AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಇಲಾಖೆ ಕಡೆಯಿಂದ ರಮೇಶ್​ ಜಾರಕಿಹೊಳಿ ಸಿಡಿ ತನಿಖೆಗೆ ಆದೇಶ ಬರಲಿದೆ: ಸಿಎಂ ಯಡಿಯೂರಪ್ಪ

ಅಶ್ಲೀಲ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಇಲಾಖೆಯಿಂದ ತನಿಖೆಗೆ ಘೋಷಣೆ ಮಾಡಲಾಗುತ್ತೆ. ತನಿಖೆ ಬಗ್ಗೆ ಗೃಹ ಸಚಿವರು ಸೂಕ್ತ ತೀರ್ಮಾನ ಕೈಗೊಳ್ತಾರೆ ಎಂದು ತಿಳಿಸಿದ್ದಾರೆ.

ಗೃಹ ಇಲಾಖೆ ಕಡೆಯಿಂದ ರಮೇಶ್​ ಜಾರಕಿಹೊಳಿ ಸಿಡಿ ತನಿಖೆಗೆ ಆದೇಶ ಬರಲಿದೆ: ಸಿಎಂ ಯಡಿಯೂರಪ್ಪ
ರಮೇಶ್ ಜಾರಕಿಹೊಳಿ ಮತ್ತು ಬಿ.ಎಸ್.ಯಡಿಯೂಪ್ಪ
Skanda
|

Updated on:Mar 10, 2021 | 12:30 PM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಇಲಾಖೆಯಿಂದ ತನಿಖೆಗೆ ಘೋಷಣೆ ಮಾಡಲಾಗುತ್ತೆ. ತನಿಖೆ ಬಗ್ಗೆ ಗೃಹ ಸಚಿವರು ಸೂಕ್ತ ತೀರ್ಮಾನ ಕೈಗೊಳ್ತಾರೆ. ಈ ಬಗ್ಗೆ ನಿನ್ನೆ ಮನವಿ ಸಲ್ಲಿಸಿದ್ದಾರೆ. ಶೀಘ್ರದಲ್ಲಿಯೇ ತನಿಖೆ ನಡೆಯುವುದು ಎಂದು ಮಾಹಿತಿ ನೀಡಿದ್ದಾರೆ.

ಇದೇ ವಿಚಾರದ ಮುಂದುವರಿದ ಭಾಗವಾಗಿ ನ್ಯಾಯಾಲಯದ ಮೆಟ್ಟಿಲೇರಿದ 6 ಸಚಿವರಿಂದ ಉತ್ತರ ಪಡೆಯಲು ಕಾಂಗ್ರೆಸ್​ ವಿಧಾನಸಭೆ ಕಲಾಪದಲ್ಲಿ ನಿರಾಕರಿಸಿದ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು, ತಿರಸ್ಕಾರ ಮಾಡಲಿ, ಒಳ್ಳೆಯದೇ ಎಂದು ಹೇಳಿದ್ದಾರೆ.

Published On - 12:26 pm, Wed, 10 March 21

Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್