AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹುಣಸೂರಿನಲ್ಲಿ ವಿಶ್ವನಾಥ್ ಸೋತರೆ ಜಗತ್ತು ಮುಳುಗಿಹೋಗುತ್ತಾ?’

ಮೈಸೂರು: ಬಿಜೆಪಿ ಅಭ್ಯರ್ಥಿ ಹೆಚ್​.ವಿಶ್ವನಾಥ್ ಸೋತರೆ ಜಗತ್ತು ಮುಳುಗೋಗುತ್ತಾ? ಸಿದ್ದರಾಮಯ್ಯ ಎಷ್ಟು ಸಲ ತೊಡೆ ತಟ್ಟಿ ಬಿದ್ದೋಗಿಲ್ಲ ಹೇಳಿ? ಎಂದು ಉಪಚುನಾವಣೆ ಫಲಿತಾಂಶಕ್ಕೂ ಮುನ್ನ ವಿಶ್ವನಾಥ್ ಸೋಲಿನ ಬಗ್ಗೆ ಸಂಸದ ಶ್ರೀನಿವಾಸ್ ಪ್ರಸಾದ್ ಸುಳಿವು ನೀಡಿದ್ದಾರೆ. ಹುಣಸೂರು ಕ್ಷೇತ್ರದಲ್ಲಿ ವಿಶ್ವನಾಥ್ ಸೋತರೆ ಏನೂ ಪರಿಣಾಮ ಬೀರುವುದಿಲ್ಲ. ನಾಳಿನ ಫಲಿತಾಂಶ ಎಲ್ಲರೂ ಕಾಯುತ್ತಿದ್ದಾರೆ. ಇದು ಜನತೆಗೆ ಬಿಟ್ಟ ವಿಚಾರ. ಅನರ್ಹರ ಬಗ್ಗೆ ಜನರ ಮನಸ್ಥಿತಿ ಏನಿದೆ ಅಂತ ನಾಳೆ ಗೊತ್ತಾಗಲಿದೆ. ಸರ್ಕಾರ ಸ್ಥಿರವಾಗಿದೆ ನಾಳೆ ಹೆಚ್ಚು ಸ್ಥಾನಗಳಲ್ಲಿ ಗೆದ್ದು […]

‘ಹುಣಸೂರಿನಲ್ಲಿ ವಿಶ್ವನಾಥ್ ಸೋತರೆ ಜಗತ್ತು ಮುಳುಗಿಹೋಗುತ್ತಾ?’
ಸಾಧು ಶ್ರೀನಾಥ್​
|

Updated on: Dec 08, 2019 | 2:10 PM

Share

ಮೈಸೂರು: ಬಿಜೆಪಿ ಅಭ್ಯರ್ಥಿ ಹೆಚ್​.ವಿಶ್ವನಾಥ್ ಸೋತರೆ ಜಗತ್ತು ಮುಳುಗೋಗುತ್ತಾ? ಸಿದ್ದರಾಮಯ್ಯ ಎಷ್ಟು ಸಲ ತೊಡೆ ತಟ್ಟಿ ಬಿದ್ದೋಗಿಲ್ಲ ಹೇಳಿ? ಎಂದು ಉಪಚುನಾವಣೆ ಫಲಿತಾಂಶಕ್ಕೂ ಮುನ್ನ ವಿಶ್ವನಾಥ್ ಸೋಲಿನ ಬಗ್ಗೆ ಸಂಸದ ಶ್ರೀನಿವಾಸ್ ಪ್ರಸಾದ್ ಸುಳಿವು ನೀಡಿದ್ದಾರೆ.

ಹುಣಸೂರು ಕ್ಷೇತ್ರದಲ್ಲಿ ವಿಶ್ವನಾಥ್ ಸೋತರೆ ಏನೂ ಪರಿಣಾಮ ಬೀರುವುದಿಲ್ಲ. ನಾಳಿನ ಫಲಿತಾಂಶ ಎಲ್ಲರೂ ಕಾಯುತ್ತಿದ್ದಾರೆ. ಇದು ಜನತೆಗೆ ಬಿಟ್ಟ ವಿಚಾರ. ಅನರ್ಹರ ಬಗ್ಗೆ ಜನರ ಮನಸ್ಥಿತಿ ಏನಿದೆ ಅಂತ ನಾಳೆ ಗೊತ್ತಾಗಲಿದೆ. ಸರ್ಕಾರ ಸ್ಥಿರವಾಗಿದೆ ನಾಳೆ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಬಿಜೆಪಿ ಸರ್ಕಾರ ಮತ್ತಷ್ಟು ಸ್ಥಿರ ಆಗಲಿದೆ ಎಂದರು.

ಸೋಲುವವರ ಬಗ್ಗೆ ಈಗ ಮಾತನಾಡುವುದು ಬೇಡ. ಗೆದ್ದವರೆಲ್ಲರಿಗೂ ಮಂತ್ರಿಭಾಗ್ಯ ನೀಡಲಾಗುತ್ತೆ ಅಂತ ಸ್ವತಃ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಅನರ್ಹರಿಗೆ ಕೊಟ್ಟ ಭರವಸೆಯನ್ನು ಬಿಜೆಪಿ ಈಡೇರಿಸಲಿದೆ ಎಂದು ಶ್ರೀನಿವಾಸ್ ಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ