AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಪರಿಷತ್ತಿಗೆ ಯೋಗ್ಯರನ್ನು ಆರಿಸಿ; ಸಿಎಂ ಸಿದ್ದರಾಮಯ್ಯಗೆ ಸಭಾಪತಿ ಬಸವರಾಜ ಹೊರಟ್ಟಿ ಪತ್ರ

ವಿಧಾನಪರಿಷತ್ತಿಗೆ ನಾಮನಿರ್ದೇಶಿತ ಸ್ಥಾನಗಳಿಗೆ ಸಂವಿಧಾನದ ಮೂಲ ಆಶಯದಂತೆ ಸಾಮಾಜಿಕ ಹೊಣೆಗಾರಿಕೆಯುಳ್ಳ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಪರಿಗಣಿಸಬೇಕೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ(Basavaraj Horatti) ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ವಿಧಾನ ಪರಿಷತ್ತಿಗೆ ಯೋಗ್ಯರನ್ನು ಆರಿಸಿ; ಸಿಎಂ ಸಿದ್ದರಾಮಯ್ಯಗೆ ಸಭಾಪತಿ ಬಸವರಾಜ ಹೊರಟ್ಟಿ ಪತ್ರ
ಬಸವರಾಜ ಹೊರಟ್ಟಿ, ಸಿದ್ದರಾಮಯ್ಯ
TV9 Web
| Edited By: |

Updated on: Jan 25, 2024 | 10:41 PM

Share

ಬೆಂಗಳೂರು, ಜ.25: ವಿಧಾನಪರಿಷತ್ತಿಗೆ ನಾಮನಿರ್ದೇಶನ ಹೊಂದುತ್ತಿರುವ ವ್ಯಕ್ತಿಗಳ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ತರವಾದ ಚರ್ಚೆಗೊಳಪಡುತ್ತಿದ್ದು, ನಾಮನಿರ್ದೇಶಿತ ಸ್ಥಾನಗಳಿಗೆ ಸಂವಿಧಾನದ ಮೂಲ ಆಶಯದಂತೆ ಸಾಮಾಜಿಕ ಹೊಣೆಗಾರಿಕೆಯುಳ್ಳ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಪರಿಗಣಿಸಬೇಕೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ(Basavaraj Horatti) ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

‘ಶಕ್ತಿ ರಾಜಕೀಯದ ದುಷ್ಪರಿಣಾಮದಿಂದ ಮೇಲ್ಮನೆಯು ರಾಜಕೀಯ ಪಕ್ಷಗಳ ಹಿತಾಸಕ್ತಿ ಮತ್ತು ಒತ್ತಡಗಳನ್ನು ನಿವಾರಿಸುವ ಆಶ್ರಯ ತಾಣವಾಗುತ್ತಿರುವುದು ಬೇಸರ ಮೂಡಿಸಿದೆ. ಇದರಿಂದ ಗುಣಮಟ್ಟ ಕುಸಿಯುತ್ತಿರುವ ಸಂಗತಿ ನಿಮ್ಮ ಗಮನಕ್ಕೆ ಬಂದಿದೆ ಎಂದು ನಾನು ಭಾವಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಬಿಜೆಪಿಯಲಿ ಅವಮಾನ ಆಗಿದೆ ಮತ್ತೆ ಹೋಗಲ್ಲ ಎಂದಿದ್ದರು, ಕಾಂಗ್ರೆಸ್ ಪಕ್ಷದಲ್ಲಿ ಶೆಟ್ಟರ್​ಗೆ​​​​ ಯಾವುದೇ ಅನ್ಯಾಯ ಆಗಿಲ್ಲ -ಸಿಎಂ ಸಿದ್ದರಾಮಯ್ಯ

ಇನ್ನು ‘ಚಿಂತಕರ ಚಾವಡಿ, ಮೇಲ್ಮನೆ ಮತ್ತು ಹಿರಿಯರ ಮನೆ ಎಂದು ಕರೆಯಲ್ಪಡುವ ವಿಧಾನಪರಿಷತ್​ ತನ್ನದೇ ಆದ ಘನತೆ ಹಾಗೂ ಹಿರಿಮೆ ಹೊಂದಿದ್ದು, ಇತ್ತೀಚೆಗೆ ಶಾಸಕರಲ್ಲಿ ಸಹ ಅಧ್ಯಯನ ಶೀಲ ಮನೋಭಾವ ಕಡಿಮೆ ಆಗುತ್ತಿದ್ದು, ಗುಣಾತ್ಮಕ ಚರ್ಚೆಗಳಲ್ಲಿ ಭಾಗವಹಿಸುವ ಉತ್ಸಾಹ ಕುಂಟಿತವಾಗುತ್ತಿದೆ ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ