AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವರ ನಿವಾಸಕ್ಕೆ ಸಿಎಂ ಭೇಟಿ ವಿಚಾರ; ಡಾ.ಪರಮೇಶ್ವರ್ ಹೇಳಿದ್ದಿಷ್ಟು

ಲೋಕಸಭೆ ಚುನಾವಣೆ ಬಗ್ಗೆ ‘ಲೋಕಸಭಾ ಚುನಾವಣೆ ಬಗ್ಗೆ ಅಧ್ಯಕ್ಷರು ಚರ್ಚೆ ಮಾಡುತ್ತಾರೆ. ಚುನಾವಣೆ ಹತ್ತಿರ ಬಂದಾಗ ಸಭೆ ಮಾಡಲಿದ್ದಾರೆ. ಇನ್ನು ಲೋಕಸಭೆ ಚುನಾವಣೆಯಲ್ಲಿ ಕೆ.ಎನ್​.ರಾಜಣ್ಣ ಸ್ಪರ್ಧೆ ವಿಚಾರ ‘ ಅವರು ಏಕೆ ಅಭ್ಯರ್ಥಿ ಆಗಬಾರದು ಎಂದು ಪರಮೇಶ್ವರ್ ಹೇಳಿದರು.

ಗೃಹ ಸಚಿವರ ನಿವಾಸಕ್ಕೆ ಸಿಎಂ ಭೇಟಿ ವಿಚಾರ; ಡಾ.ಪರಮೇಶ್ವರ್ ಹೇಳಿದ್ದಿಷ್ಟು
ಡಾ.ಜಿ ಪರಮೇಶ್ವರ್​
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Oct 28, 2023 | 3:45 PM

Share

ತುಮಕೂರು, ಅ.28:ಬೆಂಗಳೂರಿನ ಸದಾಶಿವನಗರದಲ್ಲಿರುವ ಗೃಹ ಸಚಿವ ಪರಮೇಶ್ವರ್ (G Parameshwara) ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಅವರು ನಿನ್ನೆ(ಅ.27) ದಿಢೀರ್ ಭೇಟಿ ನೀಡಿದ್ದರು. ಈ ವೇಳೆ ಒಂದೂವರೆ ಗಂಟೆಗೂ ಅಧಿಕ ಕಾಲ ಚರ್ಚೆ ನಡೆದಿತ್ತು. ಇದೀಗ ಈ ಕುರಿತು ತುಮಕೂರಿನಲ್ಲಿ ಗೃಹಸಚಿವ ಡಾ.ಪರಮೇಶ್ವರ್ ಮಾತನಾಡಿ ‘ ಸೌಜನ್ಯದ ಭೇಟಿ ಇದಾಗಿದ್ದು, ನಿನ್ನೆ ಊಟಕ್ಕೆ ಸೇರಿದ್ವಿ ಅಷ್ಟೇ. ಊಟ ಮಾಡಿದ್ರೂ, ಅವರ ಮನೆಗೆ ಅವರು ಹೋದರು. ನಮ್ಮ ಮನೇಲಿ ನಾನು ಉಳಿದುಕೊಂಡೆ. ಯಾವ ವಿಚಾರವಾಗಿಯೂ ಚರ್ಚೆ ಆಗಲಿಲ್ಲ ಎಂದರು.

ಡಾ.ಜಿ.ಪರಮೇಶ್ವರ್​ ಸಿಎಂ ಆಗುತ್ತಾರೆ ಎಂಬ ಚರ್ಚೆ ವಿಚಾರ ‘ ಸುಮ್ಮನೇ ಅವೆಲ್ಲಾ ಮಾತನಾಡಬಾರದು ಎಂದರು. ಇದೆ ವೇಳೆ ಲೋಕಸಭೆ ಚುನಾವಣೆ ಬಗ್ಗೆ ‘ಲೋಕಸಭಾ ಚುನಾವಣೆ ಬಗ್ಗೆ ಅಧ್ಯಕ್ಷರು ಚರ್ಚೆ ಮಾಡುತ್ತಾರೆ. ಚುನಾವಣೆ ಹತ್ತಿರ ಬಂದಾಗ ಸಭೆ ಮಾಡಲಿದ್ದಾರೆ. ಇನ್ನು ಲೋಕಸಭೆ ಚುನಾವಣೆಯಲ್ಲಿ ಕೆ.ಎನ್​.ರಾಜಣ್ಣ ಸ್ಪರ್ಧೆ ವಿಚಾರ ‘ ಅವರು ಏಕೆ ಅಭ್ಯರ್ಥಿ ಆಗಬಾರದು ಎಂದು ಪರಮೇಶ್ವರ್ ಹೇಳಿದರು.‘

ಇದನ್ನೂ ಓದಿ:ಗೃಹ ಸಚಿವರ ಮನೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ​; ಕುತೂಹಲ ಕೆರಳಿಸಿರುವ ಬೆಳವಣಿಗೆ

 ಡಿನ್ನರ್ ಅರೇಂಜ್ಮೆಂಟ್​ನಲ್ಲಿ ಸತೀಶ್​ ಜಾರಕಿಹೊಳಿ

ಇನ್ನು ಸಿಎಂ ಬರುವುದಕ್ಕೂ ಮುಂಚಿತವಾಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಗೃಹ ಸಚಿವರ ಮನೆಯಲ್ಲಿ ಇದ್ದು, ಸಿಎಂ ಸಿದ್ದರಾಮಯ್ಯ ಬಂದ ಬಳಿಕ ಒಟ್ಟಿಗೆ ಊಟ ಮಾಡಿಕೊಂಡೆ ರಾಜಕೀಯದ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದರು. ಇತ್ತೀಚಿಗೆ ಡಿಕೆ ಶಿವಕುಮಾರ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಮೇಲೆ ಜಾರಕಿಹೊಳಿ ಅಸಮಧಾನಗೊಂಡಿದ್ದರು. ಬಳಿಕ ಶಾಸಕರ ಮೂಲಕ ಶಕ್ತಿ ಪ್ರದರ್ಶನಕ್ಕೆ ಸತೀಶ್ ಜಾರಕಿಹೊಳಿ ಮುಂದಾಗಿದ್ದರು. ಆ ಬಳಿಕ ಇದೀಗ ಸಿಎಂ ಭೇಟಿ ಕೂತುಹಲ ಮೂಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು  ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:45 pm, Sat, 28 October 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ