AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್! ನೀವು ಇದ್ದೀರಿ ಅನ್ನುವ ಏಕ ಮಾತ್ರ ಕಾರಣಕ್ಕೆ ಕಾಂಗ್ರೆಸ್​ನಲ್ಲಿದ್ದೇನೆ- ಸಿದ್ದರಾಮಯ್ಯ ಮನೆಯಲ್ಲಿ ಜಮೀರ್ ಖಾನ್ ಹೇಳಿಕೆ

MLA Zameer Ahmed Khan: ತಮ್ಮ ಪರಮಾಪ್ತನಿಂದ ಇಂತಹ ಮಾತುಗಳು ಕೇಳಿಬಂದಿದ್ದೇ ತಡ ಸಿದ್ದರಾಮಯ್ಯನವರು ಬೇಸರದ ವೇಳೆ ದುಡುಕಿನ ನಿರ್ಧಾರ ಮಾಡುವುದು ಸರಿ ಅಲ್ಲ. ನಿನ್ನ ಜೊತೆ ನಾನು ಗಟ್ಟಿಯಾಗಿದ್ದೇನೆ ಎಂದು ಜಮೀರ್​ಗೆ ಧೈರ್ಯ ತುಂಬಿ ಕಳಿಸಿದ್ದಾರೆ. ಆದರೆ ರಜಾನ್ ಬಳಿಕ ಜಮೀರ್​ ಅಹ್ಮದ್ ರಾಜಕೀಯ ನಡೆ ಎನೋ ಎಂತೋ ಎಂಬಂತಿದೆ.

ಸರ್! ನೀವು ಇದ್ದೀರಿ ಅನ್ನುವ ಏಕ ಮಾತ್ರ ಕಾರಣಕ್ಕೆ ಕಾಂಗ್ರೆಸ್​ನಲ್ಲಿದ್ದೇನೆ- ಸಿದ್ದರಾಮಯ್ಯ ಮನೆಯಲ್ಲಿ ಜಮೀರ್ ಖಾನ್ ಹೇಳಿಕೆ
ಸರ್! ನೀವು ಇದ್ದೀರಿ ಅನ್ನುವ ಏಕಮಾತ್ರ ಕಾರಣಕ್ಕೆ ಕಾಂಗ್ರೆಸ್​ನಲ್ಲಿದ್ದೇನೆ- ಸಿದ್ದರಾಮಯ್ಯ ಮನೆಯಲ್ಲಿ ಜಮೀರ್ ಖಾನ್ ಹೇಳಿಕೆ
TV9 Web
| Updated By: ಸಾಧು ಶ್ರೀನಾಥ್​|

Updated on: Apr 07, 2022 | 4:13 PM

Share

ಬೆಂಗಳೂರು: ಚಾಮರಾಜಪೇಟೆಯ ಕಾಂಗ್ರೆಸ್​ ಶಾಸಕ, ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಟ್ಟಾಳು ಜಮೀರ್ ಅಹ್ಮದ್ ಖಾನ್ ಕಾಂಗ್ರೆಸ್​ ಪಕ್ಷ ಬಿಡುವ ಬಗ್ಗೆ ವದಂತಿಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಜಮೀರ್ ಖಾನ್​ರನ್ನು ಎರಡು ದಿನಗಳ ಹಿಂದೆ ಮನೆಗೆ ಕರೆಸಿಕೊಂಡಿದ್ದ ಸಿದ್ದರಾಮಯ್ಯ ಅವರುರಾಜಕೀಯ ವಲಯದಲ್ಲಿ ನಿನ್ನ ಬಗ್ಗೆ ಹಲವು ವಿಷಯ ಹರಿದಾಡ್ತಿದೆ. ನಿನ್ನ ನಿಲುವೇನು? ರಾಹುಲ್ ಪ್ರವಾಸ ವೇಳೆ ಏಕೆ ದೂರವಾಗಿದ್ದೆ? ಬೇಸರವಾಗಿದ್ದರೆ ಏನೆಂದು ಹೇಳು ಎಂದು ಜಮೀರ್​ ಅಹ್ಮದ್​ಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಸಿದ್ದರಾಮಯ್ಯನವರ ಪ್ರಶ್ನೆಗಳಿಗೆ ಜಮೀರ್ ಅಹ್ಮದ್ ಅಲ್ಲೇ ಪ್ರತಿಕ್ರಿಯೆ ನೀಡಿದ್ದು, ಸರ್.. ನೀವು ಇದ್ದೀರಾ ಅನ್ನುವ ಏಕ ಮಾತ್ರ ಕಾರಣಕ್ಕೆ ಕಾಂಗ್ರೆಸ್​ನಲ್ಲಿ ಇದ್ದೇನೆ. ಇಲ್ಲವಾಗಿದ್ದರೆ ಇಷ್ಟೊತ್ತಿಗಾಗಲೇ ಬೇರೆ ನಿರ್ಧಾರ ಕೈಗೊಳ್ಳುತ್ತಿದ್ದೆ. ಸದ್ಯಕ್ಕೆ ನಾನು ಯಾವ ವಿಚಾರವನ್ನೂ ನಿಮಗೆ ಹೇಳುವುದಿಲ್ಲ. ರಂಜಾನ್ ಹಬ್ಬ ಕಳೆದ ಬಳಿಕ ನಾನು ನಿಮ್ಮ ಬಳಿ ಮಾತಾಡುವೆ. ರಂಜಾನ್ ಬಳಿಕ ಎಲ್ಲವನ್ನೂ ತಿಳಿಸುವೆ ಎಂದು ಜಮೀರ್ ಕ್ಲುಪ್ತವಾಗಿ ತಮ್ಮ ಬಾಸ್​ಗೆ ಉತ್ತರಿಸಿದ್ದಾರೆ.

ತಮ್ಮ ಪರಮಾಪ್ತನಿಂದ ಇಂತಹ ಮಾತುಗಳು ಕೇಳಿಬಂದಿದ್ದೇ ತಡ ಸಿದ್ದರಾಮಯ್ಯನವರು ಬೇಸರದ ವೇಳೆ ದುಡುಕಿನ ನಿರ್ಧಾರ ಮಾಡುವುದು ಸರಿ ಅಲ್ಲ. ನಿನ್ನ ಜೊತೆ ನಾನು ಗಟ್ಟಿಯಾಗಿದ್ದೇನೆ ಎಂದು ಜಮೀರ್​ಗೆ ಧೈರ್ಯ ತುಂಬಿ ಕಳಿಸಿದ್ದಾರೆ. ಆದರೆ ರಜಾನ್ ಬಳಿಕ ಜಮೀರ್​ ಅಹ್ಮದ್ ರಾಜಕೀಯ ನಡೆ ಎನೋ ಎಂತೋ ಎಂಬಂತಿದೆ.

Also Read: ಬೆಳಗಾವಿ ಅಜ್ಜಿ ಬಳ್ಳಾರಿ ಕಾಲೇಜಿಗೆ ದೇಹ ದಾನ ಮಾಡಿ ಸಾರ್ಥಕತೆ ಮೆರೆದರು ! ಇದಕ್ಕೆ ಪ್ರೇರಣೆ ಯಾರು? ಇಲ್ಲಿದೆ ಕ್ರಾಂತಿಕಾರಿ ಸ್ಟೋರಿ!

Also Read: ಬೆಂಗಳೂರಿಗೆ ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಆಗಮನ ಹಿನ್ನೆಲೆ; ರಾಘವೇಂದ್ರ ಸ್ವಾಮಿ ಮಠಕ್ಕೆ ಸಿಎಂ ಭೇಟಿ

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ