AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗುವುದಿಲ್ಲವೇ: ಕಾಂಗ್ರೆಸ್​ ಶಾಸಕ ರಾಜು ಕಾಗೆ

ಕಾಂಗ್ರೆಸ್​ನ ಹಿರಿಯ ಮುಖಂಡ, ಕಾಗವಾಡ ವಿಧಾನಸಭಾ ಕ್ಷೇತ್ರದ ಶಾಸಕ ರಾಜು ಕಾಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಂಗಳವಾರ ಬೆಳಗಾವಿ ಜಿಲ್ಲೆಯ ಮಮದಾಪುಊರ ಗ್ರಮಾದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗುವುದಿಲ್ಲವೇ? ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

Sahadev Mane
| Edited By: |

Updated on:May 01, 2024 | 10:59 AM

Share

ಬೆಳಗಾವಿ, ಮೇ 10: ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಸಾವಿನ ಕುರಿತಾಗಿ ಮಾತನಾಡಿ ಕಾಂಗ್ರೆಸ್​ (Congress) ಶಾಸಕ ರಾಜು ಕಾಗೆ (Raju Kage) ವಿವಾದ ಹುಟ್ಟು ಹಾಕಿದ್ದಾರೆ. ನರೇಂದ್ರ ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗುವುದಿಲ್ಲವೇ? ಎಂದು ಹೇಳಿದ್ದಾರೆ. ಕಾಗವಾಡ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಮಂಗಳವಾರ (ಏ.30) ರಂದು ನಡೆದಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ತೀರಿಕೊಂಡರೆ ಪ್ರಧಾನಿ ಅಭ್ಯರ್ಥಿ ಇಲ್ಲವೇ? 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿ ಇಲ್ಲವೇ? ಎಂದು ಹೇಳಿದರು.

ಈಗಿನ ಯುವಕರು ಮೋದಿ ಮೋದಿ ಎಂದು ಹೇಳುತ್ತಾರೆ. ನೀವೇನು ಪ್ರಧಾನಿ ಮೋದಿಯವರನ್ನು ತೆಗೆದುಕೊಂಡು ನೆಕ್ಕುತ್ತೀರಾ? ಇಲ್ಲಿ ಯಾವುದೇ ಸಮಸ್ಯೆ ಆದರೂ ಪ್ರಧಾನಿ ಮೋದಿ ಬರಲ್ಲ, ಇಲ್ಲಿ ನಾವೇ ನಿಮ್ಮ ಸಮಸ್ಯೆ ಆಲಿಸಬೇಕು. ನರೇಂದ್ರ ಮೋದಿಗೆ 3 ಸಾವಿರ ಕೋಟಿ ರೂ. ವಿಮಾನ ಇದೆ. ನರೇಂದ್ರ ಮೋದಿ 4 ಲಕ್ಷ ರೂ. ಸೂಟ್ ಹಾಕಿಕೊಳ್ಳುತ್ತಾರೆ ಎಂದರು.

ರಾಜು ಕಾಗೆ

ಇದನ್ನೂ ಓದಿ: ಮೋದಿ ಗೆಲ್ಲಿಸುವಂತೆ ಮದುವೆ ಆಹ್ವಾನ ಪತ್ರಿಕೆಯಲ್ಲಿ ಮುದ್ರಣ: ವರನ ವಿರುದ್ಧ ದೂರು ದಾಖಲು

ಅಕ್ಕ ಸತ್ತರೆ ಅಮಾವಾಸ್ಯೆ ನಿಲ್ಲುವುದಿಲ್ಲ: ಜಾಧವ್​

ಶಾಸಕ ರಾಜು ಕಾಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂಸದ ಉಮೇಶ್​ ಜಾಧವ್, ಅಕ್ಕ ಸತ್ತರೆ ಅಮಾವಾಸ್ಯೆ ನಿಲ್ಲುವುದಿಲ್ಲ. ನಮ್ಮಲ್ಲಿ ಬಹಳ ಜನ ಪ್ರಧಾನಿ ಅಭ್ಯರ್ಥಿಗಳಿದ್ದಾರೆ. ಸಮಯ ಬಂದಾಗ ವರಿಷ್ಠರು ನಿರ್ಧಾರ ತೆಗೆದುಕೊಳ್ಳತ್ತಾರೆ. ಅವರಲ್ಲಿ ಪ್ರಧಾನಿ ಅಭ್ಯರ್ಥಿ ಇದ್ದಾರಲ್ವಾ ನೋಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:56 am, Wed, 1 May 24

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ