು ಹಾಗೂ ಹಿರಿಯ ಮಾಜಿ ಮೇಯರ್​​​ಗಳು ಸಲಹೆ ನೀಡಿದ್ದಾರೆ. ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದ ಸಮಿತಿ ಮುಂದೆ ಕೈ ನಾಯಕರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ವಾರ್ಡ್​​​ಗಳ ಸಂಖ್ಯೆ ಹೆಚ್ಚಿಸುವ ಬಗ್ಗೆ ಕಾನೂನು ತಜ್ಞರ ಸಲಹೆ ಪಡೆಯಲು ಸರ್ಕಾರ ಮುಂದಾಗಿದೆ.

ಸರ್ಕಾರ ರಚನೆ ಬೆನ್ನಲ್ಲೆ ಬಿಬಿಎಂಪಿ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗುತ್ತಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಲಾಭ ಪಡಯುವುದಕ್ಕಾಗಿ ತುರ್ತಾಗಿ ಚುನಾವಣೆ ನಡೆಸಲು ಪಕ್ಷವು ಆತುರ ತೋರುತ್ತಿದೆ. ಡಿ ಲಿಮಿಟೇಷನ್ ನಡೆಸಿ ವೋಟ್ ಬ್ಯಾಂಕ್ ಗಟ್ಟಿಮಾಡಿಕೊಂಡಿದ್ದ ಬಿಜೆಪಿಗೆ ಅದೇ ತಂತ್ರ ಅನುಸರಿಸಿ ತಿರುಗೇಟು ನೀಡುವುದು ಕಾಂಗ್ರೆಸ್ ಪ್ರತಿತಂತ್ರ ಎನ್ನಲಾಗಿದೆ. ಇದರಿಂದ 198 ವಾರ್ಡ್​​ಗಳನ್ನು 243ಕ್ಕೆ ವಿಗಂಡಿಸಿ ಚುನಾವಣೆ ಗೆಲ್ಲುವ ಲೆಕ್ಕ ಹಾಕಿಕೊಂಡಿದ್ದ ಬಿಜೆಪಿ ಆಘಾತ ಎದುರಾಗಲಿದೆ.

ಇದನ್ನೂ ಓದಿ: BBMP Election: 8 ವರ್ಷದಿಂದ ನಡೆಯದ ಬಿಬಿಎಂಪಿ ಚುನಾವಣೆಗೆ ಕಾಂಗ್ರೆಸ್ ಮಾಸ್ಟರ್ ಪ್ಲಾನ್

ಬಿಬಿಎಂಪಿ ಕಾರ್ಪೊರೇಟರ್​ಗಳ ಅಧಿಕಾರಾವಧಿ ಮುಗಿದು ಎರಡು ವರ್ಷಗಳೇ ಕಳೆದಿದ್ದರೂ ಹಿಂದಿನ ಬಿಜೆಪಿ ಸರ್ಕಾರ ಒಂದಲ್ಲ ಒಂದು ನೆಪವೊಡ್ಡಿ ಬಿಬಿಎಂಪಿ ಚುನಾವಣೆಯನ್ನೂ ಮುಂದೂಡುತ್ತಾ ಬಂದಿತ್ತು. ವಾರ್ಡ್​​ ವಿಣಗಡಣೆ ನೆಪ ನೀಡಿ ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸಿರಲಿಲ್ಲ. ಚುನಾವಣೆ ನಡೆಸಿ ಅಂತ ಹೈಕೋರ್ಟ್ ಅದೇಶ ನೀಡಿದ್ದರೂ, ಮತ್ತೆ ಮೀಸಲಾತಿ ಹೆಸರಲ್ಲಿ 6 ತಿಂಗಳ ಗಡುವು ಕೇಳಿತ್ತು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 4:17 pm, Mon, 5 June 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ