AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್! ನೀವು ಇದ್ದೀರಿ ಅನ್ನುವ ಏಕ ಮಾತ್ರ ಕಾರಣಕ್ಕೆ ಕಾಂಗ್ರೆಸ್​ನಲ್ಲಿದ್ದೇನೆ- ಸಿದ್ದರಾಮಯ್ಯ ಮನೆಯಲ್ಲಿ ಜಮೀರ್ ಖಾನ್ ಹೇಳಿಕೆ

MLA Zameer Ahmed Khan: ತಮ್ಮ ಪರಮಾಪ್ತನಿಂದ ಇಂತಹ ಮಾತುಗಳು ಕೇಳಿಬಂದಿದ್ದೇ ತಡ ಸಿದ್ದರಾಮಯ್ಯನವರು ಬೇಸರದ ವೇಳೆ ದುಡುಕಿನ ನಿರ್ಧಾರ ಮಾಡುವುದು ಸರಿ ಅಲ್ಲ. ನಿನ್ನ ಜೊತೆ ನಾನು ಗಟ್ಟಿಯಾಗಿದ್ದೇನೆ ಎಂದು ಜಮೀರ್​ಗೆ ಧೈರ್ಯ ತುಂಬಿ ಕಳಿಸಿದ್ದಾರೆ. ಆದರೆ ರಜಾನ್ ಬಳಿಕ ಜಮೀರ್​ ಅಹ್ಮದ್ ರಾಜಕೀಯ ನಡೆ ಎನೋ ಎಂತೋ ಎಂಬಂತಿದೆ.

ಸರ್! ನೀವು ಇದ್ದೀರಿ ಅನ್ನುವ ಏಕ ಮಾತ್ರ ಕಾರಣಕ್ಕೆ ಕಾಂಗ್ರೆಸ್​ನಲ್ಲಿದ್ದೇನೆ- ಸಿದ್ದರಾಮಯ್ಯ ಮನೆಯಲ್ಲಿ ಜಮೀರ್ ಖಾನ್ ಹೇಳಿಕೆ
ಸರ್! ನೀವು ಇದ್ದೀರಿ ಅನ್ನುವ ಏಕಮಾತ್ರ ಕಾರಣಕ್ಕೆ ಕಾಂಗ್ರೆಸ್​ನಲ್ಲಿದ್ದೇನೆ- ಸಿದ್ದರಾಮಯ್ಯ ಮನೆಯಲ್ಲಿ ಜಮೀರ್ ಖಾನ್ ಹೇಳಿಕೆ
TV9 Web
| Edited By: |

Updated on: Apr 07, 2022 | 4:13 PM

Share

ಬೆಂಗಳೂರು: ಚಾಮರಾಜಪೇಟೆಯ ಕಾಂಗ್ರೆಸ್​ ಶಾಸಕ, ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಟ್ಟಾಳು ಜಮೀರ್ ಅಹ್ಮದ್ ಖಾನ್ ಕಾಂಗ್ರೆಸ್​ ಪಕ್ಷ ಬಿಡುವ ಬಗ್ಗೆ ವದಂತಿಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಜಮೀರ್ ಖಾನ್​ರನ್ನು ಎರಡು ದಿನಗಳ ಹಿಂದೆ ಮನೆಗೆ ಕರೆಸಿಕೊಂಡಿದ್ದ ಸಿದ್ದರಾಮಯ್ಯ ಅವರುರಾಜಕೀಯ ವಲಯದಲ್ಲಿ ನಿನ್ನ ಬಗ್ಗೆ ಹಲವು ವಿಷಯ ಹರಿದಾಡ್ತಿದೆ. ನಿನ್ನ ನಿಲುವೇನು? ರಾಹುಲ್ ಪ್ರವಾಸ ವೇಳೆ ಏಕೆ ದೂರವಾಗಿದ್ದೆ? ಬೇಸರವಾಗಿದ್ದರೆ ಏನೆಂದು ಹೇಳು ಎಂದು ಜಮೀರ್​ ಅಹ್ಮದ್​ಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಸಿದ್ದರಾಮಯ್ಯನವರ ಪ್ರಶ್ನೆಗಳಿಗೆ ಜಮೀರ್ ಅಹ್ಮದ್ ಅಲ್ಲೇ ಪ್ರತಿಕ್ರಿಯೆ ನೀಡಿದ್ದು, ಸರ್.. ನೀವು ಇದ್ದೀರಾ ಅನ್ನುವ ಏಕ ಮಾತ್ರ ಕಾರಣಕ್ಕೆ ಕಾಂಗ್ರೆಸ್​ನಲ್ಲಿ ಇದ್ದೇನೆ. ಇಲ್ಲವಾಗಿದ್ದರೆ ಇಷ್ಟೊತ್ತಿಗಾಗಲೇ ಬೇರೆ ನಿರ್ಧಾರ ಕೈಗೊಳ್ಳುತ್ತಿದ್ದೆ. ಸದ್ಯಕ್ಕೆ ನಾನು ಯಾವ ವಿಚಾರವನ್ನೂ ನಿಮಗೆ ಹೇಳುವುದಿಲ್ಲ. ರಂಜಾನ್ ಹಬ್ಬ ಕಳೆದ ಬಳಿಕ ನಾನು ನಿಮ್ಮ ಬಳಿ ಮಾತಾಡುವೆ. ರಂಜಾನ್ ಬಳಿಕ ಎಲ್ಲವನ್ನೂ ತಿಳಿಸುವೆ ಎಂದು ಜಮೀರ್ ಕ್ಲುಪ್ತವಾಗಿ ತಮ್ಮ ಬಾಸ್​ಗೆ ಉತ್ತರಿಸಿದ್ದಾರೆ.

ತಮ್ಮ ಪರಮಾಪ್ತನಿಂದ ಇಂತಹ ಮಾತುಗಳು ಕೇಳಿಬಂದಿದ್ದೇ ತಡ ಸಿದ್ದರಾಮಯ್ಯನವರು ಬೇಸರದ ವೇಳೆ ದುಡುಕಿನ ನಿರ್ಧಾರ ಮಾಡುವುದು ಸರಿ ಅಲ್ಲ. ನಿನ್ನ ಜೊತೆ ನಾನು ಗಟ್ಟಿಯಾಗಿದ್ದೇನೆ ಎಂದು ಜಮೀರ್​ಗೆ ಧೈರ್ಯ ತುಂಬಿ ಕಳಿಸಿದ್ದಾರೆ. ಆದರೆ ರಜಾನ್ ಬಳಿಕ ಜಮೀರ್​ ಅಹ್ಮದ್ ರಾಜಕೀಯ ನಡೆ ಎನೋ ಎಂತೋ ಎಂಬಂತಿದೆ.

Also Read: ಬೆಳಗಾವಿ ಅಜ್ಜಿ ಬಳ್ಳಾರಿ ಕಾಲೇಜಿಗೆ ದೇಹ ದಾನ ಮಾಡಿ ಸಾರ್ಥಕತೆ ಮೆರೆದರು ! ಇದಕ್ಕೆ ಪ್ರೇರಣೆ ಯಾರು? ಇಲ್ಲಿದೆ ಕ್ರಾಂತಿಕಾರಿ ಸ್ಟೋರಿ!

Also Read: ಬೆಂಗಳೂರಿಗೆ ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಆಗಮನ ಹಿನ್ನೆಲೆ; ರಾಘವೇಂದ್ರ ಸ್ವಾಮಿ ಮಠಕ್ಕೆ ಸಿಎಂ ಭೇಟಿ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು