AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಅಧಿಕೃತ ಟ್ವಿಟರ್​​ ಹ್ಯಾಂಡಲ್​ಗೆ 2 ಕೋಟಿ ಫಾಲೋವರ್ಸ್; ನಾವೇ ನಂಬರ್ 1 ಎಂದ ಮಾಳವೀಯ

ಟ್ವಿಟರ್​​ನಲ್ಲಿ 2 ಕೋಟಿ ಫಾಲೋವರ್​ಗಳನ್ನು ಹೊಂದುವ ಮೂಲಕ ವಿಶ್ವದಲ್ಲೇ ಅತಿಹೆಚ್ಚು ಫಾಲೋವರ್​​ಗಳನ್ನು ಹೊಂದಿರುವ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ. ಧನ್ಯವಾದಗಳು ಎಂದು ಬಿಜೆಪಿಯ ಮಾಹಿತಿ ತಂತ್ರಜ್ಞಾನ ವಿಭಾಗದ ಉಸ್ತುವಾರಿ ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಅಧಿಕೃತ ಟ್ವಿಟರ್​​ ಹ್ಯಾಂಡಲ್​ಗೆ 2 ಕೋಟಿ ಫಾಲೋವರ್ಸ್; ನಾವೇ ನಂಬರ್ 1 ಎಂದ ಮಾಳವೀಯ
ಬಿಜೆಪಿ
ಗಣಪತಿ ಶರ್ಮಾ
|

Updated on: Mar 04, 2023 | 7:22 PM

Share

ನವದೆಹಲಿ: ಭಾರತೀಯ ಜನತಾ ಪಕ್ಷದ (BJP) ಅಧಿಕೃತ ಟ್ವಿಟರ್(Twitter) ಹ್ಯಾಂಡಲ್​ ಫಾಲೋವರ್​​ಗಳ ಸಂಖ್ಯೆ 2 ಕೋಟಿ ದಾಟಿದೆ. ಈ ವಿಚಾರವಾಗಿ ಹರ್ಷ ವ್ಯಕ್ತಪಡಿಸಿ ಟ್ವೀಟ್ (Tweet) ಮಾಡಿರುವ ಬಿಜೆಪಿ, ಈ ಮೂಲಕ ನಾವು ಒಗ್ಗಟ್ಟು, ಸಾಮರಸ್ಯ, ಶಕ್ತಿ ಹಾಗೂ ಬೆಂಬಲದ ಹೊಸ ಅಧ್ಯಾಯ ಬರೆಯುತ್ತಿದ್ದೇವೆ. ಧನ್ಯವಾದಗಳು ಮತ್ತು ಅಭಿನಂದನೆಗಳು. ನಾವೀಗ 2 ಕೋಟಿ ಮಂದಿ ಜತೆಯಾಗಿದ್ದೇವೆ ಎಂದು ಉಲ್ಲೇಖಿಸಿದೆ. ಬಿಜೆಪಿ ಮತ್ತೊಂದು ಸಾಧನೆ ಮಾಡಿದೆ. ಟ್ವಿಟರ್​​ನಲ್ಲಿ 2 ಕೋಟಿ ಫಾಲೋವರ್​ಗಳನ್ನು ಹೊಂದುವ ಮೂಲಕ ವಿಶ್ವದಲ್ಲೇ ಅತಿಹೆಚ್ಚು ಫಾಲೋವರ್​​ಗಳನ್ನು ಹೊಂದಿರುವ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ. ಧನ್ಯವಾದಗಳು ಎಂದು ಬಿಜೆಪಿಯ ಮಾಹಿತಿ ತಂತ್ರಜ್ಞಾನ ವಿಭಾಗದ ಉಸ್ತುವಾರಿ ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದಾರೆ.

ವಿಶೇಷವೆಂದರೆ, ಬಿಜೆಪಿ ಟ್ವಿಟರ್​ ಹ್ಯಾಂಡಲ್​ನಿಂದ ಕೇವಲ ಮೂರು ಮಂದಿಯನ್ನು ಮಾತ್ರ ಫಾಲೋ ಮಾಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಟ್ವಿಟರ್​ ಹ್ಯಾಂಡಲ್​​ಗಳನ್ನು ಮಾತ್ರ ಬಿಜೆಪಿ ಟ್ವಿಟರ್​ ಹ್ಯಾಂಡಲ್ ಫಾಲೋ ಮಾಡುತ್ತಿದೆ.

ಇದೀಗ ಪಕ್ಷದ ನಾಯಕರು ಪ್ರತಿಪಾದಿಸಿರುವ ಪ್ರಕಾರ, ಅತಿಹೆಚ್ಚು ಟ್ವಿಟರ್​ ಫಾಲೋವರ್​ಗಳನ್ನು ಹೊಂದಿರುವ ವಿಶ್ವದ ನಂಬರ್ 1 ರಾಜಕೀಯ ಪಕ್ಷವಾಗಿದೆ ಬಿಜೆಪಿ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!