AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಿಂದಲೂ ಛೀ… ಥೂ… ಎನಿಸಿಕೊಂಡು ಅಧಿಕಾರ ಮಾಡಲಿಲ್ಲ: ಎದೆ ತಟ್ಟಿಕೊಂಡು ಹೇಳಿದ ಸಿದ್ದು

5 ವರ್ಷ ಯಾರಿಂದಲೂ ಛೀ... ಥೂ... ಎನಿಸಿಕೊಂಡು ಅಧಿಕಾರ ಮಾಡಲಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎದೆ ತಟ್ಟಿಕೊಂಡು ಹೇಳಿದ್ದಾರೆ.

ಯಾರಿಂದಲೂ ಛೀ... ಥೂ... ಎನಿಸಿಕೊಂಡು ಅಧಿಕಾರ ಮಾಡಲಿಲ್ಲ: ಎದೆ ತಟ್ಟಿಕೊಂಡು ಹೇಳಿದ ಸಿದ್ದು
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯImage Credit source: Tv9Kannada
TV9 Web
| Edited By: |

Updated on:Oct 28, 2022 | 3:33 PM

Share

ಮಂಡ್ಯ: ನೀವು ಆಶೀರ್ವಾದ ಮಾಡಿದ್ದರಿಂದಲೇ 5 ವರ್ಷ ಸಿಎಂ ಆಗಿದ್ದೆ. ಯಾರಿಂದಲೂ ಛೀ… ಥೂ… ಎನಿಸಿಕೊಂಡು ಅಧಿಕಾರ ಮಾಡಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  (Siddarmaiah) ಹೇಳಿದ್ದಾರೆ.

ಮಂಡ್ಯ(Mandya) ತಾಲೂಕಿನ ತಿರುಮಲಾಪುರದಲ್ಲಿ ಇಂದು(ಅ.29) ಹುಲಿಯೂರಮ್ಮ ದೇಗುಲ ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ, ನಾವು ಅಧಿಕಾರದಲ್ಲಿದ್ದಾಗ 158 ಭರವಸೆಗಳನ್ನು ಈಡೇರಿಸಿದ್ದೇವೆ. ಅದನ್ನೂ ಮೀರಿ 30ಕ್ಕೂ ಹೆಚ್ಚು ಕಾರ್ಯಕ್ರಮ ಜಾರಿ ಮಾಡಿದ್ದೇವೆ. ಎಲ್ಲಾ ಜಾತಿಯ ಬಡವರಿಗೂ ಯೋಜನೆಗಳನ್ನು ಜಾರಿ ಮಾಡಿದ್ದೆ. ಕೆಲ ಜಾತಿಗಳಿಗೆ ಸೀಮಿತವಾಗಿ ಅಧಿಕಾರ ಮಾಡಲಿಲ್ಲ.ಆದರೆ ಈಗ ಬಿಜೆಪಿಯವರು ಎಲ್ಲವನ್ನೂ ಹಾಳು ಮಾಡುತ್ತಿದ್ದಾರೆ.ಇಂತವರು ಮತ್ತೆ ಅಧಿಕಾರಕ್ಕೆ ಬರಬೇಕೆ? ಎಂದು ಕಿಡಿಕಾರಿದರು.

ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಬಣ ಬಡಿದಾಟ: ದಿಲ್ಲಿಯಲ್ಲಿ ರಾಜೀ ಸಂಧಾನ, 50:50 ಫಾರ್ಮುಲಾ

ರಾಜ್ಯದಲ್ಲಿ 2 ವರ್ಷದಿಂದ ಮಕ್ಕಳಿಗೆ ಸ್ಕಾಲರ್​​ಶಿಪ್​ ಕೊಟ್ಟಿಲ್ಲ. ವಿದ್ಯಾಸಿರಿ ಯೋಜನೆಯ್ನೂ ರಾಜ್ಯ ಬಿಜೆಪಿ ಸರ್ಕಾರ ನಿಲ್ಲಿಸಿದೆ. ಆದರೂ SC, STಗಳ ಬಗ್ಗೆ ಮಾತನಾಡಲಿಕ್ಕೆ ಇವರಿಗೆ ಯಾವ ನೈತಿಕತೆ ಇದೆ. ಕೃಷಿ ಭಾಗ್ಯ ಕಾರ್ಯಕ್ರಮ ಕೂಡ ನಿಲ್ಲಿಸಿದ್ದಾರೆ. ಬಿಜೆಪಿಯವರು ಅಧಿಕಾರಕ್ಕೆ ಬಂದಿರೋದು ಹಿಂಬಾಗಿಲಿನಿಂದ. ಮುಂಬಾಗಿಲಿನಿಂದ ಓಡಿಸೋಣ ಎಂದು ಕರೆ ಕೊಟ್ಟರು.

ನಾವು ಅಧಿಕಾರಕ್ಕೆ ಬಂದರೆ ಜನಪರವಾದ ಕೆಲಸ ಮಾಡುತ್ತೇವೆ. ಮೈಶುಗರ್ ಕಾರ್ಖಾನೆಗೆ ಘೋಷಿಸಿದ ಅನುದಾನ ಕೊಡಲಿಲ್ಲ. ನಾವು ಅಧಿಕಾರಕ್ಕೆ ಬಂದ್ರೆ ಮೈಶುಗರ್ ಕಾರ್ಖಾನೆ ಓಪನ್​​ ಮಾಡುತ್ತೇವ. ಜನರಿಗೆ ಉಪಯೋಗ ಆಗೋ ಯೋಜನೆ ತರುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

Published On - 3:33 pm, Fri, 28 October 22

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?