AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿಧ ರಾಜ್ಯಗಳ ಬಿಜೆಪಿ ಸಂಘಟನಾ ಕಾರ್ಯದರ್ಶಿಗಳ ನೇಮಕ; ಕರ್ನಾಟಕಕ್ಕೆ ರಾಜೇಶ್ ಜಿವಿ

ಬಿಜೆಪಿ ರಾಜ್ಯ ಘಟಕದ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಆರ್‌ಎಸ್‌ಎಸ್‌ ಕಾರ್ಯಕರ್ತರಾಗಿದ್ದ ರಾಜೇಶ್ ಜಿ.ವಿ ಅವರನ್ನು ನಿಯುಕ್ತಿಗೊಳಿಸಲಾಗಿದೆ.

ವಿವಿಧ ರಾಜ್ಯಗಳ ಬಿಜೆಪಿ ಸಂಘಟನಾ ಕಾರ್ಯದರ್ಶಿಗಳ ನೇಮಕ; ಕರ್ನಾಟಕಕ್ಕೆ ರಾಜೇಶ್ ಜಿವಿ
ಜೆಪಿ ನಡ್ಡಾ
TV9 Web
| Edited By: |

Updated on:Jul 21, 2022 | 2:14 PM

Share

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ(JP Nadda) ಅವರು ವಿವಿಧ ವಿವಿಧ ರಾಜ್ಯಗಳ ಸಂಘಟನಾ ಕಾರ್ಯದರ್ಶಿಗಳನ್ನು(Organisational appointments) ನೇಮಕ ಮಾಡಿದ್ದಾರೆ. ಅಜಯ್ ಜಮ್ವಾಲ್ ಅವರನ್ನು ಮಧ್ಯ ಪ್ರದೇಶ ಮತ್ತು ಛತ್ತೀಸಗಡದ ಕ್ಷೇತ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಪಂಜಾಬ್-ಚಂಡೀಗಢದ ರಾಜ್ಯ ಕಾರ್ಯದರ್ಶಿಯಾಗಿ ಮಂತ್ರಿ ಶ್ರೀನಿವಾಸುಲು, ಕರ್ನಾಟಕದಲ್ಲಿ ರಾಜೇಶ್ ಜಿ.ವಿ(Rajesh G V) ಮತ್ತು ಸತೀಶ್ ಧೋಂಡ್ ಅವರನ್ನು ಪಶ್ಚಿಮ ಬಂಗಾಳ ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್‌ ಜಿ. ವಿ. ಬಿಜೆಪಿ ರಾಜ್ಯ ಘಟಕದ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಆರ್‌ಎಸ್‌ಎಸ್‌ ಕಾರ್ಯಕರ್ತರಾಗಿದ್ದ ರಾಜೇಶ್ ಜಿ.ವಿ ಅವರನ್ನು ನಿಯುಕ್ತಿಗೊಳಿಸಲಾಗಿದೆ. ರಾಜೇಶ್ ಅವರು ತುಮಕೂರು ವಿಭಾಗದ ಪ್ರಚಾರಕ್ ಆಗಿದ್ದರು. ಇವರು ಮೈಸೂರು ಜಿಲ್ಲಾ ಆರ್​ಎಸ್ಎಸ್ ಪ್ರಚಾರಕ್ ಆಗಿಯೂ ಸೇವೆ ಸಲ್ಲಿಸಿದ್ದರು.

Published On - 2:13 pm, Thu, 21 July 22

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು