AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಾಯಕರೇ ಈ ರೀತಿ ಮಾಡಿದರೆ ಹೇಗೆ? ಘಟನೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿದೆ: ವಿಎಸ್ ಉಗ್ರಪ್ಪಗೆ ಸಿದ್ದರಾಮಯ್ಯ ಎಚ್ಚರಿಕೆ

Siddaramaiah: ಹಿರಿಯ ನಾಯಕರೇ ಈ ರೀತಿಯಾಗಿ ಮಾಡಿದರೆ ಹೇಗೆ? ಎಂದು ಸಿದ್ದರಾಮಯ್ಯ ಉಗ್ರಪ್ಪ ಬಳಿ ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯಗೆ ಉಗ್ರಪ್ಪ ವಿವರಣೆಯನ್ನು ನೀಡಿದ್ದಾರೆ. ಆದರೆ, ಸಿಡಿಮಿಡಿಯಲ್ಲೇ ಸಿದ್ದರಾಮಯ್ಯ ಮಾತು ಮುಗಿಸಿದ್ದಾರೆ ಎಂದು ತಿಳಿದುಬಂದಿದೆ.

ಹಿರಿಯ ನಾಯಕರೇ ಈ ರೀತಿ ಮಾಡಿದರೆ ಹೇಗೆ? ಘಟನೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿದೆ: ವಿಎಸ್ ಉಗ್ರಪ್ಪಗೆ ಸಿದ್ದರಾಮಯ್ಯ ಎಚ್ಚರಿಕೆ
ಸಿದ್ದರಾಮಯ್ಯ
TV9 Web
| Updated By: ganapathi bhat|

Updated on:Oct 13, 2021 | 10:54 PM

Share

ಬೆಂಗಳೂರು: ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುರಿತು ಕಾಂಗ್ರೆಸ್ ಹಿರಿಯ ನಾಯಕ ವಿ.ಎಸ್. ಉಗ್ರಪ್ಪ ಹಾಗೂ ಸಲೀಂ ಮಾತನಾಡಿರುವ ವಿಚಾರ ಕರ್ನಾಟಕ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ಟೀಕೆ, ವ್ಯಂಗ್ಯಗಳ ಸುರಿಮಳೆಗೈದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಕೂಡ ಇಬ್ಬರ ಘಟನೆ ಹಾನಿ ಉಂಟುಮಾಡಿದೆ. ಈ ಹಿನ್ನೆಲೆಯಲ್ಲಿ ವಿ.ಎಸ್. ಉಗ್ರಪ್ಪಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಸಂಜೆ ಸಿದ್ದರಾಮಯ್ಯಗೆ ವಿ.ಎಸ್. ಉಗ್ರಪ್ಪ ಕರೆ ಮಾಡಿದ್ದರು. ಇದೇ ವೇಳೆ, ಸಿದ್ದರಾಮಯ್ಯ ಉಗ್ರಪ್ಪ ನಡೆಗೆ ಅಸಮಾಧಾನ ವ್ಯಕ್ತಪಡಿಸಿರುವುದು ತಿಳಿದುಬಂದಿದೆ. ಸಂಜೆ 6 ಗಂಟೆ ಸುಮಾರಿಗೆ ಉಗ್ರಪ್ಪ ಕರೆ ಮಾಡಿದ್ದರು. ಘಟನೆ ಕುರಿತು ವಿವರ ನೀಡಲು ಉಗ್ರಪ್ಪ ಮುಂದಾಗಿದ್ದರು ಎಂದು ಮಾಹಿತಿ ಲಭ್ಯವಾಗಿದೆ. ಈ ವೇಳೆ ಉಗ್ರಪ್ಪರಿಗೆ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಈ ರೀತಿಯ ಘಟನೆಗಳು ಒಳ್ಳೆಯದಲ್ಲ ಎಂದು ಎಚ್ಚರಿಕೆ ನೀಡಿರುವುದು ತಿಳಿದುಬಂದಿದೆ.

ಈ ಘಟನೆಯಿಂದಾಗಿ ಪಕ್ಷಕ್ಕೆ ಡ್ಯಾಮೇಜ್ ಆಗಿದೆ. ಇದರಿಂದ ನಾಯಕರು ಮುಜುಗರ ಎದುರಿಸುವಂತಾಗಿದೆ. ಹಿರಿಯ ನಾಯಕರೇ ಈ ರೀತಿಯಾಗಿ ಮಾಡಿದರೆ ಹೇಗೆ? ಎಂದು ಸಿದ್ದರಾಮಯ್ಯ ಉಗ್ರಪ್ಪ ಬಳಿ ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯಗೆ ಉಗ್ರಪ್ಪ ವಿವರಣೆಯನ್ನು ನೀಡಿದ್ದಾರೆ. ಆದರೆ, ಸಿಡಿಮಿಡಿಯಲ್ಲೇ ಸಿದ್ದರಾಮಯ್ಯ ಮಾತು ಮುಗಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಏನೂ ಹೇಳಬೇಡ ಸುಮ್ನಿರಪ್ಪ, ಸ್ಪಷ್ಟನೆ ನೀಡುವುದಕ್ಕೆ ಮುಂದಾದ ಉಗ್ರಪ್ಪ ವಿರುದ್ಧ ಡಿಕೆ ಶಿವಕುಮಾರ್ ಉಗ್ರ ರೂಪ!

ಇದನ್ನೂ ಓದಿ: Congress: ರಾಜಕಾರಣದಲ್ಲಿ ಚಪ್ಪಲಿ ಎಸೆಯೋರು, ಜಯಕಾರ ಹಾಕೋರು ಇರ್ತಾರೆ: ಸಲೀಂ-ಉಗ್ರಪ್ಪ ಹೇಳಿಕೆಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

Published On - 10:29 pm, Wed, 13 October 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್