AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ಹೇ ಟ್ರೋಲ್ ಮಿನಿಸ್ಟರ್”: ಮೋದಿ ರಾಜ್ಯ ಪ್ರವಾಸದ ಖರ್ಚು ಬಗ್ಗೆ ಪೋಸ್ಟ್​ ಮಾಡಿದ ಪ್ರಿಯಾಂಕ್ ಖರ್ಗೆಗೆ ಬಿಜೆಪಿ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷ ಕರ್ನಾಟಕ ಪ್ರವಾಸ ಕೈಗೊಳ್ಳಲು ಮಾಡಿದ ಖರ್ಚು ವೆಚ್ಚದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿ ಟೀಕಿಸಿದ್ದರು. ಪ್ರಧಾನಿ ಮೋದಿಯವರ ಕರ್ನಾಟಕ ಪ್ರವಾಸಕ್ಕೆ ಸರ್ಕಾರ 18,248 ಲಕ್ಷಗಳನ್ನು ಖರ್ಚು ಮಾಡಿದೆ ಎಂದಿದ್ದರು. ಇದೀಗ ಪ್ರಿಯಾಂಕ್ ಖರ್ಗೆ ಟ್ವೀಟ್​ಗೆ ಬಿಜೆಪಿ ಪ್ರತಿಟ್ವೀಟ್ ಮೂಲಕ ತಿರುಗೇಟು ಕೊಟ್ಟಿದೆ.

ಹೇ ಟ್ರೋಲ್ ಮಿನಿಸ್ಟರ್: ಮೋದಿ ರಾಜ್ಯ ಪ್ರವಾಸದ ಖರ್ಚು ಬಗ್ಗೆ ಪೋಸ್ಟ್​ ಮಾಡಿದ ಪ್ರಿಯಾಂಕ್ ಖರ್ಗೆಗೆ ಬಿಜೆಪಿ ತಿರುಗೇಟು
ಮೋದಿ ರಾಜ್ಯ ಪ್ರವಾಸದ ಖರ್ಚು ಬಗ್ಗೆ ಪೋಸ್ಟ್​ ಮಾಡಿದ ಪ್ರಿಯಾಂಕ್ ಖರ್ಗೆಗೆ ಬಿಜೆಪಿ ತಿರುಗೇಟು
TV9 Web
| Edited By: |

Updated on: Feb 20, 2024 | 3:02 PM

Share

ಬೆಂಗಳೂರು, ಫೆ.20: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಳೆದ ವರ್ಷ ಕರ್ನಾಟಕ ಪ್ರವಾಸ ಕೈಗೊಳ್ಳಲು ಮಾಡಿದ ಖರ್ಚು ವೆಚ್ಚದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಟ್ವೀಟ್ ಮಾಡಿ ಟೀಕಿಸಿದ್ದರು. ಪ್ರಧಾನಿ ಮೋದಿಯವರ ಕರ್ನಾಟಕ ಪ್ರವಾಸಕ್ಕೆ ಸರ್ಕಾರ 18,248 ಲಕ್ಷಗಳನ್ನು ಖರ್ಚು ಮಾಡಿದೆ ಎಂದಿದ್ದರು. ಇದೀಗ ಪ್ರಿಯಾಂಕ್ ಖರ್ಗೆ ಟ್ವೀಟ್​ಗೆ ಬಿಜೆಪಿ (BJP) ಪ್ರತಿಟ್ವೀಟ್ ಮೂಲಕ ತಿರುಗೇಟು ಕೊಟ್ಟಿದೆ.

ಹೇ ಟ್ರೋಲ್ ಮಿನಿಸ್ಟರ್ ಪ್ರಿಯಾಂಕ್ ಖರ್ಗೆ, ಹೆಸರಷ್ಟೇ ಅಲ್ಲ, ನೀವು ಗಾಂಧಿ ಕುಟುಂಬದೊಂದಿಗೆ ಅದೇ ಬುದ್ಧಿಮತ್ತೆಯ ಪ್ರಮಾಣ ಮಟ್ಟವನ್ನು ಸಹ ಹಂಚಿಕೊಳ್ಳುತ್ತೀರಿ. ವಿಷಯವು ನಿಮ್ಮ ತಿಳುವಳಿಕೆಯ ಸಾಮರ್ಥ್ಯವನ್ನು ಮೀರಿದೆಯಾದರೂ ನಾವು ಸರಳಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಶಾಲೆಯ ಮೇಲಿನ ಬರಹ ಬದಲಾಯಿಸಿದಕ್ಕೆ ‘ಪ್ರಬುದ್ಧತೆ’ಯ ಸಮಾಜಾಯಿಷಿ ನೀಡಿದ ಪ್ರಿಯಾಂಕ್ ಖರ್ಗೆ ಅಪ್ರಬುದ್ಧರಂತೆ ಮಾತಾಡಿದರು!

ನೀವು ಕೆಳಗೆ ಉಲ್ಲೇಖಿಸಿರುವ ಮೊತ್ತವನ್ನು ಭಾರತದ ಪ್ರಧಾನಮಂತ್ರಿಯವರು ಸಾರ್ವಜನಿಕ ಕಾರ್ಯಕ್ರಮಗಳಿಗೆ ಹಾಜರಾಗಲು ಪ್ರೋಟೋಕಾಲ್ ಪ್ರಕಾರ ಕಾನೂನುಬದ್ಧವಾಗಿ ಖರ್ಚು ಮಾಡಿದ್ದಾರೆ. ನಿಮ್ಮ ಪಕ್ಷವು ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಕರ್ನಾಟಕ ರಾಜ್ಯದ ಸಂಪತ್ತಿನಿಂದ ಹಣವನ್ನು ಕಳುಹಿಸುತ್ತಿದೆ ಎಂದು ಬಿಜೆಪಿ ಹೇಳಿದೆ.

ಬಿಜೆಪಿ ಟ್ವೀಟ್

ಪ್ರಿಯಾಂಕ್ ಖರ್ಗೆ ಟ್ವೀಟ್​ನಲ್ಲಿ ಏನಿದೆ?

ಕಳೆದ ವರ್ಷ ಪ್ರಧಾನಿ ಮೋದಿಯವರ ಕರ್ನಾಟಕ ಪ್ರವಾಸಕ್ಕೆ ಸರ್ಕಾರ 18,248 ಲಕ್ಷಗಳನ್ನು ಖರ್ಚು ಮಾಡಿದೆ. ಕರ್ನಾಟಕದಲ್ಲಿ ವಿಶ್ವಗುರುವಿನ ಪ್ರತಿಮೆಯನ್ನು ವೈಭವೀಕರಿಸಲು ಸುಮಾರು 182 ಕೋಟಿ ಖರ್ಚು ಮಾಡಿದ್ದು ಲಾಭಾಂಶವನ್ನು ನೀಡಲಿಲ್ಲ, ಕೇವಲ ಬೊಕ್ಕಸಕ್ಕೆ ನಷ್ಟವಾಗಿದೆ. ಇವು ಜಾಹೀರಾತುಗಳನ್ನು ಒಳಗೊಂಡಿಲ್ಲ ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ