AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM Ibrahim: ರಾಜ್ಯಾಧ್ಯಕ್ಷರಾಗಿ, ಸಿಎಂ ಇಬ್ರಾಹಿಂ ಬೆಂಗಳೂರಿನಲ್ಲಿ ಭಾನುವಾರ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ

JDS: ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ತೊರೆದ ಸಿ.ಎಂ. ಇಬ್ರಾಹಿಂ ಏಪ್ರಿಲ್ 17ರಂದು ಬೆಂಗಳೂರಿನಲ್ಲಿ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್​ಗೆ ಸೇರ್ಪಡೆಯಾಗಲಿದ್ದಾರೆ. ಅಂದು ಪಕ್ಷದ ರಾಜ್ಯಾಧ್ಯಕ್ಷರಾಗಿ ಸಿ.ಎಂ.ಇಬ್ರಾಹಿಂ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

CM Ibrahim: ರಾಜ್ಯಾಧ್ಯಕ್ಷರಾಗಿ, ಸಿಎಂ ಇಬ್ರಾಹಿಂ ಬೆಂಗಳೂರಿನಲ್ಲಿ ಭಾನುವಾರ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ
ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ
TV9 Web
| Updated By: ಸಾಧು ಶ್ರೀನಾಥ್​|

Updated on:Apr 12, 2022 | 6:08 PM

Share

ರಾಮನಗರ: ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ತೊರೆದ ಸಿ.ಎಂ. ಇಬ್ರಾಹಿಂ ಏಪ್ರಿಲ್ 17ರಂದು ಬೆಂಗಳೂರಿನಲ್ಲಿ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್​ಗೆ ಸೇರ್ಪಡೆಯಾಗಲಿದ್ದಾರೆ. ಅಂದು ಪಕ್ಷದ ರಾಜ್ಯಾಧ್ಯಕ್ಷರಾಗಿ ಸಿ.ಎಂ.ಇಬ್ರಾಹಿಂ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಹಾಲಿ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿಗೆ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಸಮಾನವಾದ ಹುದ್ದೆ ಸೃಷ್ಟಿ ಮಾಡಲಾಗಿದ್ದು, ಪಕ್ಷದಲ್ಲಿ ಅವರಿಗೆ ವೇದಿಕೆ ಕಲ್ಪಿಸಲಾಗಿದೆ. ಇಬ್ಬರೂ ಕೂಡಾ ಸೋದರರಂತೆ ಪಕ್ಷವನ್ನು ಮುನ್ನಡೆಸಬೇಕು ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ಇದೇ ಸಂದರ್ಭದಲ್ಲಿ ಬಯಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಇಬ್ರಾಹಿಂ 1994 ರಲ್ಲಿ ರಾಮನಗರದಿಂದಲೇ ದೇವೆಗೌಡರ ಪರ್ವ ಆರಂಭ ಮಾಡಿದ್ದು. ಇದೀಗ ಕುಮಾರಸ್ವಾಮಿ ‌ಪರ್ವ ಕೂಡ ಇದೇ ಕ್ಷೇತ್ರದಿಂದ ಆರಂಭವಾಗುತ್ತದೆ. ಮೇ ತಿಂಗಳಿಂದ ಪ್ರವಾಸ ಶುರು ಮಾಡ್ತೀನಿ. ಕುಮಾರಸ್ವಾಮಿ ಸರ್ಕಾರ ಮತ್ತೆ ಮೂರನೇ ಮಹಡಿಯಲ್ಲಿ ‌ಕೂರುವ ಯಾತ್ರೆ ಸಂಕಲ್ಪ ಮಾಡ್ತೀನಿ. ರೈತರಿಗೆ ನಾನು ಅನ್ಯಾಯ ಮಾಡೊಲ್ಲ ಬೇಕಿದ್ರೆ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಕೊಡ್ತೀನಿ ಅಂದ್ರು ದೇವೇಗೌಡರು. ನೀರಾವರಿಗಾಗಿ ರಾಜೀನಾಮೆ ಕೊಡುತ್ತೇನೆ, ರೈತರ ಮಕ್ಕಳ ಬಾಯಿಗೆ ಮಣ್ಣ ಹಾಕಲ್ಲ ಅಂತಾ ದೇವೇಗೌಡರು ಹೇಳಿದ್ದರು. ಆದರೆ ‌ಇದೀಗ ಅಂತಹ ಒಂದು ಮಾದರಿ ಪೀಸ್ ಇದೆಯಾ? ಇವತ್ತಿಗೆ 23 ವರ್ಷ ಆಯಿತು ನಮ್ಮನ್ನ ಅಧಿಕಾರದಿಂದ ತೆಗೆದು. ಕುಮಾರಸ್ವಾಮಿ ‌ಕೇಂದ್ರ ಸರ್ಕಾರವನ್ನ ಕೂಡ ನೋಡುತ್ತಾರೆ. ಆ ಕಾಲ ಕೂಡ ಬರಲಿದೆ. ನಾವು ಸಿಂಹ ದಾಟಿಸಲು ಬಂದಿದ್ದೇವೆ. ಮೇಕೆ ದಾಟಿಸಲು ಅಲ್ಲ ಎಂದು ಹೇಳಿದರು.

ಈ ಬಿಜೆಪಿ ಸರ್ಕಾರ ಒಳ್ಳೇ ರೀತಿಯಲ್ಲಿ ಕೆಲಸ ಮಾಡಲಿ ಅಂತಾ ಮೂರು ವರ್ಷದಿಂದ ಸುಮ್ಮನಿದ್ದೆ. ಆದ್ರೆ ಇವರು ಯಾವುದೇ ಒಳ್ಳೇ ಕೆಲಸ ಮಾಡ್ತಿಲ್ಲ. ಮನೆ ಕಳೆದುಕೊಂಡವರಿಗೆ ಪರಿಹಾರ ಕೊಡ್ತಿಲ್ಲ. 2008ರಲ್ಲಿ ಮನವಿ ಮಾಡಿದ್ದಕ್ಕೆ ನನಗೆ ಸಂಪೂರ್ಣವಾಗಿ ಅವಕಾಶ ಮಾಡಿಕೊಟ್ರಿ. ಈಗ 40 ಪರ್ಸೆಂಟ್ ಕಥೆ ನಡೆಯುತ್ತಿದೆಯಲ್ಲ!? ಆದ್ರಲ್ಲಿ ಇವತ್ತು ಬಿಜೆಪಿ ಕಾರ್ಯಕರ್ತ, ಕಾಂಟ್ರ್ಯಾಕ್ಟರ್ ಸೂಸೈಡ್ ಮಾಡಿಕೊಂಡಿದ್ದಾನೆ. ಒಬ್ಬ ಸಚಿವನ ಮೇಲೆ ಆರೋಪ ಮಾಡಿದ್ದಾನೆ. ಈ ಬಿಜೆಪಿಯವರು ಯಾರನ್ನ ಸಾಯಿಸ್ತಾರೋ ಯಾರನ್ನ ಬಿಡ್ತಾರೋ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದರು.

CM Ibrahim: ನಾವು ಸಿಂಹ ದಾಟಿಸೋಕೆ ಬಂದಿದ್ದೇವೆ ಮೇಕೆನಲ್ಲ, ಕಾಂಗ್ರೆಸ್‌ಗೆ ಇಬ್ರಾಹಿಂ ಟಾಂಗ್‌

ಇದನ್ನೂ ಓದಿ: ಪ್ರಧಾನಿ, ಉಪರಾಷ್ಟ್ರಪತಿಗೆ ಪತ್ರ ಬರೆದರೂ ದಶಕಗಳ ಸಮಸ್ಯೆಗೆ ಪರಿಹಾರವಿಲ್ಲ: ಸುದ್ದಿಗೋಷ್ಠಿಯಲ್ಲಿ ಗಳಗಳನೆ ಅತ್ತ ವೃದ್ಧ

ಇದನ್ನೂ ಓದಿ: Santosh Suicide: ಸಚಿವ ಈಶ್ವರಪ್ಪ ವಿರುದ್ಧ ಗುತ್ತಿಗೆದಾರ ಸಂತೋಷ್ ಲಂಚದ ಕುರಿತು ಮಾಡಿದ್ದ ಗಂಭೀರ ಆರೋಪಗಳ ವಿವರ ಇಲ್ಲಿದೆ

Published On - 2:38 pm, Tue, 12 April 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ