Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಕತೆ ಮುಗಿದಿದೆ, ಯಾರನ್ನೇ ಅಧ್ಯಕ್ಷ ಮಾಡಿದರೂ ಅವರು ಮತ್ತೆ ಗೆಲ್ಲಲ್ಲ: ಶರಣಪ್ರಕಾಶ್ ಪಾಟೀಲ್

ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ಬಿಜೆಪಿ ಕತೆ ಮುಗಿದಿದೆ. ಯಾರನ್ನೇ ಅಧ್ಯಕ್ಷರನ್ನಾಗಿ ಮಾಡಿದರೂ ಅವರು ಮತ್ತೆ ಗೆಲ್ಲುವುದಿಲ್ಲ ಎಂದಿದ್ದಾರೆ.

ಬಿಜೆಪಿ ಕತೆ ಮುಗಿದಿದೆ, ಯಾರನ್ನೇ ಅಧ್ಯಕ್ಷ ಮಾಡಿದರೂ ಅವರು ಮತ್ತೆ ಗೆಲ್ಲಲ್ಲ: ಶರಣಪ್ರಕಾಶ್ ಪಾಟೀಲ್
ಶರಣಪ್ರಕಾಶ್ ಪಾಟೀಲ್ ಮತ್ತು ಬಿವೈ ವಿಜಯೇಂದ್ರ
Follow us
Basavaraj Yaraganavi
| Updated By: Rakesh Nayak Manchi

Updated on: Nov 11, 2023 | 6:43 PM

ಶಿವಮೊಗ್ಗ, ನ.11: ಬಿಜೆಪಿ ಕತೆ ಮುಗಿದಿದೆ. ಯಾರನ್ನೇ ಅಧ್ಯಕ್ಷರನ್ನಾಗಿ ಮಾಡಿದರೂ ಅವರು ಮತ್ತೆ ಗೆಲ್ಲುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ (Sharanaprakash Patil) ಹೇಳಿದ್ದಾರೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ (B.Y.Vijayendra) ನೇಮಕ ವಿಚಾರವಾಗಿ ಶಿವಮೊಗ್ಗದಲ್ಲಿ ಮಾತನಾಡಿದರು.

ಶಾಸಕರನ್ನು ಖರೀದಿಸಿ ಬಿಜೆಪಿಯವರು ರಾಜ್ಯದಲ್ಲಿ ಸರ್ಕಾರ ರಚಿಸಿದ್ದರು. ಬಿಜೆಪಿಯವರು ದೇಶದಲ್ಲಿ ಅದೆಷ್ಟೋ ಚುನಾಯಿತ ಸರ್ಕಾರ ಕೆಡವಿದೆ. ಜನರು ಬಿಜೆಪಿಯನ್ನ ರಿಜೆಕ್ಟ್ ಮಾಡಿದ್ದಾರೆ, ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ. 40 ಪರ್ಸೆಂಟ್ ಸರ್ಕಾರ ಅಂತಾನೆ ಹೆಸರಾಗಿತ್ತು, ಹಣ ಲೂಟಿ ಮಾಡಿದರು ಎಂದರು.

ಇದನ್ನೂ ಓದಿ: ಪುತ್ರ ಬಿ.ವೈ. ವಿಜಯೇಂದ್ರನಿಗೆ ಬಿಜೆಪಿ ಪಟ್ಟ ಸಿಕ್ಕಿದ ಬಗ್ಗೆ ಬಿಎಸ್ ಯಡಿಯೂರಪ್ಪ ಹೇಳಿದಿಷ್ಟು

ಪಿಎಸ್ಐ ಪರೀಕ್ಷಾ ಹಗರಣ ಬಯಲು ಮಾಡಿದ್ದೇ ಪ್ರಿಯಾಂಕ್ ಖರ್ಗೆ. ಕೆಇಎ ಪರೀಕ್ಷಾ ಅಕ್ರಮ ಸಂಬಂಧ ಆರ್‌.ಡಿ.ಪಾಟೀಲ್‌ನನ್ನು ಬಂಧಿಸಲಾಗಿದೆ. ಆರ್‌.ಡಿ.ಪಾಟೀಲ್‌, ಪ್ರಿಯಾಂಕ್‌ ಖರ್ಗೆಗೆ ನಂಟಿದೆ ಎಂಬ ಬಿಜೆಪಿ ಆರೋಪ ಸುಳ್ಳು ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಹನಿಟ್ರ್ಯಾಪ್​ಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ? ಪ್ರಶ್ನಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ? ಪ್ರಶ್ನಿಸಿದ ಬಿಜೆಪಿ ಶಾಸಕ
ವಿಧಾನಸಭೆಯಲ್ಲಿ ಹೈಡ್ರಾಮಾ: ಸ್ಪೀಕರ್ ಮೇಲೆ ಕಾಗದ ಚೂರು ಎಸೆದ ಶಾಸಕರು!
ವಿಧಾನಸಭೆಯಲ್ಲಿ ಹೈಡ್ರಾಮಾ: ಸ್ಪೀಕರ್ ಮೇಲೆ ಕಾಗದ ಚೂರು ಎಸೆದ ಶಾಸಕರು!
ಹನಿ ಟ್ರ್ಯಾಪ್, ಸಿಡಿ ಫ್ಯಾಕ್ಟರಿಗಳ ವಿರುದ್ಧ ಯಾವುದೇ ಕ್ರಮ ಜರುಗಿಲ್ಲ: ಶಾಸಕ
ಹನಿ ಟ್ರ್ಯಾಪ್, ಸಿಡಿ ಫ್ಯಾಕ್ಟರಿಗಳ ವಿರುದ್ಧ ಯಾವುದೇ ಕ್ರಮ ಜರುಗಿಲ್ಲ: ಶಾಸಕ
ಮುನಿರತ್ನ ನಿನ್ನೆ ಮಾಡಿದ ಹಲವು ಅರೋಪಗಳಿಗೆ ಶಿವಕುಮಾರ್ ಪ್ರತಿಕ್ರಿಯೆ
ಮುನಿರತ್ನ ನಿನ್ನೆ ಮಾಡಿದ ಹಲವು ಅರೋಪಗಳಿಗೆ ಶಿವಕುಮಾರ್ ಪ್ರತಿಕ್ರಿಯೆ
ಬೆಂಗಳೂರು ಹೋಟೆಲ್​ನಲ್ಲಿ ಹಿಂದಿ ಹೇರಿಕೆ, ವಿಡಿಯೋ ವೈರಲ್
ಬೆಂಗಳೂರು ಹೋಟೆಲ್​ನಲ್ಲಿ ಹಿಂದಿ ಹೇರಿಕೆ, ವಿಡಿಯೋ ವೈರಲ್
ಪೌರ ಕಾರ್ಮಿಕರ ಜೊತೆ ಸೇರಿ ಕಸ ಆಯ್ದ ರಕ್ಷಕ್ ಬುಲೆಟ್
ಪೌರ ಕಾರ್ಮಿಕರ ಜೊತೆ ಸೇರಿ ಕಸ ಆಯ್ದ ರಕ್ಷಕ್ ಬುಲೆಟ್