AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಪಕ್ಷದಿಂದ 6 ವರ್ಷಗಳ ಕಾಲ ಸಲೀಂ ಉಚ್ಚಾಟನೆ; ಶಿಸ್ತು ಸಮಿತಿಯಿಂದ ಕ್ರಮ

Karnataka Congress: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಬಗ್ಗೆ ಮಾತಾಡಿದ್ದ ಸಲೀಂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಕೆಪಿಸಿಸಿ ಕಚೇರಿಯಲ್ಲಿ ಉಗ್ರಪ್ಪ ಜೊತೆ ಮಾತಾಡಿದ್ದ ಸಲೀಂ ವಿರುದ್ಧ ಕಾಂಗ್ರೆಸ್​ ಪಕ್ಷದ ಶಿಸ್ತು ಸಮಿತಿಯಿಂದ ಕ್ರಮ ಕೈಗೊಳ್ಳಲಾಗಿದೆ.

ಕಾಂಗ್ರೆಸ್​ ಪಕ್ಷದಿಂದ 6 ವರ್ಷಗಳ ಕಾಲ ಸಲೀಂ ಉಚ್ಚಾಟನೆ; ಶಿಸ್ತು ಸಮಿತಿಯಿಂದ ಕ್ರಮ
ಸಲೀಂ ಹಾಗೂ ಉಗ್ರಪ್ಪ
TV9 Web
| Edited By: |

Updated on:Oct 13, 2021 | 10:56 PM

Share

ಬೆಂಗಳೂರು: ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾತನಾಡಿದ್ದ ಸಲೀಂ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಬಗ್ಗೆ ಮಾತಾಡಿದ್ದ ಸಲೀಂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಕೆಪಿಸಿಸಿ ಕಚೇರಿಯಲ್ಲಿ ಉಗ್ರಪ್ಪ ಜೊತೆ ಮಾತಾಡಿದ್ದ ಸಲೀಂ ವಿರುದ್ಧ ಕಾಂಗ್ರೆಸ್​ ಪಕ್ಷದ ಶಿಸ್ತು ಸಮಿತಿಯಿಂದ ಕ್ರಮ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಶಿಸ್ತು ಸಮಿತಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ.

ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮಾತಾಡಿದ ವಿ.ಎಸ್. ಉಗ್ರಪ್ಪಗೆ ನೋಟಿಸ್ ನೀಡಲಾಗಿದೆ. ಪಕ್ಷದಲ್ಲಿ ಅಶಿಸ್ತಿನ ನಡವಳಿಕೆಗೆ ಕಾರಣ ಕೇಳಿ ನೋಟಿಸ್ ಜಾರಿಮಾಡಲಾಗಿದೆ. ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯಿಂದ ನೋಟಿಸ್ ಜಾರಿ ಆಗಿದೆ. ವಿ.ಎಸ್​. ಉಗ್ರಪ್ಪಗೆ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್​ರಿಂದ ನೋಟಿಸ್​ ಜಾರಿ ಮಾಡಲಾಗಿದೆ.

ಡಿ.ಕೆ. ಶಿವಕುಮಾರ್​ ಬಗ್ಗೆ ಉಗ್ರಪ್ಪ, ಸಲೀಂ ಮಾತುಕತೆ ವಿಚಾರವಾಗಿ ದೆಹಲಿಯಲ್ಲಿ ರಾಜ್ಯಸಭೆ ವಿಪಕ್ಷ ನಾಯಕ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಉಗ್ರಪ್ಪ, ಸಲೀಂ ಮಾತುಕತೆ ಬಗ್ಗೆ ವಿವರವಾದ ಮಾಹಿತಿ ಇಲ್ಲ. ನಾಳೆ ಬೆಂಗಳೂರಿಗೆ ಹೋಗುತ್ತಿದ್ದೇನೆ. ಮಾಧ್ಯಮ ವಿಭಾಗದಿಂದ ಮಾಹಿತಿ ಪಡೆದು ಪ್ರತಿಕ್ರಿಯಿಸುತ್ತೇನೆ ಎಂದಷ್ಟೇ ತಿಳಿಸಿದ್ದಾರೆ.

ಇದನ್ನೂ ಓದಿ: ಭ್ರಷ್ಟ ಡಿಕೆಶಿ ಎಂಬ ಚಿತ್ರಕ್ಕೆ ಕಾಂಗ್ರೆಸ್ ಪಕ್ಷದ ನಾಯಕರೇ ಮುಹೂರ್ತ ಮಾಡಿದ್ದಾರೆ: ಬಿಜೆಪಿ ಟ್ವೀಟ್

ಇದನ್ನೂ ಓದಿ: ಡಿ.ಕೆ.ಶಿವಕುಮಾರ್​ ರಾಜಕೀಯದಿಂದ ಹಣ ಸಂಪಾದನೆ ಮಾಡಿಲ್ಲ: ವಿ.ಎಸ್.​ಉಗ್ರಪ್ಪ ಸ್ಪಷ್ಟನೆ

Published On - 3:41 pm, Wed, 13 October 21

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ