AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ವಿರುದ್ಧ ಕನ್ಹಯ್ಯ ಕುಮಾರ್ ಹೇಳಿಕೆ: ಇವರ ತಾತ-ಮುತ್ತಾತ ಹೀಗೆ ಹೇಳಿ ಕಳೆದು ಹೋಗಿದ್ದಾರೆ ಎಂದ ಸಿಟಿ ರವಿ

Kanhaiya Kumar statement: ಬಿಜೆಪಿ ವಿರುದ್ಧ ಕನ್ಹಯ್ಯ ಕುಮಾರ್ ನೀಡಿರುವ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದು, ಇವರ ತಾತ-ಮುತ್ತಾತ ಹೀಗೆ ಹೇಳಿ ಕಳೆದು ಹೋಗಿದ್ದಾರೆ ಎಂದು ವ್ಯಾಖ್ಯಾನಿಸಿದ್ದಾರೆ.

ಬಿಜೆಪಿ ವಿರುದ್ಧ ಕನ್ಹಯ್ಯ ಕುಮಾರ್ ಹೇಳಿಕೆ: ಇವರ ತಾತ-ಮುತ್ತಾತ ಹೀಗೆ ಹೇಳಿ ಕಳೆದು ಹೋಗಿದ್ದಾರೆ ಎಂದ ಸಿಟಿ ರವಿ
ಕನ್ಹಯ್ಯ ಕುಮಾರ್ ತಾತ-ಮುತ್ತಾತ ಹೀಗೆ ಹೇಳಿ ಕಳೆದು ಹೋಗಿದ್ದಾರೆ ಎಂದ ಸಿಟಿ ರವಿ
TV9 Web
| Edited By: |

Updated on:Oct 02, 2021 | 1:07 PM

Share

ಚಿಕ್ಕಮಗಳೂರು: ಬಿಜೆಪಿ ವಿರುದ್ಧ ಕನ್ಹಯ್ಯ ಕುಮಾರ್ ನೀಡಿರುವ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದು, ಇವರ ತಾತ-ಮುತ್ತಾತ ಹೀಗೆ ಹೇಳಿ ಕಳೆದು ಹೋಗಿದ್ದಾರೆ. ಅವರ ಸಮಾಧಿ ಮಣ್ಣಿನ ಮೇಲೆ ಸಂಘ, ಬಿಜೆಪಿ ಬಲವಾಗಿದೆ. ಕನ್ಹಯ್ಯ ಕುಮಾರ್ ತುಕ್ಡೆ ಗ್ಯಾಂಗಿನ ನಾಯಕ ಎಂದು ವ್ಯಾಖ್ಯಾನಿಸಿದ್ದಾರೆ.

ಹಿಟ್ಟು ಹಳಸಿತ್ತು, ಡ್ಯಾಶ್ ಕಾದಿತ್ತು ಅನ್ನೋ ಗಾದೆ ಮಾತಿದೆ. ಗಾದೆ ಮಾತಿನ ಪರಿಸ್ಥಿತಿ ಕಾಂಗ್ರೆಸ್​ನದ್ದಾಗಿದೆ ಎಂದು ಸಿ.ಟಿ.ರವಿ ಇದೇ ವೇಳೆ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್​ನಲ್ಲಿರೋದು ವಂಶ ಪಾರಂಪರ್ಯ ಮತ್ತು ಪರಿವಾರವಾದ. ಪರಿವಾರವಾದ ಬಂದರೆ ಅಲ್ಲಿ ಮಾಲೀಕತ್ವ ಬರುತ್ತೆ. ಅಲ್ಲಿ ಮಾಲೀಕರು, ನೌಕರರು, ಗುಲಾಮರು ಇರುತ್ತಾರೆ. ತುಕ್ಡೆ ಗ್ಯಾಂಗ್​ನವರಿಗೆ ಗತಿ ಇರ್ಲಿಲ್ಲ, ಎಲೆಕ್ಷನ್​ನಲ್ಲಿ ಸೋತ್ರು. ಕನ್ಹಯ್ಯ ಕುಮಾರ್​ನಂತವರು ಬಹಳ ಮಾತನಾಡಿದ್ದಾರೆ. ಬಹಳ ಮಾತನಾಡಿ ಮಣ್ಣಾಗಿದ್ದಾರೆ ಎಂದು ಸಿ.ಟಿ.ರವಿ ಹೇಳಿದರು.

ಮತಾಂತರ ಎಂಬುದು ದೇಶಾಂತರಕ್ಕೆ ಸಮ ಎಂದಿದ್ದರು ಗಾಂಧೀಜಿ: ಮತಾಂತರ ಎಂಬುದು ದೇಶಾಂತರಕ್ಕೆ ಸಮ ಎಂದು ಗಾಂಧೀಜಿ ಹೇಳಿದ್ದರು. ಮತಾಂತರಿಯಾದವ ತನ್ನ ಸಂಸ್ಕೃತಿಯನ್ನ ಬದಲಿಸ್ತಾನೆ. ಮುಂದೆ… ದೇಶಾಂತರದ ಬಗ್ಗೆ ಯೋಚಿಸ್ತಾನೆ ಎಂದಿದ್ದರು. ಗಾಂಧಿಯೇ ಹೇಳಿದ್ರು ಅಂದ್ರೆ ಅಪಾಯ ಗ್ರಹಿಸಿದ್ದರು ಎಂದರ್ಥ. ಹಣ, ಹೆಣ್ಣಿನ ಪ್ರಲೋಭನೆ, ಅಸಹಾಯಕತೆ ಬಳಸಿ ಮತಾಂತರ ನಡೆಯುತ್ತದೆ. ಮತಾಂತರದ ವಿರುದ್ಧ ಸರ್ಕಾರ ಕಠಿಣ ಕ್ರಮಕೈಗೊಂಡರೆ ಸ್ವಾಗತ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಈಗಿನ ಘೋಷವಾಕ್ಯ ‘ಭಾರತ್ ತೇರೇ ಟುಕ್ಡೇ ಹೋಂಗೆ’; ಕನ್ಹಯ್ಯ ಕುಮಾರ್ ಕಾಂಗ್ರೆಸ್ ಸೇರ್ಪಡೆಗೆ ಬಿಜೆಪಿ ಪೋಸ್ಟರ್

ಇದನ್ನೂ ಓದಿ: ಕನ್ಹಯ್ಯ ಕುಮಾರ್ ಕಾಂಗ್ರೆಸ್ ಪಕ್ಷದ ಆಶಾಕಿರಣವಾಗಿದ್ದಾರೆ ಅಂತ ರಾಜಕೀಯ ವಿಶ್ಲೇಷಕರು ಹೇಳುತ್ತಿರುವುದರಲ್ಲಿ ಹುರುಳಿದೆಯೇ?

EX CM Siddaramaiah Pressmeet | ಮಾಜಿ ಸಿಎಂ ಸಿದ್ದರಾಮಯ್ಯ​ ಸುದ್ದಿಗೋಷ್ಠಿ | TV9 Kannada

Published On - 12:28 pm, Sat, 2 October 21

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ