AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮ ಸಾಕ್ಷಿಗೆ ವಿರುದ್ಧವಾದ ದ್ವೇಷದ ರಾಜಕಾರಣ ಬೇಡ: ಹೆಚ್​. ಡಿ ಕುಮಾರಸ್ವಾಮಿ ವಿರುದ್ಧ ಅಶ್ವತ್​ ನಾರಾಯಣ ಕಿಡಿ

ನಮ್ಮ ರಾಮನಗರ ಜಿಲ್ಲೆಯಲ್ಲಿ ನಮ್ಮ ಬಿಜೆಪಿ ಸರ್ಕಾರ ಮಾಡುತ್ತಿರುವ ಅಭಿವೃದ್ಧಿ ಕೆಲಸಗಳನ್ನು ತಡೆಯಲು ಹೆಚ್.ಡಿ. ಕುಮಾರಸ್ವಾಮಿ ಅವರು ವಾಮ ಮಾರ್ಗ ಅನುಸರಿಸುತ್ತಿರುವುದು ಖಂಡನೀಯ ಎಂದು ರಾಮನಗರ ಉಸ್ತುವಾರಿ ಸಚಿವ ಡಾ. ಸಿ ಎನ್​ ಅಶ್ವನಾರಾಯಣ ಆರೋಪಿಸಿದ್ದಾರೆ.

ಆತ್ಮ ಸಾಕ್ಷಿಗೆ ವಿರುದ್ಧವಾದ ದ್ವೇಷದ ರಾಜಕಾರಣ ಬೇಡ: ಹೆಚ್​. ಡಿ ಕುಮಾರಸ್ವಾಮಿ ವಿರುದ್ಧ ಅಶ್ವತ್​ ನಾರಾಯಣ ಕಿಡಿ
ಸಚಿವ ಸಿ ಎನ್ ಅಶ್ವತ್​ನಾರಾಯಣ
TV9 Web
| Edited By: |

Updated on:Oct 01, 2022 | 4:11 PM

Share

ಬೆಂಗಳೂರು: ನಮ್ಮ ರಾಮನಗರ ಜಿಲ್ಲೆಯಲ್ಲಿ ನಮ್ಮ ಬಿಜೆಪಿ ಸರ್ಕಾರ ಮಾಡುತ್ತಿರುವ ಅಭಿವೃದ್ಧಿ ಕೆಲಸಗಳನ್ನು ತಡೆಯಲು ಹೆಚ್.ಡಿ. ಕುಮಾರಸ್ವಾಮಿ (HD Kumarswamy) ಅವರು ವಾಮ ಮಾರ್ಗ ಅನುಸರಿಸುತ್ತಿರುವುದು ಖಂಡನೀಯ ಎಂದು ರಾಮನಗರ ಉಸ್ತುವಾರಿ ಸಚಿವ ಡಾ. ಸಿ ಎನ್​ ಅಶ್ವನಾರಾಯಣ (C N Ashwathnarayan) ಆರೋಪಿಸಿದ್ದಾರೆ. “ಅಧಿಕಾರವೂ ತಪ್ಪಬಾರದು, ಅಭಿವೃದ್ಧಿಯೂ ಆಗಬಾರದು ಎಂಬ ಸಿದ್ಧಾಂತಕ್ಕೆ ಕಟ್ಟುಬೀಳುವ ಬದಲು ನಾವು ಮಾಡುತ್ತಿರುವ ಜನಪರ ಕಾರ್ಯಗಳನ್ನು ಬೆಂಬಲಿಸಿ. ಮಾನ್ಯ ಕುಮಾರಸ್ವಾಮಿ ಅವರೇ, ಅಧಿಕಾರ ಬರುತ್ತದೆ, ಹೋಗುತ್ತದೆ. ಇದ್ದಷ್ಟು ದಿನ ಎಷ್ಟು ಜನಪರ ಕೆಲಸ ಮಾಡಿದ್ದೇವೆ ಎಂಬುದಷ್ಟೇ ಶಾಶ್ವತವಾಗಿ ಉಳಿಯುತ್ತದೆ ” ಎಂದು ಖಾರವಾಗಿ ಟ್ವೀಟ್​ ಮಾಡಿದ್ದಾರೆ.

ನಮ್ಮ ಸರ್ಕಾರದ ಅವಧಿಯಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯ ಜಿಲ್ಲೆಯಲ್ಲಿ ನಡೆಯುತ್ತಿವೆ ಎಂಬುದು ನಿಮಗೂ ತಿಳಿದಿದೆ. ಆತ್ಮ ಸಾಕ್ಷಿಗೆ ವಿರುದ್ಧವಾದ ದ್ವೇಷದ ರಾಜಕಾರಣ ಬೇಡ ಎಂದು ಹೇಳಿದರು.

ಯೋಗೇಶ್ವರ್ ಕಾರಿನ ಮೇಲೆ ಕಲ್ಲು, ಮೊಟ್ಟೆ ಎಸೆದಿದ್ದು ಸರಿಯಲ್ಲ : ಸಿಎಂ ಬೊಮ್ಮಾಯಿ

ಯೋಗೇಶ್ವರ್ ಕಾರಿನ ಮೇಲೆ ಕಲ್ಲು, ಮೊಟ್ಟೆ ಎಸೆದಿದ್ದು ಸರಿಯಲ್ಲ. ಈ ದಾಳಿಯನ್ನು ಕಟುವಾಗಿ ಖಂಡಿಸುತ್ತೇನೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ಭೈರಾಪಟ್ಟಣ ಬಳಿ ಬಿಜೆಪಿ ಎಂಎಲ್​ಸಿ ಯೋಗೇಶ್ವರ್​ ಕಾರಿನ ಮೇಲೆ ದಾಳಿ ಮಾಡಲಾಗಿದೆ. ವಿಷಯಗಳು ಏನೇ ಇರಲಿ ಕಾನೂನಾತ್ಮಕವಾಗಿ ಬಗೆಹರಿಸಿಕೊಳ್ಳಬೇಕು. ಕಾನೂನನ್ನು ಯಾರೂ ಕೈಗೆತ್ತಿಕೊಳ್ಳಬಾರದು ಎಂದು ಟ್ವೀಟ್​ ಮೂಲಕ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.

ರಾಜ್ಯದಲ್ಲಿ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:10 pm, Sat, 1 October 22

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ