AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಕತೆ ಮುಗಿದಿದೆ, ಯಾರನ್ನೇ ಅಧ್ಯಕ್ಷ ಮಾಡಿದರೂ ಅವರು ಮತ್ತೆ ಗೆಲ್ಲಲ್ಲ: ಶರಣಪ್ರಕಾಶ್ ಪಾಟೀಲ್

ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ಬಿಜೆಪಿ ಕತೆ ಮುಗಿದಿದೆ. ಯಾರನ್ನೇ ಅಧ್ಯಕ್ಷರನ್ನಾಗಿ ಮಾಡಿದರೂ ಅವರು ಮತ್ತೆ ಗೆಲ್ಲುವುದಿಲ್ಲ ಎಂದಿದ್ದಾರೆ.

ಬಿಜೆಪಿ ಕತೆ ಮುಗಿದಿದೆ, ಯಾರನ್ನೇ ಅಧ್ಯಕ್ಷ ಮಾಡಿದರೂ ಅವರು ಮತ್ತೆ ಗೆಲ್ಲಲ್ಲ: ಶರಣಪ್ರಕಾಶ್ ಪಾಟೀಲ್
ಶರಣಪ್ರಕಾಶ್ ಪಾಟೀಲ್ ಮತ್ತು ಬಿವೈ ವಿಜಯೇಂದ್ರ
Basavaraj Yaraganavi
| Edited By: |

Updated on: Nov 11, 2023 | 6:43 PM

Share

ಶಿವಮೊಗ್ಗ, ನ.11: ಬಿಜೆಪಿ ಕತೆ ಮುಗಿದಿದೆ. ಯಾರನ್ನೇ ಅಧ್ಯಕ್ಷರನ್ನಾಗಿ ಮಾಡಿದರೂ ಅವರು ಮತ್ತೆ ಗೆಲ್ಲುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ (Sharanaprakash Patil) ಹೇಳಿದ್ದಾರೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ (B.Y.Vijayendra) ನೇಮಕ ವಿಚಾರವಾಗಿ ಶಿವಮೊಗ್ಗದಲ್ಲಿ ಮಾತನಾಡಿದರು.

ಶಾಸಕರನ್ನು ಖರೀದಿಸಿ ಬಿಜೆಪಿಯವರು ರಾಜ್ಯದಲ್ಲಿ ಸರ್ಕಾರ ರಚಿಸಿದ್ದರು. ಬಿಜೆಪಿಯವರು ದೇಶದಲ್ಲಿ ಅದೆಷ್ಟೋ ಚುನಾಯಿತ ಸರ್ಕಾರ ಕೆಡವಿದೆ. ಜನರು ಬಿಜೆಪಿಯನ್ನ ರಿಜೆಕ್ಟ್ ಮಾಡಿದ್ದಾರೆ, ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ. 40 ಪರ್ಸೆಂಟ್ ಸರ್ಕಾರ ಅಂತಾನೆ ಹೆಸರಾಗಿತ್ತು, ಹಣ ಲೂಟಿ ಮಾಡಿದರು ಎಂದರು.

ಇದನ್ನೂ ಓದಿ: ಪುತ್ರ ಬಿ.ವೈ. ವಿಜಯೇಂದ್ರನಿಗೆ ಬಿಜೆಪಿ ಪಟ್ಟ ಸಿಕ್ಕಿದ ಬಗ್ಗೆ ಬಿಎಸ್ ಯಡಿಯೂರಪ್ಪ ಹೇಳಿದಿಷ್ಟು

ಪಿಎಸ್ಐ ಪರೀಕ್ಷಾ ಹಗರಣ ಬಯಲು ಮಾಡಿದ್ದೇ ಪ್ರಿಯಾಂಕ್ ಖರ್ಗೆ. ಕೆಇಎ ಪರೀಕ್ಷಾ ಅಕ್ರಮ ಸಂಬಂಧ ಆರ್‌.ಡಿ.ಪಾಟೀಲ್‌ನನ್ನು ಬಂಧಿಸಲಾಗಿದೆ. ಆರ್‌.ಡಿ.ಪಾಟೀಲ್‌, ಪ್ರಿಯಾಂಕ್‌ ಖರ್ಗೆಗೆ ನಂಟಿದೆ ಎಂಬ ಬಿಜೆಪಿ ಆರೋಪ ಸುಳ್ಳು ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್