AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರಕ್ಕೆ ನೂರು ಜೆಡಿಎಸ್ ಪಕ್ಷ ಸಹಕಾರ ನೀಡುತ್ತೆ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ

ಪ್ರತಿಪಕ್ಷ ನಾಯಕ ಎನ್ನುವುದನ್ನ ಮರೆತು ಹೇಳಿಕೆ ನೀಡುತ್ತಿದ್ದಾರೆ. ಮೈಸೂರನಲ್ಲಿಯೇ ಸೋತು ಹೀಗೆ ಮಾತಾಡುವುದು ಸರಿಯಲ್ಲ. ಇವರ ಸೊಕ್ಕಿನ ದಿಮಾಕಿನ ಮಾತುಗಳಿಗೆ ಚುನಾವಣೆ ಉತ್ತರ ನೀಡಲಿದೆ ಅಂತ ಅಭಿಪ್ರಾಯಪಟ್ಟರು.

ನೂರಕ್ಕೆ ನೂರು ಜೆಡಿಎಸ್ ಪಕ್ಷ ಸಹಕಾರ ನೀಡುತ್ತೆ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ
ಬಿಎಸ್ ಯಡಿಯೂರಪ್ಪ
Follow us
TV9 Web
| Updated By: sandhya thejappa

Updated on: Dec 04, 2021 | 12:58 PM

ದಾವಣಗೆರೆ: ಈಗಾಗಲೇ ನಾನು ಬಹಿರಂಗವಾಗಿಯೇ ಹೇಳಿದ್ದೇನೆ. ಕುಮಾರಸ್ವಾಮಿ ಅವರೊಂದಿಗೆ ಮಾತಾಡಿರುವೆ. ಎಲ್ಲಿ ಜೆಡಿಎಸ್ ಅಭ್ಯರ್ಥಿಗಳು ಇಲ್ಲಾ ಅಲ್ಲಿ ಬಿಜೆಪಿಗೆ ಸಹಕಾರ ನೀಡಬೇಕು ಎಂದಿದ್ದೇನೆ. ನೂರಕ್ಕೆ ನೂರು ಸಹಕಾರ ನೀಡುತ್ತಾರೆ ಅಂತ ದಾವಣಗೆರೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurapppa) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಸಿದ್ದರಾಮಯ್ಯ ಜೆಡಿಎಸ್ -ಬಿಜೆಪಿ ಬಿ ಟೀಮ್ ಹೇಳಿಕೆಗೆ ತಿರುಗೇಟು ನೀಡಿದ ಬಿಎಸ್​ವೈ​, ಪ್ರತಿಪಕ್ಷ ನಾಯಕ ಎನ್ನುವುದನ್ನ ಮರೆತು ಹೇಳಿಕೆ ನೀಡುತ್ತಿದ್ದಾರೆ. ಮೈಸೂರನಲ್ಲಿಯೇ ಸೋತು ಹೀಗೆ ಮಾತಾಡುವುದು ಸರಿಯಲ್ಲ. ಇವರ ಸೊಕ್ಕಿನ ದಿಮಾಕಿನ ಮಾತುಗಳಿಗೆ ಚುನಾವಣೆ ಉತ್ತರ ನೀಡಲಿದೆ ಅಂತ ಅಭಿಪ್ರಾಯಪಟ್ಟರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸುಳಿವು ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬಿಎಸ್ ಯಡಿಯೂರಪ್ಪ ಸುಳಿವು ನೀಡಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬೊಮ್ಮಾಯಿ ಉತ್ತರಿಸಲಿದ್ದಾರೆ. ಇಷ್ಟರಲ್ಲೇ ಸಂಪುಟ ವಿಸ್ತರಣೆ ಆಗುವ ನಿರೀಕ್ಷೆ ನನಗೂ ಇದೆ ಅಂತ ದಾವಣಗೆರೆ ತಾಲೂಕಿನ ಆನಗೋಡದಲ್ಲಿ ಬಿಎಸ್​ವೈ ಹೇಳಿಕೆ ನೀಡಿದ್ದಾರೆ.

ಮೋದಿಯನ್ನು ಹೆಚ್ಡಿ ದೇವೇಗೌಡರು ಆತ್ಮೀಯವಾಗಿ ಭೇಟಿ ಆಗಿದ್ದಾರೆ. ಪರಿಷತ್ ಚುನಾವಣೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಅಂತ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಜೆಡಿಎಸ್, ಬಿಜೆಪಿ ಹೊಂದಾಣಿಕೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಮಾಡುತ್ತೇವೆ ಅಂತ ಈ ಹಿಂದೆ ಯಡಿಯೂರಪ್ಪ ಹೇಳಿದ್ದರು. ಅದರಂತೆ ಇಂದು ಜಿಲ್ಲೆಯಲ್ಲಿ ನೂರಕ್ಕೆ ನೂರು ಜೆಡಿಎಸ್ ಪಕ್ಷ ಸಹಕಾರ ನೀಡುತ್ತದೆ ಅಂತ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

ನಾಪತ್ತೆಯಾಗಿದ್ದ ದಕ್ಷಿಣ ಆಫ್ರಿಕಾ ಪ್ರಯಾಣಿಕರನ್ನು ಪತ್ತೆ ಮಾಡಿದ ಬಿಬಿಎಂಪಿ

ಒಮಿಕ್ರಾನ್ ಸೋಂಕಿತ ವಿದೇಶಕ್ಕೆ ಎಸ್ಕೇಪ್! ಹೋಟೆಲ್ ಮಾಲೀಕರಿಗೆ ನೋಟಿಸ್ ನೀಡಿದ ಬಿಬಿಎಂಪಿ

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ