Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ವಿಭೂತಿಕೆರೆಯಲ್ಲಿ ಬರ ಅಧ್ಯಯನದ ವೇಳೆ ಜಗಳ ಮಾಡಿಕೊಂಡ ಬಿಜೆಪಿ ನಾಯಕರು

ರಾಮನಗರ ತಾಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ಬರ ಅಧ್ಯಯನದ ವೇಳೆ ಬಿಜೆಪಿ ಎಂಎಲ್​ಸಿ ಆ.ದೇವೇಗೌಡ ಹಾಗೂ ಚನ್ನಪಟ್ಟಣ ತಾಲೂಕು ಘಟಕದ ಅಧ್ಯಕ್ಷ ಜಯರಾಂ ನಡುವೆ ವೈಯಕ್ತಿಯ ವಿಚಾರವಾಗಿ ಪರಸ್ಪರ ಜಗಳ ಮಾಡಿಕೊಂಡಿದ್ದಾರೆ. ಮಾಜಿ ಸಚಿವ ಕೋಟಾ ಶ್ರೀನಿವಾಸಪೂಜಾರಿ ಎದುರೇ ನಾಯಕರು ಬೈದಾಡಿಕೊಂಡಿದ್ದಾರೆ.

Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: Rakesh Nayak Manchi

Updated on: Nov 09, 2023 | 6:29 PM

ರಾಮನಗರ, ನ.9: ತಾಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ಬರ ಅಧ್ಯಯನದ ವೇಳೆ ಬಿಜೆಪಿ ಎಂಎಲ್​ಸಿ ಆ.ದೇವೇಗೌಡ (A.Devegowda) ಹಾಗೂ ಚನ್ನಪಟ್ಟಣ ತಾಲೂಕು ಘಟಕದ ಅಧ್ಯಕ್ಷ ಕಲಗೆರೆ ಜಯರಾಂ (Kalagere Jayaram) ನಡುವೆ ವೈಯಕ್ತಿಯ ವಿಚಾರವಾಗಿ ಪರಸ್ಪರ ಜಗಳ ಮಾಡಿಕೊಂಡಿದ್ದಾರೆ. ಮಾಜಿ ಸಚಿವ ಕೋಟ ಶ್ರೀನಿವಾಸಪೂಜಾರಿ (Kota Srinivas Poojary) ಎದುರೇ ನಾಯಕರು ಬೈದಾಡಿಕೊಂಡಿದ್ದಾರೆ.

ವೈಯಕ್ತಿಕ ವಿಚಾರವಾಗಿ ಆ.ದೇವೇಗೌಡ ಮತ್ತ ಜಯರಾಂ ನಡುವೆ ಗಲಾಟೆ ನಡೆದಿದೆ. ಈ ವೇಳೆ ದೇವೇಗೌಡ ಅವರು ಜಯರಾಂ ಅವರ ಕಪಾಲಕ್ಕೆ ಬಾರಿಸಿದ್ದಾರೆ. ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ಹಾಗೂ ಸ್ಥಳೀಯ ಬಿಜೆಪಿ ನಾಯಕರು ಜಗಳ ಬಿಡಿಸಿದರು. ಅಲ್ಲದೆ, ದೇವೇಗೌಡರ ವಿರುದ್ಧ ಪಕ್ಷಕ್ಕೆ ದೂರು ಕೊಡಲು ಜಯರಾಂ ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್​ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ ಜಯರಾಂ, ನಾನು ಅವರಿಗಾಗಿ ದುಡಿಮೆ ಮಾಡಿದ್ದೇನೆ. ಅವರ ಚುನಾವಣೆಯಲ್ಲಿ ಅವರಿಗೆ ಮತಹಾಕಿಸಿದ್ದೇನೆ. ಆದರೆ ಅವರು ಇವತ್ತು ನನ್ನ ಕಪಾಲಕ್ಕೆ ಹೊಡೆದರು. ಎಂಎಲ್​ಸಿ ಚುನಾವಣೆ ವಿಚಾರವಾಗಿ ಮಾತನಾಡುತ್ತ ಹೊಡೆದರು. ಇದು ನನಗೆ ಬಹಳ ದುಃಖವಾಗಿದೆ ಎಂದರು.

ನಾನು ಈ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರಿಗೆ ದೂರು ಕೊಡುತ್ತೇನೆ. ನಾನು 30 ವರ್ಷದಿಂದ ಪಕ್ಷಕ್ಕೆ ದುಡಿಮೆ ಮಾಡಿದ್ದೇನೆ. ಆದರೆ ಇಂತಹ ಕೃತ್ಯ ಮುಂದೆ ಯಾರಿಗೂ ಆಗಬಾರದು. ಅವರಿಗೆ ಪಕ್ಷದಲ್ಲಿ ಯಾವ ರೀತಿ ತೊಂದರೆ ಆಗುತ್ತಿದೆಯೋ ಗೊತ್ತಿಲ್ಲ. ಈ ರೀತಿ ನಡೆದುಕೊಂಡದ್ದು ತಪ್ಪು ಹೇಳಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್