AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 24ರಂದು ದೆಹಲಿ ಪ್ರವಾಸ; ಸಂಪುಟ ವಿಸ್ತರಣೆ ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು : ಸಿಎಂ ಬೊಮ್ಮಾಯಿ

ಸಂಪುಟ ವಿಸ್ತರಣೆ ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರವಾಗಿದ್ದು, ಸಂಪುಟ ವಿಸ್ತರಣೆ ಬಗ್ಗೆ ತಾವೇ ತಿಳಿಸುವುದಾಗಿ ವರಿಷ್ಠರು ಹೇಳಿದ್ದಾರೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಜುಲೈ 24ರಂದು ದೆಹಲಿ ಪ್ರವಾಸ; ಸಂಪುಟ ವಿಸ್ತರಣೆ ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು : ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Jul 20, 2022 | 9:58 PM

Share

ಬೆಂಗಳೂರು: ಸಂಪುಟ ವಿಸ್ತರಣೆ ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರವಾಗಿದ್ದು, ಸಂಪುಟ ವಿಸ್ತರಣೆ ಬಗ್ಗೆ ತಾವೇ ತಿಳಿಸುವುದಾಗಿ ವರಿಷ್ಠರು ಹೇಳಿದ್ದಾರೆ ಎಂದು ಬೆಂಗಳೂರಿನಲ್ಲಿ (Bengaluru) ಮುಖ್ಯಮಂತ್ರಿ ಬಸವರಾಜ  (Basavaraj Bommai) ಬೊಮ್ಮಾಯಿ ಅವರು ಹೇಳಿದ್ದಾರೆ. ಜುಲೈ 24ರಂದು ನಾನು ದೆಹಲಿಗೆ (Delhi) ಹೋಗುತ್ತಿದ್ದೇನೆ. ದೆಹಲಿಗೆ ಕೆಲವು ಇಲಾಖೆಗಳ ನಿಯೋಗ ಕೊಂಡೊಯ್ಯುತ್ತಿದ್ದೇನೆ. ಜುಲೈ 25, ಜುಲೈ 26ರಂದು ದೆಹಲಿಯಲ್ಲೇ ಇರುತ್ತೇನೆ ಎಂದು ತಿಳಿಸಿದರು.

ಸಂತೋಷ್‌ ಆತ್ಮಹತ್ಯೆ ಪ್ರಕರಣದಲ್ಲಿ ಬಿ ರಿಪೋರ್ಟ್‌ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆಗೆ, ಇಲಾಖೆಯವರು ಬಿ ರಿಪೋರ್ಟ್ ಹಾಕಿದ್ದಾರೆ, ಅದು ಕೋರ್ಟ್ ಗೆ ಸಲ್ಲಿಕೆ ಆಗುತ್ತದೆ. ಹೆಚ್‌.ವೈ.ಮೇಟಿ ಪ್ರಕರಣದಲ್ಲಿ FIR ಹಾಕದೆಯೇ ಬಿ ರಿಪೋರ್ಟ್‌ ಹಾಕಿದ್ದರು. ಇದನ್ನು ಮೊದಲೆ ತೀರ್ಮಾನಿಸಿದ್ದರು  ವಿಡಿಯೋ ಸಾಕ್ಷ್ಯವಿದ್ದರೂ ಮೇಟಿ ವಿರುದ್ಧ ಎಫ್‌ಐಆರ್ ಹಾಕಿರಲಿಲ್ಲ. ಇದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮರೆತುಹೋಗಿದ್ದಾರೆ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದ್ದಾರೆ.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು