AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಸೇನೆ ಚಿಹ್ನೆಗೆ ತಡೆ; ಹೊಸ ಚಿಹ್ನೆ ಆಯ್ಕೆಗೆ ಕೇಂದ್ರ ಚುನಾವಣಾ ಆಯೋಗ ಸೂಚನೆ

ಶಿವಸೇನೆ ಚಿಹ್ನೆಗೆ ತಡೆ ನೀಡಿಡ ಕೇಂದ್ರ ಚುನಾವಣಾ ಆಯೋಗ, ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ಬಣಕ್ಕೆ ಹೊಸ ಚಿಹ್ನೆ ಆಯ್ಕೆ ಮಾಡುವಂತೆ ಸೂಚನೆ ನೀಡಿದೆ.

ಶಿವಸೇನೆ ಚಿಹ್ನೆಗೆ ತಡೆ; ಹೊಸ ಚಿಹ್ನೆ ಆಯ್ಕೆಗೆ ಕೇಂದ್ರ ಚುನಾವಣಾ ಆಯೋಗ ಸೂಚನೆ
ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ
TV9 Web
| Edited By: Rakesh Nayak Manchi|

Updated on: Oct 08, 2022 | 10:15 PM

Share

ದೆಹಲಿ: ಉದ್ಧವ್ ಠಾಕ್ರೆ (Uddhav Thackeray) ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ (Eknath Shinde) ಬಣದ ನಡುವೆ ಬಿಲ್ಲು, ಬಾಣ ನಮ್ಮ ಪಕ್ಷದ ಚಿಹ್ನೆ ಎಂಬ ವಾದಗಳು ನಡೆಯುತ್ತಿದ್ದು, ಚುನಾವಣಾ ಆಯೋಗಕ್ಕೆ ಎರಡೂ ಬಣಗಳು ಅರ್ಜಿ ಸಲ್ಲಿಸಿವೆ. ಬಿಲ್ಲು, ಬಾಣ ನಮ್ಮ ಪಕ್ಷದ ಚಿಹ್ನೆ ಎಂದು ಎರಡೂ ಬಣಗಳು ಅರ್ಜಿ ಸಲ್ಲಿಸಿರುವುದರಿಂದ ಕೇಂದ್ರ ಚುನಾವಣಾ ಆಯೋಗವು ಯಾವ ಪಕ್ಷಕ್ಕೂ ನೀಡದೆ ತಡೆ ನೀಡಿದೆ. ಅಲ್ಲದೆ ಹೊಸ ಚಿಹ್ನೆ ಆಯ್ಕೆ ಮಾಡುವಂತೆ ಸೂಚನೆ ನೀಡಿದೆ.

ಬಿಲ್ಲು, ಬಾಣ ನಮ್ಮ ಪಕ್ಷದ ಚಿಹ್ನೆ, ಈ ಚಿಹ್ನೆ ತಮ್ಮ ಪಕ್ಷಕ್ಕೆ ನೀಡಬೇಕು ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಹಾಲಿ ಮುಖ್ಯಮಂತ್ರಿ ಏಕನಾಥ ಶಿಂಧೆ ಬಣ ಕೇಂದ್ರ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿತ್ತು. ಅರ್ಜಿ ಪರಿಶೀಲಿಸಿದ ಆಯೋಗವು, ಶಿವಸೇನೆ ಚಿಹ್ನೆ ಯಾವ ಬಣಕ್ಕೂ ನೀಡದೆ ತಡೆ ನೀಡಿದೆ. ಅಲ್ಲದೆ ಹೊಸ ಚಿಹ್ನೆ ಆಯ್ಕೆ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ. ಸೋಮವಾರ ಮಧ್ಯಾಹ್ನ 1 ಗಂಟೆಯೊಳಗೆ ಅರ್ಜಿ ಸಲ್ಲಿಸುವಂತೆ ಎರಡೂ ಬಣಗಳಿಗೆ ಆಯೋಗವು ಸೂಚಿಸಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ