AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ. ಪಂ, ತಾ. ಪಂ ಮರು ವಿಂಗಡಣಾ ವಿಧೇಯಕದಿಂದ ಚುನಾವಣೆ ವಿಳಂಬ ಆಗದು: ಸಿಎಂ ಭರವಸೆ

ಕಾಂಗ್ರೆಸ್ ವಿರೋಧದ ನಡುವೆಯೂ ಬಿಲ್ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.

ಜಿ. ಪಂ, ತಾ. ಪಂ ಮರು ವಿಂಗಡಣಾ ವಿಧೇಯಕದಿಂದ ಚುನಾವಣೆ ವಿಳಂಬ ಆಗದು: ಸಿಎಂ ಭರವಸೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Sep 15, 2021 | 9:25 PM

Share

ಬೆಂಗಳೂರು: ನ್ಯಾಯಸಮ್ಮತವಾಗಿ ಚುನಾವಣೆ ನಡೆಯಬೇಕೆಂಬ ಉದ್ದೇಶದಿಂದ ಜಿಲ್ಲಾ ಪಂಚಾಯತ್ ಮತ್ತು ತಾಲೂಕಾ ಪಂಚಾಯತ್ ಮರು ವಿಂಗಡಣಾ ವಿಧೇಯಕವನ್ನು ಮಂಡಿಸಲಾಗುತ್ತಿದೆ. ಈಕುರಿತು 2,000ಕ್ಕೂ ಹೆಚ್ಚು ಆಕ್ಷೇಪಣಾ ಅರ್ಜಿ ಹೈಕೋರ್ಟ್​ಗೆ ಸಲ್ಲಿಕೆಯಾಗಿದೆ. ಜಿಲ್ಲಾ ಪಂಚಾಯತ್ ಮತ್ತು ತಾಲೂಕಾ ಪಂಚಾಯತ್ ಮರು ವಿಂಗಡಣಾ ವಿಧೇಯಕವನ್ನು ಕಾನೂನು ಸಚಿವ ಮಾಧುಸ್ವಾಮಿ ಮಂಡಿಸಲಿದ್ದಾರೆ. ಇದರಿಂದ ಕೆಳಹಂತದ ಚುನಾವಣೆಯಲ್ಲಿ ಅನುಕೂಲವಾಗಲಿದೆ. ಜಿಲ್ಲಾ ಮತ್ತು ತಾಲೂಕಾ ಪಂಚಾಯತ್ ಚುನಾವಣೆಗಳು ವಿಧೇಯಕದಿಂದ ವಿಳಂಬವಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಿಮ್ಮ ಕಾಲದಲ್ಲೂ ಎಲ್ಲವನ್ನೂ ಮಾಡಿದ್ದೀರಿ. ಚುನಾವಣಾ ಆಯೋಗ ಮಾಡಿ ಸೂಕ್ತ ನಿಯಮ ಮಾಡಿಲ್ಲ. ಈಗ ನಿಯಮದ ಮೂಲಕ ಆಯೋಗ ರಚಿಸುತ್ತೇವೆ ಎಂದು ಬಿಜೆಪಿ ಸದಸ್ಯರು ಸಭೆಯಲ್ಲಿ ನಿಲುವು ವ್ಯಕ್ತಪಡಿಸಿದರು. ಆದರೆ ಕಾಂಗ್ರೆಸ್ ವಿರೋಧದ ನಡುವೆಯೂ ಬಿಲ್ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.

11 ಮೀನುಗಾರರ ರಕ್ಷಣೆ ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಕಳೆದ 24 ಗಂಟೆಗಳಿಂದ ಸಿಲುಕಿದ್ದ 11 ಮೀನುಗಾರರನ್ನು ರಕ್ಷಿಸಲಾಗಿದೆ. ಹವಾಮಾನ ವೈಪರೀತ್ಯದಿಂದ ಅರಬ್ಬೀ ಸಮುದ್ರದ 35 ನಾಟಿಕಲ್ ಮೈಲಿ ದೂರದಲ್ಲಿ IND-KA 02 MM 4294 ‘ಸಾಗರ್ ಸಾಮ್ರಾಟ್’ ಮೀನುಗಾರರ ದೋಣಿ ಕೆಟ್ಟು ನಿಂತಿತ್ತು. ಮೀನುಗಾರರನ್ನು ರಕ್ಷಿಸಿ ಉಡುಪಿ ಜಿಲ್ಲೆಯ ಮಲ್ಪೆಗೆ ಕರೆ ತರಲಾಗಿದೆ. ರೋಪ್ ಹಾಕಿ ಎಳೆದು ಮೀನುಗಾರರ ದೋಣಿಯನ್ನು ಸಹ ಎಳೆದುತರಲಾಗಿದೆ.

ಇದನ್ನೂ ಓದಿ: 

Opinion: ಯುವ ರಾಜಕಾರಣಿಗಳಿಗೆ ಕೊಂಚ ನಿರಾಸೆ ಮೂಡಿಸಿದ ರಾಜ್ಯ ಸರ್ಕಾರ; ಏಕೆ? ಇಲ್ಲಿದೆ ಓದಿ

ವಿಧಾನಸಭೆಯಲ್ಲಿ ಜಿಪಂ, ತಾಪಂ ಚುನಾವಣೆ ಮುಂದೂಡಿಕೆ, ಮಳೆನೀರು ಕೊಯ್ಲು ಕಡ್ಡಾಯ ಪ್ರಸ್ತಾಪವಿರುವ ವಿಧೇಯಕಗಳ ಮಂಡನೆ

(CM Basavaraj Bommai says Zilla Panchayat and Taluka Panchayat Election did not delay by delimitation commission)

Published On - 9:09 pm, Wed, 15 September 21

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ