AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಸೇನೆ ಚಿಹ್ನೆಗೆ ತಡೆ; ಹೊಸ ಚಿಹ್ನೆ ಆಯ್ಕೆಗೆ ಕೇಂದ್ರ ಚುನಾವಣಾ ಆಯೋಗ ಸೂಚನೆ

ಶಿವಸೇನೆ ಚಿಹ್ನೆಗೆ ತಡೆ ನೀಡಿಡ ಕೇಂದ್ರ ಚುನಾವಣಾ ಆಯೋಗ, ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ಬಣಕ್ಕೆ ಹೊಸ ಚಿಹ್ನೆ ಆಯ್ಕೆ ಮಾಡುವಂತೆ ಸೂಚನೆ ನೀಡಿದೆ.

ಶಿವಸೇನೆ ಚಿಹ್ನೆಗೆ ತಡೆ; ಹೊಸ ಚಿಹ್ನೆ ಆಯ್ಕೆಗೆ ಕೇಂದ್ರ ಚುನಾವಣಾ ಆಯೋಗ ಸೂಚನೆ
ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ
TV9 Web
| Edited By: Rakesh Nayak Manchi|

Updated on: Oct 08, 2022 | 10:15 PM

Share

ದೆಹಲಿ: ಉದ್ಧವ್ ಠಾಕ್ರೆ (Uddhav Thackeray) ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ (Eknath Shinde) ಬಣದ ನಡುವೆ ಬಿಲ್ಲು, ಬಾಣ ನಮ್ಮ ಪಕ್ಷದ ಚಿಹ್ನೆ ಎಂಬ ವಾದಗಳು ನಡೆಯುತ್ತಿದ್ದು, ಚುನಾವಣಾ ಆಯೋಗಕ್ಕೆ ಎರಡೂ ಬಣಗಳು ಅರ್ಜಿ ಸಲ್ಲಿಸಿವೆ. ಬಿಲ್ಲು, ಬಾಣ ನಮ್ಮ ಪಕ್ಷದ ಚಿಹ್ನೆ ಎಂದು ಎರಡೂ ಬಣಗಳು ಅರ್ಜಿ ಸಲ್ಲಿಸಿರುವುದರಿಂದ ಕೇಂದ್ರ ಚುನಾವಣಾ ಆಯೋಗವು ಯಾವ ಪಕ್ಷಕ್ಕೂ ನೀಡದೆ ತಡೆ ನೀಡಿದೆ. ಅಲ್ಲದೆ ಹೊಸ ಚಿಹ್ನೆ ಆಯ್ಕೆ ಮಾಡುವಂತೆ ಸೂಚನೆ ನೀಡಿದೆ.

ಬಿಲ್ಲು, ಬಾಣ ನಮ್ಮ ಪಕ್ಷದ ಚಿಹ್ನೆ, ಈ ಚಿಹ್ನೆ ತಮ್ಮ ಪಕ್ಷಕ್ಕೆ ನೀಡಬೇಕು ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಹಾಲಿ ಮುಖ್ಯಮಂತ್ರಿ ಏಕನಾಥ ಶಿಂಧೆ ಬಣ ಕೇಂದ್ರ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿತ್ತು. ಅರ್ಜಿ ಪರಿಶೀಲಿಸಿದ ಆಯೋಗವು, ಶಿವಸೇನೆ ಚಿಹ್ನೆ ಯಾವ ಬಣಕ್ಕೂ ನೀಡದೆ ತಡೆ ನೀಡಿದೆ. ಅಲ್ಲದೆ ಹೊಸ ಚಿಹ್ನೆ ಆಯ್ಕೆ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ. ಸೋಮವಾರ ಮಧ್ಯಾಹ್ನ 1 ಗಂಟೆಯೊಳಗೆ ಅರ್ಜಿ ಸಲ್ಲಿಸುವಂತೆ ಎರಡೂ ಬಣಗಳಿಗೆ ಆಯೋಗವು ಸೂಚಿಸಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ