AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಷಡ್ಯಂತ್ರದ ‘ಮಹಾನಾಯಕ’ ಡಿ.ಕೆ.ಶಿವಕುಮಾರ್​ ಎಂಬ ಅನುಮಾನದಲ್ಲಿ ಬಿಜೆಪಿ

ಈ ಫೋಟೋ ಸತ್ಯಾಸತ್ಯತೆಯ ಬಗ್ಗೆ ಟಿವಿ9 ಕನ್ನಡ ಡಿಜಿಟಲ್​ಗೆ ಯಾವುದೇ ಮಾಹಿತಿ ಲಭಿಸಿಲ್ಲವಾದರೂ, ಬಿಜೆಪಿ ಪಕ್ಷ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಇದನ್ನು ಹಂಚಿಕೊಂಡಿರುವ ಕಾರಣ ತನಿಖೆ ಹೊಸ ಆಯಾಮ ಪಡೆಯುವ ಸಾಧ್ಯತೆ ಇದೆ.

ಸಿಡಿ ಷಡ್ಯಂತ್ರದ ‘ಮಹಾನಾಯಕ’ ಡಿ.ಕೆ.ಶಿವಕುಮಾರ್​ ಎಂಬ ಅನುಮಾನದಲ್ಲಿ ಬಿಜೆಪಿ
ಸಿಡಿ ಮಾಸ್ಟರ್​ಮೈಂಡ್​ ನರೇಶ್​ ಜೊತೆ ಡಿ.ಕೆ.ಶಿವಕುಮಾರ್​
Skanda
|

Updated on:Mar 17, 2021 | 12:06 PM

Share

ಬೆಂಗಳೂರು: ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯ ಹಿಂದಿರುವ ‘ಮಹಾನಾಯಕ’ ಯಾರು ಎಂಬ ವಿಚಾರ ರಾಜ್ಯ ರಾಜಕಾರಣದಲ್ಲಿ ಬಹುದೊಡ್ಡ ಜಿದ್ದಾಜಿದ್ದಿಗೆ ಕಾರಣವಾಗಿದೆ. ಇದೇ ವಿಚಾರವಾಗಿ ಆಡಳಿತ ಪಕ್ಷ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ಟ್ವಿಟರ್​ ಸಮರ ಕೂಡ ಶುರುವಾಗಿದ್ದು, ಆರೋಪ ಪ್ರತ್ಯರೋಪಗಳ ಸುರಿಮಳೆ ಆಗುತ್ತಿದೆ. ಈ ನಡುವೆ ಇಂದು (ಮಾರ್ಚ್​ 17) ಕರ್ನಾಟಕ ಬಿಜೆಪಿ ತನ್ನ ಅಧಿಕೃತ ಟ್ವಿಟರ್​ ಹ್ಯಾಂಡಲ್​ನಲ್ಲಿ ಫೋಟೋವೊಂದನ್ನು ಪ್ರಕಟಿಸಿದ್ದು ಸಂಚಲನಕ್ಕೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹಾಗೂ ಸಿಡಿ ಪ್ರಕರಣದ ಮಾಸ್ಟರ್​ ಮೈಂಡ್​ ಎನ್ನಲಾದ ನರೇಶ್​ ಇಬ್ಬರೂ ಜೊತೆಗೆ ನಿಂತಿರುವ ಫೋಟೋವನ್ನು ಬಿಜೆಪಿ ಟ್ವೀಟ್​ ಮಾಡಿದೆ.

ಈ ಫೋಟೋ ಸತ್ಯಾಸತ್ಯತೆಯ ಬಗ್ಗೆ ಟಿವಿ9 ಕನ್ನಡ ಡಿಜಿಟಲ್​ಗೆ ಯಾವುದೇ ಮಾಹಿತಿ ಲಭಿಸಿಲ್ಲವಾದರೂ, ಬಿಜೆಪಿ ಪಕ್ಷ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಇದನ್ನು ಹಂಚಿಕೊಂಡಿರುವ ಕಾರಣ ತನಿಖೆ ಹೊಸ ಆಯಾಮ ಪಡೆಯುವ ಸಾಧ್ಯತೆ ಇದೆ. ‘ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ? ಮಾಸ್ಟರ್‌ ಮೈಂಡ್ ಮತ್ತು ರಿಂಗ್‌ ಮಾಸ್ಟರ್ ಒಂದೇ ಫ್ರೇಮ್‌ನಲ್ಲಿ ಸಿಲುಕಿಕೊಂಡಿರುವುದಕ್ಕೂ, ನನ್ನನ್ನು ಸಿಲುಕಿಸುವ ಕುತಂತ್ರ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ? ಎನ್ನುವ ಬರಹದೊಂದಿಗೆ ಈ ಫೋಟೋವನ್ನು ಹಂಚಿಕೊಂಡಿರುವ ಬಿಜೆಪಿ, ಸಿಡಿ ಸುಳಿಯಲ್ಲಿ ಡಿ.ಕೆ.ಶಿವಕುಮಾರ್​ ಅವರನ್ನು ಸಿಲುಕಿಸಲು ಈ ಮೂಲಕ ಪ್ರಯತ್ನಿಸಿದೆ.

ಇದನ್ನೂ ಓದಿ: ಅಶ್ಲೀಲ ಸಿಡಿಯಲ್ಲಿ ಅವಾಚ್ಯ ಶಬ್ದಗಳ ಬಳಕೆ; ಕನ್ನಡಿಗರನ್ನು ನಿಂದಿಸಿದ್ದಕ್ಕಾಗಿ ರಮೇಶ್​ ಜಾರಕಿಹೊಳಿ ವಿರುದ್ಧ ದೂರು ದಾಖಲು 

ಟ್ವೀಟ್​ ಮಾಡಿ.. ಸಿಡಿ ವಿಚಾರದಲ್ಲಿ ಮಹಾನಾಯಕಿಯನ್ನು ಎಳೆದು ತಂದ ಬಿಜೆಪಿ! ಯಾರದು? 

Published On - 12:01 pm, Wed, 17 March 21

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ