AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ. ಪಂ, ತಾ. ಪಂ ಮರು ವಿಂಗಡಣಾ ವಿಧೇಯಕದಿಂದ ಚುನಾವಣೆ ವಿಳಂಬ ಆಗದು: ಸಿಎಂ ಭರವಸೆ

ಕಾಂಗ್ರೆಸ್ ವಿರೋಧದ ನಡುವೆಯೂ ಬಿಲ್ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.

ಜಿ. ಪಂ, ತಾ. ಪಂ ಮರು ವಿಂಗಡಣಾ ವಿಧೇಯಕದಿಂದ ಚುನಾವಣೆ ವಿಳಂಬ ಆಗದು: ಸಿಎಂ ಭರವಸೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Sep 15, 2021 | 9:25 PM

Share

ಬೆಂಗಳೂರು: ನ್ಯಾಯಸಮ್ಮತವಾಗಿ ಚುನಾವಣೆ ನಡೆಯಬೇಕೆಂಬ ಉದ್ದೇಶದಿಂದ ಜಿಲ್ಲಾ ಪಂಚಾಯತ್ ಮತ್ತು ತಾಲೂಕಾ ಪಂಚಾಯತ್ ಮರು ವಿಂಗಡಣಾ ವಿಧೇಯಕವನ್ನು ಮಂಡಿಸಲಾಗುತ್ತಿದೆ. ಈಕುರಿತು 2,000ಕ್ಕೂ ಹೆಚ್ಚು ಆಕ್ಷೇಪಣಾ ಅರ್ಜಿ ಹೈಕೋರ್ಟ್​ಗೆ ಸಲ್ಲಿಕೆಯಾಗಿದೆ. ಜಿಲ್ಲಾ ಪಂಚಾಯತ್ ಮತ್ತು ತಾಲೂಕಾ ಪಂಚಾಯತ್ ಮರು ವಿಂಗಡಣಾ ವಿಧೇಯಕವನ್ನು ಕಾನೂನು ಸಚಿವ ಮಾಧುಸ್ವಾಮಿ ಮಂಡಿಸಲಿದ್ದಾರೆ. ಇದರಿಂದ ಕೆಳಹಂತದ ಚುನಾವಣೆಯಲ್ಲಿ ಅನುಕೂಲವಾಗಲಿದೆ. ಜಿಲ್ಲಾ ಮತ್ತು ತಾಲೂಕಾ ಪಂಚಾಯತ್ ಚುನಾವಣೆಗಳು ವಿಧೇಯಕದಿಂದ ವಿಳಂಬವಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಿಮ್ಮ ಕಾಲದಲ್ಲೂ ಎಲ್ಲವನ್ನೂ ಮಾಡಿದ್ದೀರಿ. ಚುನಾವಣಾ ಆಯೋಗ ಮಾಡಿ ಸೂಕ್ತ ನಿಯಮ ಮಾಡಿಲ್ಲ. ಈಗ ನಿಯಮದ ಮೂಲಕ ಆಯೋಗ ರಚಿಸುತ್ತೇವೆ ಎಂದು ಬಿಜೆಪಿ ಸದಸ್ಯರು ಸಭೆಯಲ್ಲಿ ನಿಲುವು ವ್ಯಕ್ತಪಡಿಸಿದರು. ಆದರೆ ಕಾಂಗ್ರೆಸ್ ವಿರೋಧದ ನಡುವೆಯೂ ಬಿಲ್ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.

11 ಮೀನುಗಾರರ ರಕ್ಷಣೆ ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಕಳೆದ 24 ಗಂಟೆಗಳಿಂದ ಸಿಲುಕಿದ್ದ 11 ಮೀನುಗಾರರನ್ನು ರಕ್ಷಿಸಲಾಗಿದೆ. ಹವಾಮಾನ ವೈಪರೀತ್ಯದಿಂದ ಅರಬ್ಬೀ ಸಮುದ್ರದ 35 ನಾಟಿಕಲ್ ಮೈಲಿ ದೂರದಲ್ಲಿ IND-KA 02 MM 4294 ‘ಸಾಗರ್ ಸಾಮ್ರಾಟ್’ ಮೀನುಗಾರರ ದೋಣಿ ಕೆಟ್ಟು ನಿಂತಿತ್ತು. ಮೀನುಗಾರರನ್ನು ರಕ್ಷಿಸಿ ಉಡುಪಿ ಜಿಲ್ಲೆಯ ಮಲ್ಪೆಗೆ ಕರೆ ತರಲಾಗಿದೆ. ರೋಪ್ ಹಾಕಿ ಎಳೆದು ಮೀನುಗಾರರ ದೋಣಿಯನ್ನು ಸಹ ಎಳೆದುತರಲಾಗಿದೆ.

ಇದನ್ನೂ ಓದಿ: 

Opinion: ಯುವ ರಾಜಕಾರಣಿಗಳಿಗೆ ಕೊಂಚ ನಿರಾಸೆ ಮೂಡಿಸಿದ ರಾಜ್ಯ ಸರ್ಕಾರ; ಏಕೆ? ಇಲ್ಲಿದೆ ಓದಿ

ವಿಧಾನಸಭೆಯಲ್ಲಿ ಜಿಪಂ, ತಾಪಂ ಚುನಾವಣೆ ಮುಂದೂಡಿಕೆ, ಮಳೆನೀರು ಕೊಯ್ಲು ಕಡ್ಡಾಯ ಪ್ರಸ್ತಾಪವಿರುವ ವಿಧೇಯಕಗಳ ಮಂಡನೆ

(CM Basavaraj Bommai says Zilla Panchayat and Taluka Panchayat Election did not delay by delimitation commission)

Published On - 9:09 pm, Wed, 15 September 21

Follow Us
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು