AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಿಂದಲೂ ಛೀ… ಥೂ… ಎನಿಸಿಕೊಂಡು ಅಧಿಕಾರ ಮಾಡಲಿಲ್ಲ: ಎದೆ ತಟ್ಟಿಕೊಂಡು ಹೇಳಿದ ಸಿದ್ದು

5 ವರ್ಷ ಯಾರಿಂದಲೂ ಛೀ... ಥೂ... ಎನಿಸಿಕೊಂಡು ಅಧಿಕಾರ ಮಾಡಲಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎದೆ ತಟ್ಟಿಕೊಂಡು ಹೇಳಿದ್ದಾರೆ.

ಯಾರಿಂದಲೂ ಛೀ... ಥೂ... ಎನಿಸಿಕೊಂಡು ಅಧಿಕಾರ ಮಾಡಲಿಲ್ಲ: ಎದೆ ತಟ್ಟಿಕೊಂಡು ಹೇಳಿದ ಸಿದ್ದು
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯImage Credit source: Tv9Kannada
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 28, 2022 | 3:33 PM

ಮಂಡ್ಯ: ನೀವು ಆಶೀರ್ವಾದ ಮಾಡಿದ್ದರಿಂದಲೇ 5 ವರ್ಷ ಸಿಎಂ ಆಗಿದ್ದೆ. ಯಾರಿಂದಲೂ ಛೀ… ಥೂ… ಎನಿಸಿಕೊಂಡು ಅಧಿಕಾರ ಮಾಡಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  (Siddarmaiah) ಹೇಳಿದ್ದಾರೆ.

ಮಂಡ್ಯ(Mandya) ತಾಲೂಕಿನ ತಿರುಮಲಾಪುರದಲ್ಲಿ ಇಂದು(ಅ.29) ಹುಲಿಯೂರಮ್ಮ ದೇಗುಲ ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ, ನಾವು ಅಧಿಕಾರದಲ್ಲಿದ್ದಾಗ 158 ಭರವಸೆಗಳನ್ನು ಈಡೇರಿಸಿದ್ದೇವೆ. ಅದನ್ನೂ ಮೀರಿ 30ಕ್ಕೂ ಹೆಚ್ಚು ಕಾರ್ಯಕ್ರಮ ಜಾರಿ ಮಾಡಿದ್ದೇವೆ. ಎಲ್ಲಾ ಜಾತಿಯ ಬಡವರಿಗೂ ಯೋಜನೆಗಳನ್ನು ಜಾರಿ ಮಾಡಿದ್ದೆ. ಕೆಲ ಜಾತಿಗಳಿಗೆ ಸೀಮಿತವಾಗಿ ಅಧಿಕಾರ ಮಾಡಲಿಲ್ಲ.ಆದರೆ ಈಗ ಬಿಜೆಪಿಯವರು ಎಲ್ಲವನ್ನೂ ಹಾಳು ಮಾಡುತ್ತಿದ್ದಾರೆ.ಇಂತವರು ಮತ್ತೆ ಅಧಿಕಾರಕ್ಕೆ ಬರಬೇಕೆ? ಎಂದು ಕಿಡಿಕಾರಿದರು.

ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಬಣ ಬಡಿದಾಟ: ದಿಲ್ಲಿಯಲ್ಲಿ ರಾಜೀ ಸಂಧಾನ, 50:50 ಫಾರ್ಮುಲಾ

ರಾಜ್ಯದಲ್ಲಿ 2 ವರ್ಷದಿಂದ ಮಕ್ಕಳಿಗೆ ಸ್ಕಾಲರ್​​ಶಿಪ್​ ಕೊಟ್ಟಿಲ್ಲ. ವಿದ್ಯಾಸಿರಿ ಯೋಜನೆಯ್ನೂ ರಾಜ್ಯ ಬಿಜೆಪಿ ಸರ್ಕಾರ ನಿಲ್ಲಿಸಿದೆ. ಆದರೂ SC, STಗಳ ಬಗ್ಗೆ ಮಾತನಾಡಲಿಕ್ಕೆ ಇವರಿಗೆ ಯಾವ ನೈತಿಕತೆ ಇದೆ. ಕೃಷಿ ಭಾಗ್ಯ ಕಾರ್ಯಕ್ರಮ ಕೂಡ ನಿಲ್ಲಿಸಿದ್ದಾರೆ. ಬಿಜೆಪಿಯವರು ಅಧಿಕಾರಕ್ಕೆ ಬಂದಿರೋದು ಹಿಂಬಾಗಿಲಿನಿಂದ. ಮುಂಬಾಗಿಲಿನಿಂದ ಓಡಿಸೋಣ ಎಂದು ಕರೆ ಕೊಟ್ಟರು.

ನಾವು ಅಧಿಕಾರಕ್ಕೆ ಬಂದರೆ ಜನಪರವಾದ ಕೆಲಸ ಮಾಡುತ್ತೇವೆ. ಮೈಶುಗರ್ ಕಾರ್ಖಾನೆಗೆ ಘೋಷಿಸಿದ ಅನುದಾನ ಕೊಡಲಿಲ್ಲ. ನಾವು ಅಧಿಕಾರಕ್ಕೆ ಬಂದ್ರೆ ಮೈಶುಗರ್ ಕಾರ್ಖಾನೆ ಓಪನ್​​ ಮಾಡುತ್ತೇವ. ಜನರಿಗೆ ಉಪಯೋಗ ಆಗೋ ಯೋಜನೆ ತರುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

Published On - 3:33 pm, Fri, 28 October 22

ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ