AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವರ ನಿವಾಸಕ್ಕೆ ಸಿಎಂ ಭೇಟಿ ವಿಚಾರ; ಡಾ.ಪರಮೇಶ್ವರ್ ಹೇಳಿದ್ದಿಷ್ಟು

ಲೋಕಸಭೆ ಚುನಾವಣೆ ಬಗ್ಗೆ ‘ಲೋಕಸಭಾ ಚುನಾವಣೆ ಬಗ್ಗೆ ಅಧ್ಯಕ್ಷರು ಚರ್ಚೆ ಮಾಡುತ್ತಾರೆ. ಚುನಾವಣೆ ಹತ್ತಿರ ಬಂದಾಗ ಸಭೆ ಮಾಡಲಿದ್ದಾರೆ. ಇನ್ನು ಲೋಕಸಭೆ ಚುನಾವಣೆಯಲ್ಲಿ ಕೆ.ಎನ್​.ರಾಜಣ್ಣ ಸ್ಪರ್ಧೆ ವಿಚಾರ ‘ ಅವರು ಏಕೆ ಅಭ್ಯರ್ಥಿ ಆಗಬಾರದು ಎಂದು ಪರಮೇಶ್ವರ್ ಹೇಳಿದರು.

ಗೃಹ ಸಚಿವರ ನಿವಾಸಕ್ಕೆ ಸಿಎಂ ಭೇಟಿ ವಿಚಾರ; ಡಾ.ಪರಮೇಶ್ವರ್ ಹೇಳಿದ್ದಿಷ್ಟು
ಡಾ.ಜಿ ಪರಮೇಶ್ವರ್​
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Oct 28, 2023 | 3:45 PM

Share

ತುಮಕೂರು, ಅ.28:ಬೆಂಗಳೂರಿನ ಸದಾಶಿವನಗರದಲ್ಲಿರುವ ಗೃಹ ಸಚಿವ ಪರಮೇಶ್ವರ್ (G Parameshwara) ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಅವರು ನಿನ್ನೆ(ಅ.27) ದಿಢೀರ್ ಭೇಟಿ ನೀಡಿದ್ದರು. ಈ ವೇಳೆ ಒಂದೂವರೆ ಗಂಟೆಗೂ ಅಧಿಕ ಕಾಲ ಚರ್ಚೆ ನಡೆದಿತ್ತು. ಇದೀಗ ಈ ಕುರಿತು ತುಮಕೂರಿನಲ್ಲಿ ಗೃಹಸಚಿವ ಡಾ.ಪರಮೇಶ್ವರ್ ಮಾತನಾಡಿ ‘ ಸೌಜನ್ಯದ ಭೇಟಿ ಇದಾಗಿದ್ದು, ನಿನ್ನೆ ಊಟಕ್ಕೆ ಸೇರಿದ್ವಿ ಅಷ್ಟೇ. ಊಟ ಮಾಡಿದ್ರೂ, ಅವರ ಮನೆಗೆ ಅವರು ಹೋದರು. ನಮ್ಮ ಮನೇಲಿ ನಾನು ಉಳಿದುಕೊಂಡೆ. ಯಾವ ವಿಚಾರವಾಗಿಯೂ ಚರ್ಚೆ ಆಗಲಿಲ್ಲ ಎಂದರು.

ಡಾ.ಜಿ.ಪರಮೇಶ್ವರ್​ ಸಿಎಂ ಆಗುತ್ತಾರೆ ಎಂಬ ಚರ್ಚೆ ವಿಚಾರ ‘ ಸುಮ್ಮನೇ ಅವೆಲ್ಲಾ ಮಾತನಾಡಬಾರದು ಎಂದರು. ಇದೆ ವೇಳೆ ಲೋಕಸಭೆ ಚುನಾವಣೆ ಬಗ್ಗೆ ‘ಲೋಕಸಭಾ ಚುನಾವಣೆ ಬಗ್ಗೆ ಅಧ್ಯಕ್ಷರು ಚರ್ಚೆ ಮಾಡುತ್ತಾರೆ. ಚುನಾವಣೆ ಹತ್ತಿರ ಬಂದಾಗ ಸಭೆ ಮಾಡಲಿದ್ದಾರೆ. ಇನ್ನು ಲೋಕಸಭೆ ಚುನಾವಣೆಯಲ್ಲಿ ಕೆ.ಎನ್​.ರಾಜಣ್ಣ ಸ್ಪರ್ಧೆ ವಿಚಾರ ‘ ಅವರು ಏಕೆ ಅಭ್ಯರ್ಥಿ ಆಗಬಾರದು ಎಂದು ಪರಮೇಶ್ವರ್ ಹೇಳಿದರು.‘

ಇದನ್ನೂ ಓದಿ:ಗೃಹ ಸಚಿವರ ಮನೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ​; ಕುತೂಹಲ ಕೆರಳಿಸಿರುವ ಬೆಳವಣಿಗೆ

 ಡಿನ್ನರ್ ಅರೇಂಜ್ಮೆಂಟ್​ನಲ್ಲಿ ಸತೀಶ್​ ಜಾರಕಿಹೊಳಿ

ಇನ್ನು ಸಿಎಂ ಬರುವುದಕ್ಕೂ ಮುಂಚಿತವಾಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಗೃಹ ಸಚಿವರ ಮನೆಯಲ್ಲಿ ಇದ್ದು, ಸಿಎಂ ಸಿದ್ದರಾಮಯ್ಯ ಬಂದ ಬಳಿಕ ಒಟ್ಟಿಗೆ ಊಟ ಮಾಡಿಕೊಂಡೆ ರಾಜಕೀಯದ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದರು. ಇತ್ತೀಚಿಗೆ ಡಿಕೆ ಶಿವಕುಮಾರ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಮೇಲೆ ಜಾರಕಿಹೊಳಿ ಅಸಮಧಾನಗೊಂಡಿದ್ದರು. ಬಳಿಕ ಶಾಸಕರ ಮೂಲಕ ಶಕ್ತಿ ಪ್ರದರ್ಶನಕ್ಕೆ ಸತೀಶ್ ಜಾರಕಿಹೊಳಿ ಮುಂದಾಗಿದ್ದರು. ಆ ಬಳಿಕ ಇದೀಗ ಸಿಎಂ ಭೇಟಿ ಕೂತುಹಲ ಮೂಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು  ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:45 pm, Sat, 28 October 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ