AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮ ಸಾಕ್ಷಿಗೆ ವಿರುದ್ಧವಾದ ದ್ವೇಷದ ರಾಜಕಾರಣ ಬೇಡ: ಹೆಚ್​. ಡಿ ಕುಮಾರಸ್ವಾಮಿ ವಿರುದ್ಧ ಅಶ್ವತ್​ ನಾರಾಯಣ ಕಿಡಿ

ನಮ್ಮ ರಾಮನಗರ ಜಿಲ್ಲೆಯಲ್ಲಿ ನಮ್ಮ ಬಿಜೆಪಿ ಸರ್ಕಾರ ಮಾಡುತ್ತಿರುವ ಅಭಿವೃದ್ಧಿ ಕೆಲಸಗಳನ್ನು ತಡೆಯಲು ಹೆಚ್.ಡಿ. ಕುಮಾರಸ್ವಾಮಿ ಅವರು ವಾಮ ಮಾರ್ಗ ಅನುಸರಿಸುತ್ತಿರುವುದು ಖಂಡನೀಯ ಎಂದು ರಾಮನಗರ ಉಸ್ತುವಾರಿ ಸಚಿವ ಡಾ. ಸಿ ಎನ್​ ಅಶ್ವನಾರಾಯಣ ಆರೋಪಿಸಿದ್ದಾರೆ.

ಆತ್ಮ ಸಾಕ್ಷಿಗೆ ವಿರುದ್ಧವಾದ ದ್ವೇಷದ ರಾಜಕಾರಣ ಬೇಡ: ಹೆಚ್​. ಡಿ ಕುಮಾರಸ್ವಾಮಿ ವಿರುದ್ಧ ಅಶ್ವತ್​ ನಾರಾಯಣ ಕಿಡಿ
ಸಚಿವ ಸಿ ಎನ್ ಅಶ್ವತ್​ನಾರಾಯಣ
TV9 Web
| Edited By: |

Updated on:Oct 01, 2022 | 4:11 PM

Share

ಬೆಂಗಳೂರು: ನಮ್ಮ ರಾಮನಗರ ಜಿಲ್ಲೆಯಲ್ಲಿ ನಮ್ಮ ಬಿಜೆಪಿ ಸರ್ಕಾರ ಮಾಡುತ್ತಿರುವ ಅಭಿವೃದ್ಧಿ ಕೆಲಸಗಳನ್ನು ತಡೆಯಲು ಹೆಚ್.ಡಿ. ಕುಮಾರಸ್ವಾಮಿ (HD Kumarswamy) ಅವರು ವಾಮ ಮಾರ್ಗ ಅನುಸರಿಸುತ್ತಿರುವುದು ಖಂಡನೀಯ ಎಂದು ರಾಮನಗರ ಉಸ್ತುವಾರಿ ಸಚಿವ ಡಾ. ಸಿ ಎನ್​ ಅಶ್ವನಾರಾಯಣ (C N Ashwathnarayan) ಆರೋಪಿಸಿದ್ದಾರೆ. “ಅಧಿಕಾರವೂ ತಪ್ಪಬಾರದು, ಅಭಿವೃದ್ಧಿಯೂ ಆಗಬಾರದು ಎಂಬ ಸಿದ್ಧಾಂತಕ್ಕೆ ಕಟ್ಟುಬೀಳುವ ಬದಲು ನಾವು ಮಾಡುತ್ತಿರುವ ಜನಪರ ಕಾರ್ಯಗಳನ್ನು ಬೆಂಬಲಿಸಿ. ಮಾನ್ಯ ಕುಮಾರಸ್ವಾಮಿ ಅವರೇ, ಅಧಿಕಾರ ಬರುತ್ತದೆ, ಹೋಗುತ್ತದೆ. ಇದ್ದಷ್ಟು ದಿನ ಎಷ್ಟು ಜನಪರ ಕೆಲಸ ಮಾಡಿದ್ದೇವೆ ಎಂಬುದಷ್ಟೇ ಶಾಶ್ವತವಾಗಿ ಉಳಿಯುತ್ತದೆ ” ಎಂದು ಖಾರವಾಗಿ ಟ್ವೀಟ್​ ಮಾಡಿದ್ದಾರೆ.

ನಮ್ಮ ಸರ್ಕಾರದ ಅವಧಿಯಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯ ಜಿಲ್ಲೆಯಲ್ಲಿ ನಡೆಯುತ್ತಿವೆ ಎಂಬುದು ನಿಮಗೂ ತಿಳಿದಿದೆ. ಆತ್ಮ ಸಾಕ್ಷಿಗೆ ವಿರುದ್ಧವಾದ ದ್ವೇಷದ ರಾಜಕಾರಣ ಬೇಡ ಎಂದು ಹೇಳಿದರು.

ಯೋಗೇಶ್ವರ್ ಕಾರಿನ ಮೇಲೆ ಕಲ್ಲು, ಮೊಟ್ಟೆ ಎಸೆದಿದ್ದು ಸರಿಯಲ್ಲ : ಸಿಎಂ ಬೊಮ್ಮಾಯಿ

ಯೋಗೇಶ್ವರ್ ಕಾರಿನ ಮೇಲೆ ಕಲ್ಲು, ಮೊಟ್ಟೆ ಎಸೆದಿದ್ದು ಸರಿಯಲ್ಲ. ಈ ದಾಳಿಯನ್ನು ಕಟುವಾಗಿ ಖಂಡಿಸುತ್ತೇನೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ಭೈರಾಪಟ್ಟಣ ಬಳಿ ಬಿಜೆಪಿ ಎಂಎಲ್​ಸಿ ಯೋಗೇಶ್ವರ್​ ಕಾರಿನ ಮೇಲೆ ದಾಳಿ ಮಾಡಲಾಗಿದೆ. ವಿಷಯಗಳು ಏನೇ ಇರಲಿ ಕಾನೂನಾತ್ಮಕವಾಗಿ ಬಗೆಹರಿಸಿಕೊಳ್ಳಬೇಕು. ಕಾನೂನನ್ನು ಯಾರೂ ಕೈಗೆತ್ತಿಕೊಳ್ಳಬಾರದು ಎಂದು ಟ್ವೀಟ್​ ಮೂಲಕ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.

ರಾಜ್ಯದಲ್ಲಿ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:10 pm, Sat, 1 October 22

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ