AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕೀಲ ವೃತ್ತಿ ಬಗ್ಗೆ ನಾನು ಹಗುರವಾಗಿ ಮಾತನಾಡಿಲ್ಲ; ಬಿಜೆಪಿ ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ

ನಾನು ವಕೀಲರ ಬಗ್ಗೆ ಅಪಾರ ಗೌರವವನ್ನು ಇಟ್ಟುಕೊಂಡಿದ್ದೇನೆ ಎಂದು ಸುದೀರ್ಘ ಪತ್ರದಲ್ಲಿ ತಿಳಿಸಿರುವ ಪ್ರತಾಪ್ ಸಿಂಹ, ಮೈಸೂರು ವಕೀಲರ ಸಂಘದ ಎಲ್ಲಾ ಪ್ರಸ್ತಾಪಗಳಿಗೆ ಸ್ಪಂದಿಸಿದ್ದೇನೆ.

ವಕೀಲ ವೃತ್ತಿ ಬಗ್ಗೆ ನಾನು ಹಗುರವಾಗಿ ಮಾತನಾಡಿಲ್ಲ; ಬಿಜೆಪಿ ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ
ಸಂಸದ ಪ್ರತಾಪ್ ಸಿಂಹ
TV9 Web
| Edited By: sandhya thejappa|

Updated on:Jun 08, 2022 | 9:11 AM

Share

ಮೈಸೂರು: ಸಿದ್ದರಾಮಯ್ಯ (Siddaramaiah) ಟೀಕಿಸುವ ಭರದಲ್ಲಿ ವಕೀಲರಿಗೆ ಅಪಮಾನ ಮಾಡಿದ್ದಾರೆ ಎಂಬ ಆರೋಪಕ್ಕೆ ಬಿಜೆಪಿ ಸಂಸದ ಪ್ರತಾಪ್ ಸಿಂಹ (Prathap Simha) ಪತ್ರದ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಸರ್ಕಾರವನ್ನ ಸಿದ್ದರಾಮಯ್ಯ ಟೀಕಿಸಿದ್ದರು. ಇಲ್ಲಸಲ್ಲದ ಆರೋಪ ಮಾಡಿದ್ದಕ್ಕೆ ಸಿದ್ದರಾಮಯ್ಯರನ್ನು ಟೀಕಿಸಿದ್ದೇನೆ. ಆದರೆ ವಕೀಲ ವೃತ್ತಿ ಬಗ್ಗೆ ನಾನು ಹಗುರವಾಗಿ ಮಾತನಾಡಿರುವುದಿಲ್ಲ. ವಕೀಲರಿಗೆ ಅಪಮಾನ ಮಾಡಿದ್ದಾರೆಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ನಾನು ವಕೀಲರ ಬಗ್ಗೆ ಅಪಾರ ಗೌರವವನ್ನು ಇಟ್ಟುಕೊಂಡಿದ್ದೇನೆ ಎಂದು ಸುದೀರ್ಘ ಪತ್ರದಲ್ಲಿ ತಿಳಿಸಿರುವ ಪ್ರತಾಪ್ ಸಿಂಹ, ಮೈಸೂರು ವಕೀಲರ ಸಂಘದ ಎಲ್ಲಾ ಪ್ರಸ್ತಾಪಗಳಿಗೆ ಸ್ಪಂದಿಸಿದ್ದೇನೆ. ಕಾಂಗ್ರೆಸ್ ನಾಯಕರ ಅಪಪ್ರಚಾರಕ್ಕೆ ವಕೀಲರು ಕಿವಿಗೊಡಬಾರದು ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ಇತ್ತೀಚೆಗೆ ಕೇಂದ್ರ ಸರ್ಕಾರ ಕರ್ನಾಟಕದಿಂದ 19 ಲಕ್ಷ ಕೋಟಿ ರೂ. ಹಣವನ್ನು ತೆರಿಗೆ ರೂಪದಲ್ಲಿ ಲೂಟಿ ಮಾಡಿದೆ ಅಂತ ತಮ್ಮ ಟ್ವಿಟರ್ ಖಾತೆಯಲ್ಲಿ ಆರೋಪಿಸಿದ್ದರು. ಇದ್ದಕ್ಕೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರ ಕೆ.ಜಿ ಗೆ 32 ರೂಪಾಯಿ ಕೊಟ್ಟು ಅಕ್ಕಿಯನ್ನು ಖರೀದಿಸಿ ರಾಜ್ಯ ಸರ್ಕಾರಕ್ಕೆ 3 ರೂ.ಗೆ ನೀಡುತ್ತದೆ. ಅದರಲ್ಲಿ 2 ರೂ. ಕಡಿಮೆ ಮಾಡಿ ನಾನು 1 ರೂ. ಕೆ.ಜಿ ಗೆ ಅಕ್ಕಿ ಕೊಟ್ಟೆ ಎಂದು ಸಿದ್ದರಾಮಯ್ಯ ಬಡಾಯಿ ಕೊಚ್ಚಿಕೊಳ್ಳುತ್ತಿದ್ದರು. ಆದರೆ ಕೇಂದ್ರ ಸರ್ಕಾರ ಭರಿಸುವ 29 ರೂ. ಬಗ್ಗೆ ಎಂದೂ ಮಾತನಾಡಲಿಲ್ಲ ಎಂದು ಪತ್ರದಲ್ಲಿ ಪ್ರತಾಪ್ ಸಿಂಹ ಹೇಳಿದ್ದಾರೆ.

ಇದನ್ನೂ ಓದಿ
Image
ನಿಮ್ಮ ಉಗುರುಗಳನ್ನು ಆರೋಗ್ಯಕರವಾಗಿಡಲು 5 ಮಾರ್ಗಗಳು ಇಲ್ಲಿವೆ
Image
ಕೇರಳ ಕರಾವಳಿಯಲ್ಲಿ ತಳ್ಳುಗಾಡಿ, ಗೂಡಂಗಡಿಗಳಿಗೆ ಉಗ್ರರ ಲಿಂಕ್; ಮಂಗಳೂರು ಗಡಿಯಲ್ಲೂ ಹದ್ದಿನಕಣ್ಣಿಡಲು ಕೇರಳ ಪೊಲೀಸರಿಗೆ ಗುಪ್ತಚರ ಇಲಾಖೆ ಸೂಚನೆ
Image
RRR: ಹಾಲಿವುಡ್​​ ಜನಪ್ರಿಯ ಬರಹಗಾರನಿಂದ ‘ಆರ್​ಆರ್​ಆರ್​​’ಗೆ ಶಹಬ್ಬಾಸ್​ಗಿರಿ; ಚಿತ್ರ ನೋಡಿ ಹೇಳಿದ್ದೇನು ಗೊತ್ತಾ?
Image
ಪಶ್ಚಿಮ ಬಂಗಾಳದ ಅಸನ್ಸೋಲ್​ನಲ್ಲಿ ಹಳಿ ತಪ್ಪಿದ 40 ಪ್ರಯಾಣಿಕರಿದ್ದ ಪ್ಯಾಸೆಂಜರ್ ರೈಲು

ಪತ್ರಾಪ್ ಸಿಂಹ ಬರೆದ ಪತ್ರ

ಇದನ್ನೂ ಓದಿ: ಕೇರಳ ಕರಾವಳಿಯಲ್ಲಿ ತಳ್ಳುಗಾಡಿ, ಗೂಡಂಗಡಿಗಳಿಗೆ ಉಗ್ರರ ಲಿಂಕ್; ಮಂಗಳೂರು ಗಡಿಯಲ್ಲೂ ಹದ್ದಿನಕಣ್ಣಿಡಲು ಕೇರಳ ಪೊಲೀಸರಿಗೆ ಗುಪ್ತಚರ ಇಲಾಖೆ ಸೂಚನೆ

ಜಗತ್ತಿನಾದ್ಯಂತ ಇರುವ ರಾಜತಾಂತ್ರಿಕ ಕಚೇರಿಗಳು, 15 ಲಕ್ಷ ಸೈನಿಕರು, 50 ಲಕ್ಷ ಕ್ಕಿಂತ ಹೆಚ್ಚು ಕೇಂದ್ರ ಸರ್ಕಾರದ ಉದ್ಯೋಗಿಗಳು ಇವರಿಗೆ ಸಂಬಳ ಎಲ್ಲಿಂದ ಕೊಡಬೇಕು? ಎಂದು ಪ್ರಶ್ನಿಸಿರುವ ಸಂಸದ, ಕಳೆದ ಎರಡು ವರ್ಷಗಳಿಂದ ಪ್ರಧಾನ ಮಂತ್ರಿ ಅನ್ನ ಕಲ್ಯಾಣ ಯೋಜನೆಯಡಿ ನೀಡುತ್ತಿರುವ ಉಚಿತ ಪಡಿತರ ಇವುಗಳಿಗೆ ದುಡ್ಡು ಎಲ್ಲಿಂದ ಬರಬೇಕು. ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಒಂದಕ್ಕೆ ವರ್ಷಕ್ಕೆ 50 ರಿಂದ 60 ಸಾವಿರ ಕೋಟಿ ಖರ್ಚಾಗುತ್ತದೆ. ಹೈವೆ-ರೈಲ್ವೆ, ಸ್ಮಾರ್ಟ್ ಸಿಟಿ, ಅಮೃತ್ ಯೋಜನೆಯಿಂದ 15ನೇ ಹಣಕಾಸು ಆಯೋಗದವರೆಗೂ 42 ಕೇಂದ್ರ ಪುರಸ್ಕೃತ ಯೋಜನೆಗಳ ಮೂಲಕ ಲಕ್ಷಾಂತರ ಕೋಟಿ ರೂ. ಗಳನ್ನು ಕೇಂದ್ರ ಸರ್ಕಾರ ವಾಪಸ್ಸು ರಾಜ್ಯಗಳಿಗೆ ನೀಡುತ್ತದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:34 am, Wed, 8 June 22

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು