AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯನ್ನ ತಾಲಿಬಾನ್ ಪ್ರದೇಶಕ್ಕೆ ಕಳಿಸಬೇಕು: ಕೇಂದ್ರಕ್ಕೆ ಮನವಿ ಮಾಡಿದ ಸಂಸದ ಶ್ರೀನಿವಾಸ್ ಪ್ರಸಾದ್

ವಿರೋಧ ಪಕ್ಷದ ನಾಯಕ ಅವರ ಜವಾಬ್ದಾರಿ ಮರೆಯಬಾರದು. ಪ್ರಧಾನ ಮಂತ್ರಿಗಳಿಗೆ ಒಂದು ಗೌರವ ಇದೆ. ಸಿದ್ದರಾಮಯ್ಯನ್ನ ಒಂದು ತಿಂಗಳು ತಾಲಿಬಾನ್ ಗಳ ಜೊತೆಗೆ ಕಳಿಸಿ ಅಂತಾ ಕೇಂದ್ರ ಸರ್ಕಾರಕ್ಕೆ ಮನವಿ ಮಾಡ್ತಿನಿ. ಈ ರೀತಿಯ ಹೇಳಿಕೆಗಳಿಂದ ಬಹಳ ನೋವಾಗಿದೆ. ಬೇರೆ ಸಮಯದಲ್ಲಿ ಈ ವಿಚಾರದ ಬಗ್ಗೆ ಮಾತ್ನಾಡ್ತೀನಿ- ಮೈಸೂರಿನಲ್ಲಿ ಶ್ರೀನಿವಾಸ ಪ್ರಸಾದ್

ಸಿದ್ದರಾಮಯ್ಯನ್ನ ತಾಲಿಬಾನ್ ಪ್ರದೇಶಕ್ಕೆ ಕಳಿಸಬೇಕು: ಕೇಂದ್ರಕ್ಕೆ ಮನವಿ ಮಾಡಿದ ಸಂಸದ ಶ್ರೀನಿವಾಸ್ ಪ್ರಸಾದ್
ಸಿದ್ದರಾಮಯ್ಯ (ಸಂಗ್ರಹ ಚಿತ್ರ)
TV9 Web
| Edited By: |

Updated on:Oct 23, 2021 | 12:11 PM

Share

ಮೈಸೂರು: ಕರ್ನಾಟಕದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನ ಆಫ್ಘಾನಿಸ್ತಾನದ ತಾಲಿಬಾನ್ ಪ್ರದೇಶಕ್ಕೆ ಕಳಿಸಬೇಕು ಎಂದು ಮೈಸೂರಿನಲ್ಲಿ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. ರಾಜ್ಯದಲ್ಲಿ ಅಸಂಬ್ಲಿ ಉಪ ಚುನಾವಣೆಯಲ್ಲಿ ರಾಜ್ಯ ನಾಯಕರ ಮಾತು ಮಿತಿ ಮೀರಿದೆ. ನಾನು ನಿಮ್ಮ ರೀತಿ ಪೇಪರ್ ಹಾಗೂ ಟಿವಿ ಮಾಧ್ಯಮಗಳಲ್ಲಿ ನೋಡಿದ್ದೇನೆ. ನಾನು ಚುನಾವಣಾ ಕ್ಷೇತ್ರಗಳಿಗೆ ಹೋಗಿಲ್ಲ. ಚುನಾವಣೆಯಲ್ಲಿ ನಾವು ಎರಡೂ ಕ್ಷೇತ್ರವನ್ನ ಗೆಲ್ಲುತ್ತೇವೆ ಎಂದು ಶ್ರೀನಿವಾಸ್ ಪ್ರಸಾದ್ ಹಾಲಿ ಪರಿಸ್ಥಿತಿಯನ್ನು ವ್ಯಾಖ್ಯಾನಿಸಿದ್ದಾರೆ.

ಚುನಾವಣೆಯಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳ ಮಾತು ಮಿತಿ ಮೀರಿದೆ. ಆಡಳಿತ ಪಕ್ಷಕ್ಕೂ ಜವಾಬ್ದಾರಿ ಇದೆ. ಪ್ರತಿ ಪಕ್ಷಕ್ಕೂ ಒಂದು ಜವಾಬ್ದಾರಿ ಇದೆ. ಪ್ರತಿಪಕ್ಷದ ನಾಯರ ಮಾತು‌ ಮಿತಿ ಮೀರಿದೆ. ವಿರೋಧ ಪಕ್ಷದ ನಾಯಕ ಅವರ ಜವಾಬ್ದಾರಿ ಮರೆಯಬಾರದು. ಪ್ರಧಾನ ಮಂತ್ರಿಗಳಿಗೆ ಒಂದು ಗೌರವ ಇದೆ. ಅವರ ಬಗ್ಗೆ ಈ ರೀತಿಯಲ್ಲಿ ಅವಹೇಳನ ಮಾಡಬಾರದು. ಸಿದ್ದರಾಮಯ್ಯನ್ನ ಒಂದು ತಿಂಗಳು ತಾಲಿಬಾನ್ ಗಳ ಜೊತೆಗೆ ಕಳಿಸಿ ಅಂತಾ ಕೇಂದ್ರ ಸರ್ಕಾರಕ್ಕೆ ಮನವಿ ಮಾಡ್ತಿನಿ. ಈ ರೀತಿಯ ಹೇಳಿಕೆಗಳಿಂದ ಬಹಳ ನೋವಾಗಿದೆ. ಬೇರೆ ಸಮಯದಲ್ಲಿ ಈ ವಿಚಾರದ ಬಗ್ಗೆ ಮಾತ್ನಾಡ್ತೀನಿ ಎಂದು ಮೈಸೂರಿನಲ್ಲಿ ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

ಸಿದ್ದರಾಮಯ್ಯಗೆ ಟ್ವಿಟರ್​ನಲ್ಲೇ ಬಿಜೆಪಿ ಟಾಂಗ್​​: ಮಾಜಿ ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಬಿಜೆಪಿ ಟ್ವಿಟರ್​ನಲ್ಲೇ ಟಾಂಗ್​​ ನೀಡಿದೆ. ಇನ್ನೆಷ್ಟು ದಿನ ಸಂತೆ ಭಾಷಣ ಹೊಡೆಯುತ್ತೀರಿ ಸಿದ್ದರಾಮಯ್ಯ? ನೀವು ಘೋಷಣೆ ಮಾಡಿದ 15 ಲಕ್ಷ ಮನೆಗಳು ಎಲ್ಲಿವೆ? ಭೂಮಿಯ ಮೇಲಿದೆಯೋ, ಮಂಗಳ ಗ್ರಹದಲ್ಲಿದೆಯೋ? ಘೋಷಣೆ ಮಾಡಿದ ಮಾತ್ರಕ್ಕೆ ಮನೆ ನಿರ್ಮಾಣವಾಗುತ್ತಾ? ಮಂತ್ರಕ್ಕೆ ಮಾವಿನ ಕಾಯಿ ಉದುರುತ್ತದೆಯೇ? ಬುರುಡೆ ರಾಮಯ್ಯ ಎಂದು ಟ್ವಿಟರ್​ನಲ್ಲೇ ಬಿಜೆಪಿ ಟಾಂಗ್​​ ನೀಡಿದೆ.

Siddaramaiah ಹೋಗೋ ಸ್ಪೀಡ್​ಲ್ಲೇ ಆಡಳಿತ ಪಕ್ಷದವ್ರು ರಿಯಾಕ್ಟ್ ಮಾಡ್ತಾರೆ |Tv9kannada

(clp leader siddaramaiah should be sent to taliban area pleads bjp mp srinivas prasad in mysuru)

Published On - 11:57 am, Sat, 23 October 21

3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್