AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 24ರಂದು ದೆಹಲಿ ಪ್ರವಾಸ; ಸಂಪುಟ ವಿಸ್ತರಣೆ ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು : ಸಿಎಂ ಬೊಮ್ಮಾಯಿ

ಸಂಪುಟ ವಿಸ್ತರಣೆ ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರವಾಗಿದ್ದು, ಸಂಪುಟ ವಿಸ್ತರಣೆ ಬಗ್ಗೆ ತಾವೇ ತಿಳಿಸುವುದಾಗಿ ವರಿಷ್ಠರು ಹೇಳಿದ್ದಾರೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಜುಲೈ 24ರಂದು ದೆಹಲಿ ಪ್ರವಾಸ; ಸಂಪುಟ ವಿಸ್ತರಣೆ ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು : ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Updated By: ವಿವೇಕ ಬಿರಾದಾರ|

Updated on: Jul 20, 2022 | 9:58 PM

Share

ಬೆಂಗಳೂರು: ಸಂಪುಟ ವಿಸ್ತರಣೆ ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರವಾಗಿದ್ದು, ಸಂಪುಟ ವಿಸ್ತರಣೆ ಬಗ್ಗೆ ತಾವೇ ತಿಳಿಸುವುದಾಗಿ ವರಿಷ್ಠರು ಹೇಳಿದ್ದಾರೆ ಎಂದು ಬೆಂಗಳೂರಿನಲ್ಲಿ (Bengaluru) ಮುಖ್ಯಮಂತ್ರಿ ಬಸವರಾಜ  (Basavaraj Bommai) ಬೊಮ್ಮಾಯಿ ಅವರು ಹೇಳಿದ್ದಾರೆ. ಜುಲೈ 24ರಂದು ನಾನು ದೆಹಲಿಗೆ (Delhi) ಹೋಗುತ್ತಿದ್ದೇನೆ. ದೆಹಲಿಗೆ ಕೆಲವು ಇಲಾಖೆಗಳ ನಿಯೋಗ ಕೊಂಡೊಯ್ಯುತ್ತಿದ್ದೇನೆ. ಜುಲೈ 25, ಜುಲೈ 26ರಂದು ದೆಹಲಿಯಲ್ಲೇ ಇರುತ್ತೇನೆ ಎಂದು ತಿಳಿಸಿದರು.

ಸಂತೋಷ್‌ ಆತ್ಮಹತ್ಯೆ ಪ್ರಕರಣದಲ್ಲಿ ಬಿ ರಿಪೋರ್ಟ್‌ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆಗೆ, ಇಲಾಖೆಯವರು ಬಿ ರಿಪೋರ್ಟ್ ಹಾಕಿದ್ದಾರೆ, ಅದು ಕೋರ್ಟ್ ಗೆ ಸಲ್ಲಿಕೆ ಆಗುತ್ತದೆ. ಹೆಚ್‌.ವೈ.ಮೇಟಿ ಪ್ರಕರಣದಲ್ಲಿ FIR ಹಾಕದೆಯೇ ಬಿ ರಿಪೋರ್ಟ್‌ ಹಾಕಿದ್ದರು. ಇದನ್ನು ಮೊದಲೆ ತೀರ್ಮಾನಿಸಿದ್ದರು  ವಿಡಿಯೋ ಸಾಕ್ಷ್ಯವಿದ್ದರೂ ಮೇಟಿ ವಿರುದ್ಧ ಎಫ್‌ಐಆರ್ ಹಾಕಿರಲಿಲ್ಲ. ಇದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮರೆತುಹೋಗಿದ್ದಾರೆ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದ್ದಾರೆ.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ